AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊರಗೆ ರಾಜಕೀಯ ದ್ವೇಷ: ಸಮಾವೇಶದಲ್ಲಿ ‘ಟಗರು’ಗಳ ಸಮಾಗಮ

ಮೈಸೂರು: ರಾಜಕೀಯ ದ್ವೇಷ ಮರೆತು ಮಾಜಿ ಸಿಎಂ ಸಿದ್ದರಾಮಯ್ಯ, ಕೆ.ಎಸ್.ಈಶ್ವರಪ್ಪ ಮತ್ತು ಹೆಚ್​.ವಿಶ್ವನಾಥ್ ಒಂದೇ ವೇದಿಕೆ ಹಂಚಿಕೊಂಡಿದ್ದಾರೆ. ಕೆ.ಆರ್.ನಗರ ತಾಲೂಕಿನ ದೊಡ್ಡಕೊಪ್ಪಲು ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಮೂವರೂ ಭಾಗಿಯಾಗಿದ್ದಾರೆ. ಸಿದ್ದರಾಮಯ್ಯ ಅಕ್ಕಪಕ್ಕ ಸಚಿವ ಕೆ.ಎಸ್.ಈಶ್ವರಪ್ಪ ಮತ್ತು ಹೆಚ್​.ವಿಶ್ವನಾಥ್ ಕುಳಿತಿದ್ದರು. ಮೂವರು ಅತ್ಯಂತ ಆತ್ಮೀಯವಾಗಿ ಕಾರ್ಯಕ್ರದ ವೇದಿಕೆಯಲ್ಲಿ ಮಾತನಾಡಿಕೊಂಡಿದ್ದಾರೆ. ಈ ವೇಳೆ ತಮಗೆ ನೀಡಿದ ಬಿಸ್ಕೆಟ್‌ ಅನ್ನು ಈಶ್ವರಪ್ಪ, ವಿಶ್ವನಾಥ್​ಗೂ ಸಿದ್ದರಾಮಯ್ಯ ನೀಡಿದರು. ರಾಯಣ್ಣ ಪ್ರತಿಮೆ ಅನಾವರಣ ನಂತರ ಸಿದ್ದರಾಮಯ್ಯ, ಈಶ್ವರಪ್ಪ ಒಂದೇ ಕಾರಿನಲ್ಲಿ […]

ಹೊರಗೆ ರಾಜಕೀಯ ದ್ವೇಷ: ಸಮಾವೇಶದಲ್ಲಿ ‘ಟಗರು’ಗಳ ಸಮಾಗಮ
ಸಾಧು ಶ್ರೀನಾಥ್​
|

Updated on:Jan 19, 2020 | 3:46 PM

Share

ಮೈಸೂರು: ರಾಜಕೀಯ ದ್ವೇಷ ಮರೆತು ಮಾಜಿ ಸಿಎಂ ಸಿದ್ದರಾಮಯ್ಯ, ಕೆ.ಎಸ್.ಈಶ್ವರಪ್ಪ ಮತ್ತು ಹೆಚ್​.ವಿಶ್ವನಾಥ್ ಒಂದೇ ವೇದಿಕೆ ಹಂಚಿಕೊಂಡಿದ್ದಾರೆ. ಕೆ.ಆರ್.ನಗರ ತಾಲೂಕಿನ ದೊಡ್ಡಕೊಪ್ಪಲು ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಮೂವರೂ ಭಾಗಿಯಾಗಿದ್ದಾರೆ.

ಸಿದ್ದರಾಮಯ್ಯ ಅಕ್ಕಪಕ್ಕ ಸಚಿವ ಕೆ.ಎಸ್.ಈಶ್ವರಪ್ಪ ಮತ್ತು ಹೆಚ್​.ವಿಶ್ವನಾಥ್ ಕುಳಿತಿದ್ದರು. ಮೂವರು ಅತ್ಯಂತ ಆತ್ಮೀಯವಾಗಿ ಕಾರ್ಯಕ್ರದ ವೇದಿಕೆಯಲ್ಲಿ ಮಾತನಾಡಿಕೊಂಡಿದ್ದಾರೆ. ಈ ವೇಳೆ ತಮಗೆ ನೀಡಿದ ಬಿಸ್ಕೆಟ್‌ ಅನ್ನು ಈಶ್ವರಪ್ಪ, ವಿಶ್ವನಾಥ್​ಗೂ ಸಿದ್ದರಾಮಯ್ಯ ನೀಡಿದರು. ರಾಯಣ್ಣ ಪ್ರತಿಮೆ ಅನಾವರಣ ನಂತರ ಸಿದ್ದರಾಮಯ್ಯ, ಈಶ್ವರಪ್ಪ ಒಂದೇ ಕಾರಿನಲ್ಲಿ ತೆರಳಿದ್ದಾರೆ. ಇವರು ಕಾರ್ಯಕ್ರಮಕ್ಕೂ ಸಹ ಒಂದೇ ಕಾರಿನಲ್ಲಿ ಆಗಮಿಸಿದ್ದರು.

ಸಿದ್ದರಾಮಯ್ಯಗೆ ಸೆಲ್ಫಿ ಕಾಟ: ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಜೊತೆ ಸೆಲ್ಫಿಗಾಗಿ ಸುಮಾರು 20ಕ್ಕೂ ಹೆಚ್ಚು ಯುವತಿಯರು ಮುಗಿಬಿದ್ದಿದ್ದಾರೆ. ಈ ವೇಳೆ ಅಭಿಮಾನಿಗಳ ಜೊತೆ ಮಾಜಿ ಸಿಎಂ ಸಿದ್ದರಾಮಯ್ಯ ಸೆಲ್ಫಿಗೆ ಸಖತ್ ಪೋಸ್ ನೀಡಿದ್ದಾರೆ.

https://www.facebook.com/Tv9Kannada/videos/173989417003008/

Published On - 3:45 pm, Sun, 19 January 20

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು