AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊರಗೆ ರಾಜಕೀಯ ದ್ವೇಷ: ಸಮಾವೇಶದಲ್ಲಿ ‘ಟಗರು’ಗಳ ಸಮಾಗಮ

ಮೈಸೂರು: ರಾಜಕೀಯ ದ್ವೇಷ ಮರೆತು ಮಾಜಿ ಸಿಎಂ ಸಿದ್ದರಾಮಯ್ಯ, ಕೆ.ಎಸ್.ಈಶ್ವರಪ್ಪ ಮತ್ತು ಹೆಚ್​.ವಿಶ್ವನಾಥ್ ಒಂದೇ ವೇದಿಕೆ ಹಂಚಿಕೊಂಡಿದ್ದಾರೆ. ಕೆ.ಆರ್.ನಗರ ತಾಲೂಕಿನ ದೊಡ್ಡಕೊಪ್ಪಲು ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಮೂವರೂ ಭಾಗಿಯಾಗಿದ್ದಾರೆ. ಸಿದ್ದರಾಮಯ್ಯ ಅಕ್ಕಪಕ್ಕ ಸಚಿವ ಕೆ.ಎಸ್.ಈಶ್ವರಪ್ಪ ಮತ್ತು ಹೆಚ್​.ವಿಶ್ವನಾಥ್ ಕುಳಿತಿದ್ದರು. ಮೂವರು ಅತ್ಯಂತ ಆತ್ಮೀಯವಾಗಿ ಕಾರ್ಯಕ್ರದ ವೇದಿಕೆಯಲ್ಲಿ ಮಾತನಾಡಿಕೊಂಡಿದ್ದಾರೆ. ಈ ವೇಳೆ ತಮಗೆ ನೀಡಿದ ಬಿಸ್ಕೆಟ್‌ ಅನ್ನು ಈಶ್ವರಪ್ಪ, ವಿಶ್ವನಾಥ್​ಗೂ ಸಿದ್ದರಾಮಯ್ಯ ನೀಡಿದರು. ರಾಯಣ್ಣ ಪ್ರತಿಮೆ ಅನಾವರಣ ನಂತರ ಸಿದ್ದರಾಮಯ್ಯ, ಈಶ್ವರಪ್ಪ ಒಂದೇ ಕಾರಿನಲ್ಲಿ […]

ಹೊರಗೆ ರಾಜಕೀಯ ದ್ವೇಷ: ಸಮಾವೇಶದಲ್ಲಿ ‘ಟಗರು’ಗಳ ಸಮಾಗಮ
Follow us
ಸಾಧು ಶ್ರೀನಾಥ್​
|

Updated on:Jan 19, 2020 | 3:46 PM

ಮೈಸೂರು: ರಾಜಕೀಯ ದ್ವೇಷ ಮರೆತು ಮಾಜಿ ಸಿಎಂ ಸಿದ್ದರಾಮಯ್ಯ, ಕೆ.ಎಸ್.ಈಶ್ವರಪ್ಪ ಮತ್ತು ಹೆಚ್​.ವಿಶ್ವನಾಥ್ ಒಂದೇ ವೇದಿಕೆ ಹಂಚಿಕೊಂಡಿದ್ದಾರೆ. ಕೆ.ಆರ್.ನಗರ ತಾಲೂಕಿನ ದೊಡ್ಡಕೊಪ್ಪಲು ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಮೂವರೂ ಭಾಗಿಯಾಗಿದ್ದಾರೆ.

ಸಿದ್ದರಾಮಯ್ಯ ಅಕ್ಕಪಕ್ಕ ಸಚಿವ ಕೆ.ಎಸ್.ಈಶ್ವರಪ್ಪ ಮತ್ತು ಹೆಚ್​.ವಿಶ್ವನಾಥ್ ಕುಳಿತಿದ್ದರು. ಮೂವರು ಅತ್ಯಂತ ಆತ್ಮೀಯವಾಗಿ ಕಾರ್ಯಕ್ರದ ವೇದಿಕೆಯಲ್ಲಿ ಮಾತನಾಡಿಕೊಂಡಿದ್ದಾರೆ. ಈ ವೇಳೆ ತಮಗೆ ನೀಡಿದ ಬಿಸ್ಕೆಟ್‌ ಅನ್ನು ಈಶ್ವರಪ್ಪ, ವಿಶ್ವನಾಥ್​ಗೂ ಸಿದ್ದರಾಮಯ್ಯ ನೀಡಿದರು. ರಾಯಣ್ಣ ಪ್ರತಿಮೆ ಅನಾವರಣ ನಂತರ ಸಿದ್ದರಾಮಯ್ಯ, ಈಶ್ವರಪ್ಪ ಒಂದೇ ಕಾರಿನಲ್ಲಿ ತೆರಳಿದ್ದಾರೆ. ಇವರು ಕಾರ್ಯಕ್ರಮಕ್ಕೂ ಸಹ ಒಂದೇ ಕಾರಿನಲ್ಲಿ ಆಗಮಿಸಿದ್ದರು.

ಸಿದ್ದರಾಮಯ್ಯಗೆ ಸೆಲ್ಫಿ ಕಾಟ: ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಜೊತೆ ಸೆಲ್ಫಿಗಾಗಿ ಸುಮಾರು 20ಕ್ಕೂ ಹೆಚ್ಚು ಯುವತಿಯರು ಮುಗಿಬಿದ್ದಿದ್ದಾರೆ. ಈ ವೇಳೆ ಅಭಿಮಾನಿಗಳ ಜೊತೆ ಮಾಜಿ ಸಿಎಂ ಸಿದ್ದರಾಮಯ್ಯ ಸೆಲ್ಫಿಗೆ ಸಖತ್ ಪೋಸ್ ನೀಡಿದ್ದಾರೆ.

https://www.facebook.com/Tv9Kannada/videos/173989417003008/

Published On - 3:45 pm, Sun, 19 January 20

ಮ್ಯೂಸಿಕ್​ ಫೆಸ್ಟಿವಲ್​ನಲ್ಲಿ 140ಕ್ಕೂ ಅಧಿಕ ಜನರ ಮೇಲೆ ಸಿರಿಂಜ್ ದಾಳಿ
ಮ್ಯೂಸಿಕ್​ ಫೆಸ್ಟಿವಲ್​ನಲ್ಲಿ 140ಕ್ಕೂ ಅಧಿಕ ಜನರ ಮೇಲೆ ಸಿರಿಂಜ್ ದಾಳಿ
ರೈಲಿನಡಿ ಬೀಳುತ್ತಿದ್ದವನ ದೇವರಂತೆ ರಕ್ಷಿಸಿದ ಸಿಬ್ಬಂದಿ, ಇಲ್ಲಿದೆ ವಿಡಿಯೋ
ರೈಲಿನಡಿ ಬೀಳುತ್ತಿದ್ದವನ ದೇವರಂತೆ ರಕ್ಷಿಸಿದ ಸಿಬ್ಬಂದಿ, ಇಲ್ಲಿದೆ ವಿಡಿಯೋ
ಹಂಸಲೇಖ ಮತ್ತು ನಾನು ದೂರ ಆಗಲು ಕಾರಣ ಏನೆಂದರೆ.. ವಿವರಿಸಿದ ರವಿಚಂದ್ರನ್
ಹಂಸಲೇಖ ಮತ್ತು ನಾನು ದೂರ ಆಗಲು ಕಾರಣ ಏನೆಂದರೆ.. ವಿವರಿಸಿದ ರವಿಚಂದ್ರನ್
ನಮ್ಮತ್ರ ದುಡ್ಡಿಲ್ಲ, ಸಿದ್ರಾಮಣ್ಣನತ್ರ ದುಡ್ಡಿಲ್ಲ: ಪರಮೇಶ್ವರ್ ಹೇಳಿಕೆ
ನಮ್ಮತ್ರ ದುಡ್ಡಿಲ್ಲ, ಸಿದ್ರಾಮಣ್ಣನತ್ರ ದುಡ್ಡಿಲ್ಲ: ಪರಮೇಶ್ವರ್ ಹೇಳಿಕೆ
ಪ್ಲೀಸ್ ನನ್ನ ಶಾಲೆಗೆ ಸೇರಿಸ್ತೀರಾ, ಬಾಲಕಿಯ ಮನವಿಗೆ ಸ್ಪಂದಿಸಿದ ಯೋಗಿ
ಪ್ಲೀಸ್ ನನ್ನ ಶಾಲೆಗೆ ಸೇರಿಸ್ತೀರಾ, ಬಾಲಕಿಯ ಮನವಿಗೆ ಸ್ಪಂದಿಸಿದ ಯೋಗಿ
6,6,6,6,6,6,6... IPLನಲ್ಲಿ ಠುಸ್... MLCಯಲ್ಲಿ ಬುಸ್..!
6,6,6,6,6,6,6... IPLನಲ್ಲಿ ಠುಸ್... MLCಯಲ್ಲಿ ಬುಸ್..!
ಅನಂತ್ ಕುಮಾರ್ ಹೆಗಡೆ ಗಲಾಟೆ ಪ್ರಕರಣ: ಸುರೇಶ್ ಗೌಡ ಹೇಳಿದ್ದೇನು?
ಅನಂತ್ ಕುಮಾರ್ ಹೆಗಡೆ ಗಲಾಟೆ ಪ್ರಕರಣ: ಸುರೇಶ್ ಗೌಡ ಹೇಳಿದ್ದೇನು?
ವೃಷಭ ರಾಶಿಯಲ್ಲಿ ಚಂದ್ರ ಸಂಚಾರ: ಈ ದಿನದ ರಾಶಿ ಭವಿಷ್ಯ ಇಲ್ಲಿ ತಿಳಿಯಿರಿ
ವೃಷಭ ರಾಶಿಯಲ್ಲಿ ಚಂದ್ರ ಸಂಚಾರ: ಈ ದಿನದ ರಾಶಿ ಭವಿಷ್ಯ ಇಲ್ಲಿ ತಿಳಿಯಿರಿ
ಆಧ್ಯಾತ್ಮಿಕ ವಿವರಣೆ: ಸ್ಟೀಲ್​ನಿಂದ ತಯಾರಿಸಿದ ವಸ್ತುಗಳನ್ನು ಧರಿಸಬಹುದೇ?
ಆಧ್ಯಾತ್ಮಿಕ ವಿವರಣೆ: ಸ್ಟೀಲ್​ನಿಂದ ತಯಾರಿಸಿದ ವಸ್ತುಗಳನ್ನು ಧರಿಸಬಹುದೇ?
ಹಲ್ಲೆ ಕೇಸ್: ಅನಂತ್ ಕುಮಾರ್ ಹೆಗಡೆ ಬಂಧಿಸುವಂತೆ ಪ್ರತಿಭಟನೆ
ಹಲ್ಲೆ ಕೇಸ್: ಅನಂತ್ ಕುಮಾರ್ ಹೆಗಡೆ ಬಂಧಿಸುವಂತೆ ಪ್ರತಿಭಟನೆ