AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊರಗೆ ರಾಜಕೀಯ ದ್ವೇಷ: ಸಮಾವೇಶದಲ್ಲಿ ‘ಟಗರು’ಗಳ ಸಮಾಗಮ

ಮೈಸೂರು: ರಾಜಕೀಯ ದ್ವೇಷ ಮರೆತು ಮಾಜಿ ಸಿಎಂ ಸಿದ್ದರಾಮಯ್ಯ, ಕೆ.ಎಸ್.ಈಶ್ವರಪ್ಪ ಮತ್ತು ಹೆಚ್​.ವಿಶ್ವನಾಥ್ ಒಂದೇ ವೇದಿಕೆ ಹಂಚಿಕೊಂಡಿದ್ದಾರೆ. ಕೆ.ಆರ್.ನಗರ ತಾಲೂಕಿನ ದೊಡ್ಡಕೊಪ್ಪಲು ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಮೂವರೂ ಭಾಗಿಯಾಗಿದ್ದಾರೆ. ಸಿದ್ದರಾಮಯ್ಯ ಅಕ್ಕಪಕ್ಕ ಸಚಿವ ಕೆ.ಎಸ್.ಈಶ್ವರಪ್ಪ ಮತ್ತು ಹೆಚ್​.ವಿಶ್ವನಾಥ್ ಕುಳಿತಿದ್ದರು. ಮೂವರು ಅತ್ಯಂತ ಆತ್ಮೀಯವಾಗಿ ಕಾರ್ಯಕ್ರದ ವೇದಿಕೆಯಲ್ಲಿ ಮಾತನಾಡಿಕೊಂಡಿದ್ದಾರೆ. ಈ ವೇಳೆ ತಮಗೆ ನೀಡಿದ ಬಿಸ್ಕೆಟ್‌ ಅನ್ನು ಈಶ್ವರಪ್ಪ, ವಿಶ್ವನಾಥ್​ಗೂ ಸಿದ್ದರಾಮಯ್ಯ ನೀಡಿದರು. ರಾಯಣ್ಣ ಪ್ರತಿಮೆ ಅನಾವರಣ ನಂತರ ಸಿದ್ದರಾಮಯ್ಯ, ಈಶ್ವರಪ್ಪ ಒಂದೇ ಕಾರಿನಲ್ಲಿ […]

ಹೊರಗೆ ರಾಜಕೀಯ ದ್ವೇಷ: ಸಮಾವೇಶದಲ್ಲಿ ‘ಟಗರು’ಗಳ ಸಮಾಗಮ
ಸಾಧು ಶ್ರೀನಾಥ್​
|

Updated on:Jan 19, 2020 | 3:46 PM

Share

ಮೈಸೂರು: ರಾಜಕೀಯ ದ್ವೇಷ ಮರೆತು ಮಾಜಿ ಸಿಎಂ ಸಿದ್ದರಾಮಯ್ಯ, ಕೆ.ಎಸ್.ಈಶ್ವರಪ್ಪ ಮತ್ತು ಹೆಚ್​.ವಿಶ್ವನಾಥ್ ಒಂದೇ ವೇದಿಕೆ ಹಂಚಿಕೊಂಡಿದ್ದಾರೆ. ಕೆ.ಆರ್.ನಗರ ತಾಲೂಕಿನ ದೊಡ್ಡಕೊಪ್ಪಲು ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಮೂವರೂ ಭಾಗಿಯಾಗಿದ್ದಾರೆ.

ಸಿದ್ದರಾಮಯ್ಯ ಅಕ್ಕಪಕ್ಕ ಸಚಿವ ಕೆ.ಎಸ್.ಈಶ್ವರಪ್ಪ ಮತ್ತು ಹೆಚ್​.ವಿಶ್ವನಾಥ್ ಕುಳಿತಿದ್ದರು. ಮೂವರು ಅತ್ಯಂತ ಆತ್ಮೀಯವಾಗಿ ಕಾರ್ಯಕ್ರದ ವೇದಿಕೆಯಲ್ಲಿ ಮಾತನಾಡಿಕೊಂಡಿದ್ದಾರೆ. ಈ ವೇಳೆ ತಮಗೆ ನೀಡಿದ ಬಿಸ್ಕೆಟ್‌ ಅನ್ನು ಈಶ್ವರಪ್ಪ, ವಿಶ್ವನಾಥ್​ಗೂ ಸಿದ್ದರಾಮಯ್ಯ ನೀಡಿದರು. ರಾಯಣ್ಣ ಪ್ರತಿಮೆ ಅನಾವರಣ ನಂತರ ಸಿದ್ದರಾಮಯ್ಯ, ಈಶ್ವರಪ್ಪ ಒಂದೇ ಕಾರಿನಲ್ಲಿ ತೆರಳಿದ್ದಾರೆ. ಇವರು ಕಾರ್ಯಕ್ರಮಕ್ಕೂ ಸಹ ಒಂದೇ ಕಾರಿನಲ್ಲಿ ಆಗಮಿಸಿದ್ದರು.

ಸಿದ್ದರಾಮಯ್ಯಗೆ ಸೆಲ್ಫಿ ಕಾಟ: ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಜೊತೆ ಸೆಲ್ಫಿಗಾಗಿ ಸುಮಾರು 20ಕ್ಕೂ ಹೆಚ್ಚು ಯುವತಿಯರು ಮುಗಿಬಿದ್ದಿದ್ದಾರೆ. ಈ ವೇಳೆ ಅಭಿಮಾನಿಗಳ ಜೊತೆ ಮಾಜಿ ಸಿಎಂ ಸಿದ್ದರಾಮಯ್ಯ ಸೆಲ್ಫಿಗೆ ಸಖತ್ ಪೋಸ್ ನೀಡಿದ್ದಾರೆ.

https://www.facebook.com/Tv9Kannada/videos/173989417003008/

Published On - 3:45 pm, Sun, 19 January 20

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ