AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ರೂ ಭ್ರಷ್ಟಾಚಾರ ಮುಕ್ತ ಮಾಡುತ್ತೇವೆಂದು ಹೊಸ ಪಕ್ಷ ಕಟ್ಟುತ್ತಾರೆ -ರಜನಿ ರಂಗಪ್ರವೇಶಕ್ಕೆ ಸಿದ್ದರಾಮಯ್ಯ ರಿಯಾಕ್ಷನ್​

ರಜನಿಕಾಂತ್‌ಗೆ ಶುಭವಾಗಲಿ, ಅವರ ಭವಿಷ್ಯ ಉಜ್ವಲವಾಗಲಿ ಎಂದು ತಮಿಳು ಸೂಪರ್ ಸ್ಟಾರ್ ರಜಿನಿಕಾಂತ್ ಹೊಸ ಪಕ್ಷ ರಚಿಸುವ ವಿಚಾರವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ರಜನಿಕಾಂತ್ ಮಾತ್ರವಲ್ಲ ಎಲ್ಲರಿಗೂ ನಾನು ಶುಭ ಕೋರುತ್ತೇನೆ ಎಂದು ಸಹ ಹೇಳಿದರು.

ಎಲ್ರೂ ಭ್ರಷ್ಟಾಚಾರ ಮುಕ್ತ ಮಾಡುತ್ತೇವೆಂದು ಹೊಸ ಪಕ್ಷ ಕಟ್ಟುತ್ತಾರೆ -ರಜನಿ ರಂಗಪ್ರವೇಶಕ್ಕೆ ಸಿದ್ದರಾಮಯ್ಯ ರಿಯಾಕ್ಷನ್​
KUSHAL V
| Edited By: |

Updated on:Dec 07, 2020 | 11:51 AM

Share

ಮೈಸೂರು: ರಜನಿಕಾಂತ್‌ಗೆ ಶುಭವಾಗಲಿ, ಅವರ ಭವಿಷ್ಯ ಉಜ್ವಲವಾಗಲಿ ಎಂದು ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಹೊಸ ಪಕ್ಷ ರಚಿಸುವ ವಿಚಾರವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ರಜನಿಕಾಂತ್ ಮಾತ್ರವಲ್ಲ ಎಲ್ಲರಿಗೂ ನಾನು ಶುಭ ಕೋರುತ್ತೇನೆ ಎಂದು ಸಹ ಹೇಳಿದರು.

ಜೊತೆಗೆ, ಎಲ್ಲರೂ ಭ್ರಷ್ಟ ಮುಕ್ತ ಮಾಡುತ್ತೇವೆಂದು ಹೊಸ ಪಕ್ಷ ಕಟ್ಟುತ್ತಾರೆ. ಆದರೆ ಈಗ ಅದು ಆಗಿದೆಯಾ ಎಂಬುದೇ ಪ್ರಶ್ನೆಯಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಡಿ.31ಕ್ಕೆ ರಜನಿಕಾಂತ್ ಹೊಸ ಪಕ್ಷ ಘೋಷಣೆ: ಜನವರಿಗೆ ಚಾಲನೆ

ರಾಜಕೀಯ ವಿಶ್ಲೇಷಣೆ | ತಮಿಳುನಾಡು ರಾಜಕೀಯದಲ್ಲೂ ಸೂಪರ್​ಸ್ಟಾರ್ ಆಗ್ತಾರಾ ರಜನಿಕಾಂತ್

ತಮಿಳುನಾಡು ರಾಜಕೀಯದಲ್ಲಿ ರಜನಿ ಅಲೆ… ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್​ಗಳ ಪ್ರವಾಹ

Published On - 5:22 pm, Thu, 3 December 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!