AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ರೂ ಭ್ರಷ್ಟಾಚಾರ ಮುಕ್ತ ಮಾಡುತ್ತೇವೆಂದು ಹೊಸ ಪಕ್ಷ ಕಟ್ಟುತ್ತಾರೆ -ರಜನಿ ರಂಗಪ್ರವೇಶಕ್ಕೆ ಸಿದ್ದರಾಮಯ್ಯ ರಿಯಾಕ್ಷನ್​

ರಜನಿಕಾಂತ್‌ಗೆ ಶುಭವಾಗಲಿ, ಅವರ ಭವಿಷ್ಯ ಉಜ್ವಲವಾಗಲಿ ಎಂದು ತಮಿಳು ಸೂಪರ್ ಸ್ಟಾರ್ ರಜಿನಿಕಾಂತ್ ಹೊಸ ಪಕ್ಷ ರಚಿಸುವ ವಿಚಾರವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ರಜನಿಕಾಂತ್ ಮಾತ್ರವಲ್ಲ ಎಲ್ಲರಿಗೂ ನಾನು ಶುಭ ಕೋರುತ್ತೇನೆ ಎಂದು ಸಹ ಹೇಳಿದರು.

ಎಲ್ರೂ ಭ್ರಷ್ಟಾಚಾರ ಮುಕ್ತ ಮಾಡುತ್ತೇವೆಂದು ಹೊಸ ಪಕ್ಷ ಕಟ್ಟುತ್ತಾರೆ -ರಜನಿ ರಂಗಪ್ರವೇಶಕ್ಕೆ ಸಿದ್ದರಾಮಯ್ಯ ರಿಯಾಕ್ಷನ್​
KUSHAL V
| Edited By: |

Updated on:Dec 07, 2020 | 11:51 AM

Share

ಮೈಸೂರು: ರಜನಿಕಾಂತ್‌ಗೆ ಶುಭವಾಗಲಿ, ಅವರ ಭವಿಷ್ಯ ಉಜ್ವಲವಾಗಲಿ ಎಂದು ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಹೊಸ ಪಕ್ಷ ರಚಿಸುವ ವಿಚಾರವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ರಜನಿಕಾಂತ್ ಮಾತ್ರವಲ್ಲ ಎಲ್ಲರಿಗೂ ನಾನು ಶುಭ ಕೋರುತ್ತೇನೆ ಎಂದು ಸಹ ಹೇಳಿದರು.

ಜೊತೆಗೆ, ಎಲ್ಲರೂ ಭ್ರಷ್ಟ ಮುಕ್ತ ಮಾಡುತ್ತೇವೆಂದು ಹೊಸ ಪಕ್ಷ ಕಟ್ಟುತ್ತಾರೆ. ಆದರೆ ಈಗ ಅದು ಆಗಿದೆಯಾ ಎಂಬುದೇ ಪ್ರಶ್ನೆಯಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಡಿ.31ಕ್ಕೆ ರಜನಿಕಾಂತ್ ಹೊಸ ಪಕ್ಷ ಘೋಷಣೆ: ಜನವರಿಗೆ ಚಾಲನೆ

ರಾಜಕೀಯ ವಿಶ್ಲೇಷಣೆ | ತಮಿಳುನಾಡು ರಾಜಕೀಯದಲ್ಲೂ ಸೂಪರ್​ಸ್ಟಾರ್ ಆಗ್ತಾರಾ ರಜನಿಕಾಂತ್

ತಮಿಳುನಾಡು ರಾಜಕೀಯದಲ್ಲಿ ರಜನಿ ಅಲೆ… ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್​ಗಳ ಪ್ರವಾಹ

Published On - 5:22 pm, Thu, 3 December 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ