AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಸ್‌ವೈ ಕೆಳಗಿಳಿಸಲು ಬಿಜೆಪಿಯಲ್ಲಿ ದೊಡ್ಡ ಚರ್ಚೆ ನಡೆದಿದೆ -ಸಿದ್ದರಾಮಯ್ಯ

ಬೆಂಗಳೂರು: ಬಿಎಸ್‌ವೈ ಇಳಿಸಲು ಬಿಜೆಪಿಯಲ್ಲಿ ದೊಡ್ಡ ಚರ್ಚೆ ನಡೆದಿದೆ. ನಾವಂತೂ ರಾಜ್ಯ ಸರ್ಕಾರವನ್ನು ಬೀಳಿಸೋಕೆ ಹೋಗಲ್ಲ ಎಂದು ಬಾದಾಮಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡುವ ವೇಳೆ ಹೇಳಿದ್ದಾರೆ. ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಮಾರಂಭವೊಂದರಲ್ಲಿ ಬಿಎಸ್‌ವೈ ಮುಖ್ಯಮಂತ್ರಿಯಾಗಿ ಬಹಳ ದಿನ ಇರುವುದಿಲ್ಲ, ಉತ್ತರ ಕರ್ನಾಟಕದವರೇ ಮುಂದಿನ ಸಿಎಂ ಆಗೋದು ಎಂದು ಹೇಳಿದ್ದರು. ಈ ಹೇಳಿಕೆ ಸಂಬಂಧಿಸಿ ಪ್ರತಿಕ್ರಿಯೆಸಿರುವ ಸಿದ್ದು ಈ ರೀತಿ ಹೇಳಿದ್ದಾರೆ. ಸಿಎಂ ಬದಲಾವಣೆ ಬಗ್ಗೆ ಶಾಸಕ ಯತ್ನಾಳ್ ಹೇಳಿಕೆ ವಿಚಾರ ಸಂಬಂಧಿಸಿ ಬಿಎಸ್‌ವೈ […]

ಬಿಎಸ್‌ವೈ ಕೆಳಗಿಳಿಸಲು ಬಿಜೆಪಿಯಲ್ಲಿ ದೊಡ್ಡ ಚರ್ಚೆ ನಡೆದಿದೆ -ಸಿದ್ದರಾಮಯ್ಯ
ಆಯೇಷಾ ಬಾನು
|

Updated on:Oct 20, 2020 | 2:14 PM

Share

ಬೆಂಗಳೂರು: ಬಿಎಸ್‌ವೈ ಇಳಿಸಲು ಬಿಜೆಪಿಯಲ್ಲಿ ದೊಡ್ಡ ಚರ್ಚೆ ನಡೆದಿದೆ. ನಾವಂತೂ ರಾಜ್ಯ ಸರ್ಕಾರವನ್ನು ಬೀಳಿಸೋಕೆ ಹೋಗಲ್ಲ ಎಂದು ಬಾದಾಮಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡುವ ವೇಳೆ ಹೇಳಿದ್ದಾರೆ.

ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಮಾರಂಭವೊಂದರಲ್ಲಿ ಬಿಎಸ್‌ವೈ ಮುಖ್ಯಮಂತ್ರಿಯಾಗಿ ಬಹಳ ದಿನ ಇರುವುದಿಲ್ಲ, ಉತ್ತರ ಕರ್ನಾಟಕದವರೇ ಮುಂದಿನ ಸಿಎಂ ಆಗೋದು ಎಂದು ಹೇಳಿದ್ದರು. ಈ ಹೇಳಿಕೆ ಸಂಬಂಧಿಸಿ ಪ್ರತಿಕ್ರಿಯೆಸಿರುವ ಸಿದ್ದು ಈ ರೀತಿ ಹೇಳಿದ್ದಾರೆ.

ಸಿಎಂ ಬದಲಾವಣೆ ಬಗ್ಗೆ ಶಾಸಕ ಯತ್ನಾಳ್ ಹೇಳಿಕೆ ವಿಚಾರ ಸಂಬಂಧಿಸಿ ಬಿಎಸ್‌ವೈ ಇಳಿಸಲು ಬಿಜೆಪಿಯಲ್ಲಿ ದೊಡ್ಡ ಚರ್ಚೆ ನಡೆದಿದೆ. ನಾವಂತೂ ರಾಜ್ಯ ಸರ್ಕಾರವನ್ನು ಬೀಳಿಸೋಕೆ ಹೋಗಲ್ಲ. ಬಿಎಸ್‌ವೈ ಇಳಿಸುವ ಬಗ್ಗೆ ಚರ್ಚೆ ನಡೆದಿರುವುದು ನಿಜ. ಯಾವಾಗ ಇಳಿಸ್ತಾರೆ, ಯಾರನ್ನ ಸಿಎಂ ಮಾಡ್ತಾರೆ ಗೊತ್ತಿಲ್ಲ ಎಂದಿದ್ದಾರೆ.

ಇನ್ನು ಪ್ರವಾಹ ಪರಿಹಾರ ಕುರಿತು ಮಾತನಾಡಿದ ಅವರು ಪರಿಹಾರಕ್ಕೆ ‌ಕೇಂದ್ರ ಸರ್ಕಾರ ಒಂದು ರೂ. ಕೊಟ್ಟಿಲ್ಲ. ರಾಜ್ಯ ಸರ್ಕಾರ ಕೂಡ ಒಂದು ರೂಪಾಯಿ ಖರ್ಚು ಮಾಡಿಲ್ಲ. ಕರ್ನಾಟಕ‌ ಅಂದ್ರೆ ಪ್ರಧಾನಿ ಮೋದಿಗೆ ಮಲತಾಯಿ ಧೋರಣೆ. ಕಳೆದ ಬಾರಿ ಭೀಕರ ಪ್ರವಾಹವಿತ್ತು, ಆ ಸಮಯದಲ್ಲೇ ಬಂದಿಲ್ಲ. ಈಗ ಮೋದಿ ಬರುತ್ತಾರಾ? ಜನ ಅವರಿಗೆ ಪಾಠ ಕಲಿಸುತ್ತಾರೆ ಎಂದರು.

ಇದನ್ನೂ ಓದಿ: ‘ಬಿಎಸ್‌ವೈ CM ಆಗಿ ಬಹಳ ದಿನ ಇರುವುದಿಲ್ಲ, ಉತ್ತರ ಕರ್ನಾಟಕದವರೇ ಮುಂದಿನ ಸಿಎಂ’-ಯತ್ನಾಳ್

Published On - 1:47 pm, Tue, 20 October 20

ಜ್ಯುವೆಲರಿ ಶಾಪ್‌ ದರೋಡೆ: ಕಳ್ಳರು ಸಿಕ್ಕಿಬಿದ್ದ ರೋಚಕತೆ ಬಿಚ್ಚಿಟ್ಟ ಎಸ್ಪಿ
ಜ್ಯುವೆಲರಿ ಶಾಪ್‌ ದರೋಡೆ: ಕಳ್ಳರು ಸಿಕ್ಕಿಬಿದ್ದ ರೋಚಕತೆ ಬಿಚ್ಚಿಟ್ಟ ಎಸ್ಪಿ
ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ವಿವರಿಸಿದ ವಿನಯ್ ಕುಮಾರ್
ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ವಿವರಿಸಿದ ವಿನಯ್ ಕುಮಾರ್
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ