AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಸ್‌ವೈ ಕೆಳಗಿಳಿಸಲು ಬಿಜೆಪಿಯಲ್ಲಿ ದೊಡ್ಡ ಚರ್ಚೆ ನಡೆದಿದೆ -ಸಿದ್ದರಾಮಯ್ಯ

ಬೆಂಗಳೂರು: ಬಿಎಸ್‌ವೈ ಇಳಿಸಲು ಬಿಜೆಪಿಯಲ್ಲಿ ದೊಡ್ಡ ಚರ್ಚೆ ನಡೆದಿದೆ. ನಾವಂತೂ ರಾಜ್ಯ ಸರ್ಕಾರವನ್ನು ಬೀಳಿಸೋಕೆ ಹೋಗಲ್ಲ ಎಂದು ಬಾದಾಮಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡುವ ವೇಳೆ ಹೇಳಿದ್ದಾರೆ. ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಮಾರಂಭವೊಂದರಲ್ಲಿ ಬಿಎಸ್‌ವೈ ಮುಖ್ಯಮಂತ್ರಿಯಾಗಿ ಬಹಳ ದಿನ ಇರುವುದಿಲ್ಲ, ಉತ್ತರ ಕರ್ನಾಟಕದವರೇ ಮುಂದಿನ ಸಿಎಂ ಆಗೋದು ಎಂದು ಹೇಳಿದ್ದರು. ಈ ಹೇಳಿಕೆ ಸಂಬಂಧಿಸಿ ಪ್ರತಿಕ್ರಿಯೆಸಿರುವ ಸಿದ್ದು ಈ ರೀತಿ ಹೇಳಿದ್ದಾರೆ. ಸಿಎಂ ಬದಲಾವಣೆ ಬಗ್ಗೆ ಶಾಸಕ ಯತ್ನಾಳ್ ಹೇಳಿಕೆ ವಿಚಾರ ಸಂಬಂಧಿಸಿ ಬಿಎಸ್‌ವೈ […]

ಬಿಎಸ್‌ವೈ ಕೆಳಗಿಳಿಸಲು ಬಿಜೆಪಿಯಲ್ಲಿ ದೊಡ್ಡ ಚರ್ಚೆ ನಡೆದಿದೆ -ಸಿದ್ದರಾಮಯ್ಯ
ಆಯೇಷಾ ಬಾನು
|

Updated on:Oct 20, 2020 | 2:14 PM

Share

ಬೆಂಗಳೂರು: ಬಿಎಸ್‌ವೈ ಇಳಿಸಲು ಬಿಜೆಪಿಯಲ್ಲಿ ದೊಡ್ಡ ಚರ್ಚೆ ನಡೆದಿದೆ. ನಾವಂತೂ ರಾಜ್ಯ ಸರ್ಕಾರವನ್ನು ಬೀಳಿಸೋಕೆ ಹೋಗಲ್ಲ ಎಂದು ಬಾದಾಮಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡುವ ವೇಳೆ ಹೇಳಿದ್ದಾರೆ.

ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಮಾರಂಭವೊಂದರಲ್ಲಿ ಬಿಎಸ್‌ವೈ ಮುಖ್ಯಮಂತ್ರಿಯಾಗಿ ಬಹಳ ದಿನ ಇರುವುದಿಲ್ಲ, ಉತ್ತರ ಕರ್ನಾಟಕದವರೇ ಮುಂದಿನ ಸಿಎಂ ಆಗೋದು ಎಂದು ಹೇಳಿದ್ದರು. ಈ ಹೇಳಿಕೆ ಸಂಬಂಧಿಸಿ ಪ್ರತಿಕ್ರಿಯೆಸಿರುವ ಸಿದ್ದು ಈ ರೀತಿ ಹೇಳಿದ್ದಾರೆ.

ಸಿಎಂ ಬದಲಾವಣೆ ಬಗ್ಗೆ ಶಾಸಕ ಯತ್ನಾಳ್ ಹೇಳಿಕೆ ವಿಚಾರ ಸಂಬಂಧಿಸಿ ಬಿಎಸ್‌ವೈ ಇಳಿಸಲು ಬಿಜೆಪಿಯಲ್ಲಿ ದೊಡ್ಡ ಚರ್ಚೆ ನಡೆದಿದೆ. ನಾವಂತೂ ರಾಜ್ಯ ಸರ್ಕಾರವನ್ನು ಬೀಳಿಸೋಕೆ ಹೋಗಲ್ಲ. ಬಿಎಸ್‌ವೈ ಇಳಿಸುವ ಬಗ್ಗೆ ಚರ್ಚೆ ನಡೆದಿರುವುದು ನಿಜ. ಯಾವಾಗ ಇಳಿಸ್ತಾರೆ, ಯಾರನ್ನ ಸಿಎಂ ಮಾಡ್ತಾರೆ ಗೊತ್ತಿಲ್ಲ ಎಂದಿದ್ದಾರೆ.

ಇನ್ನು ಪ್ರವಾಹ ಪರಿಹಾರ ಕುರಿತು ಮಾತನಾಡಿದ ಅವರು ಪರಿಹಾರಕ್ಕೆ ‌ಕೇಂದ್ರ ಸರ್ಕಾರ ಒಂದು ರೂ. ಕೊಟ್ಟಿಲ್ಲ. ರಾಜ್ಯ ಸರ್ಕಾರ ಕೂಡ ಒಂದು ರೂಪಾಯಿ ಖರ್ಚು ಮಾಡಿಲ್ಲ. ಕರ್ನಾಟಕ‌ ಅಂದ್ರೆ ಪ್ರಧಾನಿ ಮೋದಿಗೆ ಮಲತಾಯಿ ಧೋರಣೆ. ಕಳೆದ ಬಾರಿ ಭೀಕರ ಪ್ರವಾಹವಿತ್ತು, ಆ ಸಮಯದಲ್ಲೇ ಬಂದಿಲ್ಲ. ಈಗ ಮೋದಿ ಬರುತ್ತಾರಾ? ಜನ ಅವರಿಗೆ ಪಾಠ ಕಲಿಸುತ್ತಾರೆ ಎಂದರು.

ಇದನ್ನೂ ಓದಿ: ‘ಬಿಎಸ್‌ವೈ CM ಆಗಿ ಬಹಳ ದಿನ ಇರುವುದಿಲ್ಲ, ಉತ್ತರ ಕರ್ನಾಟಕದವರೇ ಮುಂದಿನ ಸಿಎಂ’-ಯತ್ನಾಳ್

Published On - 1:47 pm, Tue, 20 October 20

ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ
ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ
ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ
ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ
ಐತಿಹಾಸಿಕ ದೇವರ ನಕ್ಲೇಸ್ ಕದ್ದುಕೊಂಡು ಹೋದ್ರಾ ಮುಜರಾಯಿ ಇಲಾಖೆ ಅಧಿಕಾರಿ?
ಐತಿಹಾಸಿಕ ದೇವರ ನಕ್ಲೇಸ್ ಕದ್ದುಕೊಂಡು ಹೋದ್ರಾ ಮುಜರಾಯಿ ಇಲಾಖೆ ಅಧಿಕಾರಿ?
ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಕಾನೂನು ಬದ್ಧವೇ?
ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಕಾನೂನು ಬದ್ಧವೇ?
ವಿಧಾನಸಭೆಯಲ್ಲಿ ಪೆನ್​ಡ್ರೈವ್ ಪ್ರದರ್ಶಿಸಿ ಅಶೋಕ್ ಗಂಭೀರ ಆರೋಪ
ವಿಧಾನಸಭೆಯಲ್ಲಿ ಪೆನ್​ಡ್ರೈವ್ ಪ್ರದರ್ಶಿಸಿ ಅಶೋಕ್ ಗಂಭೀರ ಆರೋಪ
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್