AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಂತೋಷ್ ನನ್ನ ಒಳ್ಳೇತನವನ್ನ ಗುರುತಿಸಿದ್ದಾರೆ, ಡಿಕೆಶಿ ಮತ್ತು ಎಲ್ರಿಗೂ ಒಳ್ಳೇದಾದ್ರೆ ಕಲಿಯಲಿ, ತಪ್ಪೇನಿದೆ?’

ಎನ್.ಆರ್.ಸಂತೋಷ್ ನನ್ನಲ್ಲಿರುವ ಒಳ್ಳೇತನ ಗುರುತಿಸಿದ್ದಾರೆ. ಹಾಗಂತ ಅವರ ಹೇಳಿಕೆಯನ್ನು ನಾನು ಸ್ವಾಗತಿಸುವುದಿಲ್ಲ. ನನ್ನಲ್ಲಿರುವ ಒಳ್ಳೇತನವನ್ನು ಬಿಜೆಪಿ, RSSನವರು ಕಲಿಯಬೇಕು.

‘ಸಂತೋಷ್ ನನ್ನ ಒಳ್ಳೇತನವನ್ನ ಗುರುತಿಸಿದ್ದಾರೆ, ಡಿಕೆಶಿ ಮತ್ತು ಎಲ್ರಿಗೂ ಒಳ್ಳೇದಾದ್ರೆ ಕಲಿಯಲಿ, ತಪ್ಪೇನಿದೆ?’
ಸಿದ್ದರಾಮಯ್ಯ (ಎಡ); N.R. ಸಂತೋಷ್​ (ಬಲ)
Follow us
KUSHAL V
|

Updated on:Dec 01, 2020 | 2:31 PM

ಬೆಂಗಳೂರು: ಎನ್.ಆರ್.ಸಂತೋಷ್ ನನ್ನಲ್ಲಿರುವ ಒಳ್ಳೇತನ ಗುರುತಿಸಿದ್ದಾರೆ. ಹಾಗಂತ ಅವರ ಹೇಳಿಕೆಯನ್ನು ನಾನು ಸ್ವಾಗತಿಸುವುದಿಲ್ಲ. ನನ್ನಲ್ಲಿರುವ ಒಳ್ಳೇತನವನ್ನು ಬಿಜೆಪಿ, RSSನವರು ಕಲಿಯಬೇಕು. ಒಳ್ಳೆಯದನ್ನ ಎಲ್ಲರೂ ಕಲಿಯಬೇಕಲ್ವಾ ಎಂದು ಸಿದ್ದರಾಮಯ್ಯ ಹೇಳಿದರು.

ಡಿಕೆಶಿ ಸಿದ್ದರಾಮಯ್ಯರನ್ನು ನೋಡಿ ಕಲಿಯಬೇಕೆಂಬ ಎನ್.ಆರ್.ಸಂತೋಷ್ ಹೇಳಿಕೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಈ ಮೂಲಕ ಪ್ರತಿಕ್ರಿಯಿಸಿದ್ದಾರೆ. ಜೊತೆಗೆ, ಡಿಕೆಶಿ ಸೇರಿದಂತೆ ಸಮಾಜಕ್ಕೆ ಒಳ್ಳೆಯದಾದರೆ ಎಲ್ಲರೂ ಕಲಿಯಲಿ, ತಪ್ಪೇನಿದೆ? ಎಂದು ಸಿದ್ದರಾಮಯ್ಯ ತಮಾಷೆಯಾಗಿಯೇ ಚಾಟಿ ಬೀಸಿದರು.

‘ನನ್ನನ್ನ ಕಾಂಗ್ರೆಸ್ ಗೆ ಕರೆತಂದಿದ್ದು ವಿಶ್ವನಾಥ್ ಅಲ್ಲ’ ನನ್ನನ್ನ ಕಾಂಗ್ರೆಸ್ ಗೆ ಕರೆತಂದಿದ್ದು ವಿಶ್ವನಾಥ್ ಅಲ್ಲ. ರಾಜ್ಯದ ಯಾವ ನಾಯಕರೂ ನನ್ನನ್ನು ಕಾಂಗ್ರೆಸ್‌ಗೆ ಕರೆತಂದಿಲ್ಲ. ಅಹ್ಮದ್ ಪಟೇಲ್ ನನ್ನನ್ನು ಕಾಂಗ್ರೆಸ್‌ಗೆ ಕರೆತಂದಿದ್ದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಈ ಮೂಲಕ ಎಂಎಲ್‌ಸಿ ವಿಶ್ವನಾಥ್ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು ಕೊಟ್ಟಿದ್ದಾರೆ.

ಡಿಕೆಶಿಗೆ ಒಂದು ತಿಂಗಳು ರಜೆ ಕೊಟ್ಟು ಆಸ್ಪತ್ರೆಗೆ ಸೇರಿಸಿ -ಡಿಸ್ಚಾರ್ಜ್ ಆದ ಸಂತೋಷ್ ಸಲಹೆ

Published On - 2:20 pm, Tue, 1 December 20

22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO
ಕಾಂಗ್ರೆಸ್ ಏನು ಮಾಡಿದೆ ಅಂತ ತೋರಿಸ್ತೇವೆ, ಕುಮಾರಸ್ವಾಮಿ ಬರಲಿ: ರವಿ ಗಣಿಗ
ಕಾಂಗ್ರೆಸ್ ಏನು ಮಾಡಿದೆ ಅಂತ ತೋರಿಸ್ತೇವೆ, ಕುಮಾರಸ್ವಾಮಿ ಬರಲಿ: ರವಿ ಗಣಿಗ
ಸಚಿವ ಕೃಷ್ಣಭೈರೇಗೌಡ ಸಭೆಯಲ್ಲಿ ರೀಲ್ಸ್ ನೋಡುತ್ತಾ ಕುಳಿತ ಅಧಿಕಾರಿಗಳು
ಸಚಿವ ಕೃಷ್ಣಭೈರೇಗೌಡ ಸಭೆಯಲ್ಲಿ ರೀಲ್ಸ್ ನೋಡುತ್ತಾ ಕುಳಿತ ಅಧಿಕಾರಿಗಳು
ಚಿಕ್ಕಮಗಳೂರಿನಲ್ಲಿ ಪ್ರವಾಸಿಗರ ಹುಚ್ಚಾಟ: ಸೀತಾಳಯ್ಯನಗಿರಿಯಲ್ಲಿ ಹೊಡೆದಾಟ
ಚಿಕ್ಕಮಗಳೂರಿನಲ್ಲಿ ಪ್ರವಾಸಿಗರ ಹುಚ್ಚಾಟ: ಸೀತಾಳಯ್ಯನಗಿರಿಯಲ್ಲಿ ಹೊಡೆದಾಟ
ಗೋಕರ್ಣದಲ್ಲಿ ಮತಾಂತರ ಶಂಕೆ: ಬಡವರು, ರೋಗ ಪಿಡಿತರೇ ಟಾರ್ಗೆಟ್!
ಗೋಕರ್ಣದಲ್ಲಿ ಮತಾಂತರ ಶಂಕೆ: ಬಡವರು, ರೋಗ ಪಿಡಿತರೇ ಟಾರ್ಗೆಟ್!