AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಂತೋಷ್ ನನ್ನ ಒಳ್ಳೇತನವನ್ನ ಗುರುತಿಸಿದ್ದಾರೆ, ಡಿಕೆಶಿ ಮತ್ತು ಎಲ್ರಿಗೂ ಒಳ್ಳೇದಾದ್ರೆ ಕಲಿಯಲಿ, ತಪ್ಪೇನಿದೆ?’

ಎನ್.ಆರ್.ಸಂತೋಷ್ ನನ್ನಲ್ಲಿರುವ ಒಳ್ಳೇತನ ಗುರುತಿಸಿದ್ದಾರೆ. ಹಾಗಂತ ಅವರ ಹೇಳಿಕೆಯನ್ನು ನಾನು ಸ್ವಾಗತಿಸುವುದಿಲ್ಲ. ನನ್ನಲ್ಲಿರುವ ಒಳ್ಳೇತನವನ್ನು ಬಿಜೆಪಿ, RSSನವರು ಕಲಿಯಬೇಕು.

‘ಸಂತೋಷ್ ನನ್ನ ಒಳ್ಳೇತನವನ್ನ ಗುರುತಿಸಿದ್ದಾರೆ, ಡಿಕೆಶಿ ಮತ್ತು ಎಲ್ರಿಗೂ ಒಳ್ಳೇದಾದ್ರೆ ಕಲಿಯಲಿ, ತಪ್ಪೇನಿದೆ?’
ಸಿದ್ದರಾಮಯ್ಯ (ಎಡ); N.R. ಸಂತೋಷ್​ (ಬಲ)
KUSHAL V
|

Updated on:Dec 01, 2020 | 2:31 PM

Share

ಬೆಂಗಳೂರು: ಎನ್.ಆರ್.ಸಂತೋಷ್ ನನ್ನಲ್ಲಿರುವ ಒಳ್ಳೇತನ ಗುರುತಿಸಿದ್ದಾರೆ. ಹಾಗಂತ ಅವರ ಹೇಳಿಕೆಯನ್ನು ನಾನು ಸ್ವಾಗತಿಸುವುದಿಲ್ಲ. ನನ್ನಲ್ಲಿರುವ ಒಳ್ಳೇತನವನ್ನು ಬಿಜೆಪಿ, RSSನವರು ಕಲಿಯಬೇಕು. ಒಳ್ಳೆಯದನ್ನ ಎಲ್ಲರೂ ಕಲಿಯಬೇಕಲ್ವಾ ಎಂದು ಸಿದ್ದರಾಮಯ್ಯ ಹೇಳಿದರು.

ಡಿಕೆಶಿ ಸಿದ್ದರಾಮಯ್ಯರನ್ನು ನೋಡಿ ಕಲಿಯಬೇಕೆಂಬ ಎನ್.ಆರ್.ಸಂತೋಷ್ ಹೇಳಿಕೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಈ ಮೂಲಕ ಪ್ರತಿಕ್ರಿಯಿಸಿದ್ದಾರೆ. ಜೊತೆಗೆ, ಡಿಕೆಶಿ ಸೇರಿದಂತೆ ಸಮಾಜಕ್ಕೆ ಒಳ್ಳೆಯದಾದರೆ ಎಲ್ಲರೂ ಕಲಿಯಲಿ, ತಪ್ಪೇನಿದೆ? ಎಂದು ಸಿದ್ದರಾಮಯ್ಯ ತಮಾಷೆಯಾಗಿಯೇ ಚಾಟಿ ಬೀಸಿದರು.

‘ನನ್ನನ್ನ ಕಾಂಗ್ರೆಸ್ ಗೆ ಕರೆತಂದಿದ್ದು ವಿಶ್ವನಾಥ್ ಅಲ್ಲ’ ನನ್ನನ್ನ ಕಾಂಗ್ರೆಸ್ ಗೆ ಕರೆತಂದಿದ್ದು ವಿಶ್ವನಾಥ್ ಅಲ್ಲ. ರಾಜ್ಯದ ಯಾವ ನಾಯಕರೂ ನನ್ನನ್ನು ಕಾಂಗ್ರೆಸ್‌ಗೆ ಕರೆತಂದಿಲ್ಲ. ಅಹ್ಮದ್ ಪಟೇಲ್ ನನ್ನನ್ನು ಕಾಂಗ್ರೆಸ್‌ಗೆ ಕರೆತಂದಿದ್ದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಈ ಮೂಲಕ ಎಂಎಲ್‌ಸಿ ವಿಶ್ವನಾಥ್ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು ಕೊಟ್ಟಿದ್ದಾರೆ.

ಡಿಕೆಶಿಗೆ ಒಂದು ತಿಂಗಳು ರಜೆ ಕೊಟ್ಟು ಆಸ್ಪತ್ರೆಗೆ ಸೇರಿಸಿ -ಡಿಸ್ಚಾರ್ಜ್ ಆದ ಸಂತೋಷ್ ಸಲಹೆ

Published On - 2:20 pm, Tue, 1 December 20

ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?