AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಲೀಪಿಂಗ್ ಸಿದ್ದು! ಕನ್ನಡಕ ಏರಿಸಿಕೊಂಡು ಮತ್ತೆ ನಿದ್ದೆಗೆ ಜಾರಿದ ಸಿದ್ದರಾಮಯ್ಯ

ಬೆಂಗಳೂರು: ಯಶವಂತಪುರ ಕಾಂಗ್ರೆಸ್ ಅಭ್ಯರ್ಥಿ ಪಿ ನಾಗರಾಜ್ ಭಾಷಣದ ವೇಳೆ ವೇದಿಕೆಯ ಮೇಲೆಯೇ ಸಿದ್ದರಾಮಯ್ಯ ಮತ್ತೊಮ್ಮೆ ನಿದ್ದೆಗೆ ಜಾರಿದ್ದಾರೆ. ನಿದ್ದೆ ರಾಮಯ್ಯ ಎಂದು ಆಗಾಗ ಕರೆಯಿಸಿಕೊಳ್ಳುವ ಸಿದ್ದು, ಉಪಚುನಾವಣಾ ಪ್ರಚಾರ ವೇದಿಕೆಯಲ್ಲಿ ಸ್ಲೀಪಿಂಗ್ ಮೂಡ್​ನಲ್ಲಿ ಇದ್ದದ್ದು ಕಂಡುಬಂದಿದೆ. ತೂಕಡಿಸುತ್ತಿದ್ದ ಸಿದ್ದರಾಮಯ್ಯ ಅವ್ರನ್ನ ಜಯಚಂದ್ರ, ಕೃಷ್ಣಪ್ಪ ಎಬ್ಬಿಸಿದ್ದಾರೆ. ಆದ್ರೆ ಸಿದ್ದರಾಮಯ್ಯ ಕನ್ನಡಕ ಸರಿಪಡಿಸಿಕೊಂಡು ಮತ್ತೊಮ್ಮೆ ನಿದ್ದೆಗೆ ಜಾರಿದ್ದಾರೆ. ಮತ್ತೂ ಒಮ್ಮೆ ಜಯಚಂದ್ರ ಮತ್ತು ಕೃಷ್ಣಪ್ಪ ಸಿದ್ದರಾಮಯ್ಯನವರನ್ನು ಎಚ್ಚರಿಸಿದ್ದಾರೆ. ಆಗ ಸಿದ್ದರಾಮಯ್ಯ ಫುಲ್ ಅಲರ್ಟ್ ಆಗಿ ಎದ್ದುಕೂತಿದ್ದಾರೆ.

ಸ್ಲೀಪಿಂಗ್ ಸಿದ್ದು! ಕನ್ನಡಕ ಏರಿಸಿಕೊಂಡು ಮತ್ತೆ ನಿದ್ದೆಗೆ ಜಾರಿದ ಸಿದ್ದರಾಮಯ್ಯ
ಸಾಧು ಶ್ರೀನಾಥ್​
|

Updated on: Nov 22, 2019 | 6:06 PM

Share

ಬೆಂಗಳೂರು: ಯಶವಂತಪುರ ಕಾಂಗ್ರೆಸ್ ಅಭ್ಯರ್ಥಿ ಪಿ ನಾಗರಾಜ್ ಭಾಷಣದ ವೇಳೆ ವೇದಿಕೆಯ ಮೇಲೆಯೇ ಸಿದ್ದರಾಮಯ್ಯ ಮತ್ತೊಮ್ಮೆ ನಿದ್ದೆಗೆ ಜಾರಿದ್ದಾರೆ. ನಿದ್ದೆ ರಾಮಯ್ಯ ಎಂದು ಆಗಾಗ ಕರೆಯಿಸಿಕೊಳ್ಳುವ ಸಿದ್ದು, ಉಪಚುನಾವಣಾ ಪ್ರಚಾರ ವೇದಿಕೆಯಲ್ಲಿ ಸ್ಲೀಪಿಂಗ್ ಮೂಡ್​ನಲ್ಲಿ ಇದ್ದದ್ದು ಕಂಡುಬಂದಿದೆ.

ತೂಕಡಿಸುತ್ತಿದ್ದ ಸಿದ್ದರಾಮಯ್ಯ ಅವ್ರನ್ನ ಜಯಚಂದ್ರ, ಕೃಷ್ಣಪ್ಪ ಎಬ್ಬಿಸಿದ್ದಾರೆ. ಆದ್ರೆ ಸಿದ್ದರಾಮಯ್ಯ ಕನ್ನಡಕ ಸರಿಪಡಿಸಿಕೊಂಡು ಮತ್ತೊಮ್ಮೆ ನಿದ್ದೆಗೆ ಜಾರಿದ್ದಾರೆ. ಮತ್ತೂ ಒಮ್ಮೆ ಜಯಚಂದ್ರ ಮತ್ತು ಕೃಷ್ಣಪ್ಪ ಸಿದ್ದರಾಮಯ್ಯನವರನ್ನು ಎಚ್ಚರಿಸಿದ್ದಾರೆ. ಆಗ ಸಿದ್ದರಾಮಯ್ಯ ಫುಲ್ ಅಲರ್ಟ್ ಆಗಿ ಎದ್ದುಕೂತಿದ್ದಾರೆ.

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ