AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಲೀಪಿಂಗ್ ಸಿದ್ದು! ಕನ್ನಡಕ ಏರಿಸಿಕೊಂಡು ಮತ್ತೆ ನಿದ್ದೆಗೆ ಜಾರಿದ ಸಿದ್ದರಾಮಯ್ಯ

ಬೆಂಗಳೂರು: ಯಶವಂತಪುರ ಕಾಂಗ್ರೆಸ್ ಅಭ್ಯರ್ಥಿ ಪಿ ನಾಗರಾಜ್ ಭಾಷಣದ ವೇಳೆ ವೇದಿಕೆಯ ಮೇಲೆಯೇ ಸಿದ್ದರಾಮಯ್ಯ ಮತ್ತೊಮ್ಮೆ ನಿದ್ದೆಗೆ ಜಾರಿದ್ದಾರೆ. ನಿದ್ದೆ ರಾಮಯ್ಯ ಎಂದು ಆಗಾಗ ಕರೆಯಿಸಿಕೊಳ್ಳುವ ಸಿದ್ದು, ಉಪಚುನಾವಣಾ ಪ್ರಚಾರ ವೇದಿಕೆಯಲ್ಲಿ ಸ್ಲೀಪಿಂಗ್ ಮೂಡ್​ನಲ್ಲಿ ಇದ್ದದ್ದು ಕಂಡುಬಂದಿದೆ. ತೂಕಡಿಸುತ್ತಿದ್ದ ಸಿದ್ದರಾಮಯ್ಯ ಅವ್ರನ್ನ ಜಯಚಂದ್ರ, ಕೃಷ್ಣಪ್ಪ ಎಬ್ಬಿಸಿದ್ದಾರೆ. ಆದ್ರೆ ಸಿದ್ದರಾಮಯ್ಯ ಕನ್ನಡಕ ಸರಿಪಡಿಸಿಕೊಂಡು ಮತ್ತೊಮ್ಮೆ ನಿದ್ದೆಗೆ ಜಾರಿದ್ದಾರೆ. ಮತ್ತೂ ಒಮ್ಮೆ ಜಯಚಂದ್ರ ಮತ್ತು ಕೃಷ್ಣಪ್ಪ ಸಿದ್ದರಾಮಯ್ಯನವರನ್ನು ಎಚ್ಚರಿಸಿದ್ದಾರೆ. ಆಗ ಸಿದ್ದರಾಮಯ್ಯ ಫುಲ್ ಅಲರ್ಟ್ ಆಗಿ ಎದ್ದುಕೂತಿದ್ದಾರೆ.

ಸ್ಲೀಪಿಂಗ್ ಸಿದ್ದು! ಕನ್ನಡಕ ಏರಿಸಿಕೊಂಡು ಮತ್ತೆ ನಿದ್ದೆಗೆ ಜಾರಿದ ಸಿದ್ದರಾಮಯ್ಯ
ಸಾಧು ಶ್ರೀನಾಥ್​
|

Updated on: Nov 22, 2019 | 6:06 PM

Share

ಬೆಂಗಳೂರು: ಯಶವಂತಪುರ ಕಾಂಗ್ರೆಸ್ ಅಭ್ಯರ್ಥಿ ಪಿ ನಾಗರಾಜ್ ಭಾಷಣದ ವೇಳೆ ವೇದಿಕೆಯ ಮೇಲೆಯೇ ಸಿದ್ದರಾಮಯ್ಯ ಮತ್ತೊಮ್ಮೆ ನಿದ್ದೆಗೆ ಜಾರಿದ್ದಾರೆ. ನಿದ್ದೆ ರಾಮಯ್ಯ ಎಂದು ಆಗಾಗ ಕರೆಯಿಸಿಕೊಳ್ಳುವ ಸಿದ್ದು, ಉಪಚುನಾವಣಾ ಪ್ರಚಾರ ವೇದಿಕೆಯಲ್ಲಿ ಸ್ಲೀಪಿಂಗ್ ಮೂಡ್​ನಲ್ಲಿ ಇದ್ದದ್ದು ಕಂಡುಬಂದಿದೆ.

ತೂಕಡಿಸುತ್ತಿದ್ದ ಸಿದ್ದರಾಮಯ್ಯ ಅವ್ರನ್ನ ಜಯಚಂದ್ರ, ಕೃಷ್ಣಪ್ಪ ಎಬ್ಬಿಸಿದ್ದಾರೆ. ಆದ್ರೆ ಸಿದ್ದರಾಮಯ್ಯ ಕನ್ನಡಕ ಸರಿಪಡಿಸಿಕೊಂಡು ಮತ್ತೊಮ್ಮೆ ನಿದ್ದೆಗೆ ಜಾರಿದ್ದಾರೆ. ಮತ್ತೂ ಒಮ್ಮೆ ಜಯಚಂದ್ರ ಮತ್ತು ಕೃಷ್ಣಪ್ಪ ಸಿದ್ದರಾಮಯ್ಯನವರನ್ನು ಎಚ್ಚರಿಸಿದ್ದಾರೆ. ಆಗ ಸಿದ್ದರಾಮಯ್ಯ ಫುಲ್ ಅಲರ್ಟ್ ಆಗಿ ಎದ್ದುಕೂತಿದ್ದಾರೆ.

Follow Us
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು