AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಲೀಪಿಂಗ್ ಸಿದ್ದು! ಕನ್ನಡಕ ಏರಿಸಿಕೊಂಡು ಮತ್ತೆ ನಿದ್ದೆಗೆ ಜಾರಿದ ಸಿದ್ದರಾಮಯ್ಯ

ಬೆಂಗಳೂರು: ಯಶವಂತಪುರ ಕಾಂಗ್ರೆಸ್ ಅಭ್ಯರ್ಥಿ ಪಿ ನಾಗರಾಜ್ ಭಾಷಣದ ವೇಳೆ ವೇದಿಕೆಯ ಮೇಲೆಯೇ ಸಿದ್ದರಾಮಯ್ಯ ಮತ್ತೊಮ್ಮೆ ನಿದ್ದೆಗೆ ಜಾರಿದ್ದಾರೆ. ನಿದ್ದೆ ರಾಮಯ್ಯ ಎಂದು ಆಗಾಗ ಕರೆಯಿಸಿಕೊಳ್ಳುವ ಸಿದ್ದು, ಉಪಚುನಾವಣಾ ಪ್ರಚಾರ ವೇದಿಕೆಯಲ್ಲಿ ಸ್ಲೀಪಿಂಗ್ ಮೂಡ್​ನಲ್ಲಿ ಇದ್ದದ್ದು ಕಂಡುಬಂದಿದೆ. ತೂಕಡಿಸುತ್ತಿದ್ದ ಸಿದ್ದರಾಮಯ್ಯ ಅವ್ರನ್ನ ಜಯಚಂದ್ರ, ಕೃಷ್ಣಪ್ಪ ಎಬ್ಬಿಸಿದ್ದಾರೆ. ಆದ್ರೆ ಸಿದ್ದರಾಮಯ್ಯ ಕನ್ನಡಕ ಸರಿಪಡಿಸಿಕೊಂಡು ಮತ್ತೊಮ್ಮೆ ನಿದ್ದೆಗೆ ಜಾರಿದ್ದಾರೆ. ಮತ್ತೂ ಒಮ್ಮೆ ಜಯಚಂದ್ರ ಮತ್ತು ಕೃಷ್ಣಪ್ಪ ಸಿದ್ದರಾಮಯ್ಯನವರನ್ನು ಎಚ್ಚರಿಸಿದ್ದಾರೆ. ಆಗ ಸಿದ್ದರಾಮಯ್ಯ ಫುಲ್ ಅಲರ್ಟ್ ಆಗಿ ಎದ್ದುಕೂತಿದ್ದಾರೆ.

ಸ್ಲೀಪಿಂಗ್ ಸಿದ್ದು! ಕನ್ನಡಕ ಏರಿಸಿಕೊಂಡು ಮತ್ತೆ ನಿದ್ದೆಗೆ ಜಾರಿದ ಸಿದ್ದರಾಮಯ್ಯ
ಸಾಧು ಶ್ರೀನಾಥ್​
|

Updated on: Nov 22, 2019 | 6:06 PM

Share

ಬೆಂಗಳೂರು: ಯಶವಂತಪುರ ಕಾಂಗ್ರೆಸ್ ಅಭ್ಯರ್ಥಿ ಪಿ ನಾಗರಾಜ್ ಭಾಷಣದ ವೇಳೆ ವೇದಿಕೆಯ ಮೇಲೆಯೇ ಸಿದ್ದರಾಮಯ್ಯ ಮತ್ತೊಮ್ಮೆ ನಿದ್ದೆಗೆ ಜಾರಿದ್ದಾರೆ. ನಿದ್ದೆ ರಾಮಯ್ಯ ಎಂದು ಆಗಾಗ ಕರೆಯಿಸಿಕೊಳ್ಳುವ ಸಿದ್ದು, ಉಪಚುನಾವಣಾ ಪ್ರಚಾರ ವೇದಿಕೆಯಲ್ಲಿ ಸ್ಲೀಪಿಂಗ್ ಮೂಡ್​ನಲ್ಲಿ ಇದ್ದದ್ದು ಕಂಡುಬಂದಿದೆ.

ತೂಕಡಿಸುತ್ತಿದ್ದ ಸಿದ್ದರಾಮಯ್ಯ ಅವ್ರನ್ನ ಜಯಚಂದ್ರ, ಕೃಷ್ಣಪ್ಪ ಎಬ್ಬಿಸಿದ್ದಾರೆ. ಆದ್ರೆ ಸಿದ್ದರಾಮಯ್ಯ ಕನ್ನಡಕ ಸರಿಪಡಿಸಿಕೊಂಡು ಮತ್ತೊಮ್ಮೆ ನಿದ್ದೆಗೆ ಜಾರಿದ್ದಾರೆ. ಮತ್ತೂ ಒಮ್ಮೆ ಜಯಚಂದ್ರ ಮತ್ತು ಕೃಷ್ಣಪ್ಪ ಸಿದ್ದರಾಮಯ್ಯನವರನ್ನು ಎಚ್ಚರಿಸಿದ್ದಾರೆ. ಆಗ ಸಿದ್ದರಾಮಯ್ಯ ಫುಲ್ ಅಲರ್ಟ್ ಆಗಿ ಎದ್ದುಕೂತಿದ್ದಾರೆ.

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ