ಸ್ಲೀಪಿಂಗ್ ಸಿದ್ದು! ಕನ್ನಡಕ ಏರಿಸಿಕೊಂಡು ಮತ್ತೆ ನಿದ್ದೆಗೆ ಜಾರಿದ ಸಿದ್ದರಾಮಯ್ಯ

ಬೆಂಗಳೂರು: ಯಶವಂತಪುರ ಕಾಂಗ್ರೆಸ್ ಅಭ್ಯರ್ಥಿ ಪಿ ನಾಗರಾಜ್ ಭಾಷಣದ ವೇಳೆ ವೇದಿಕೆಯ ಮೇಲೆಯೇ ಸಿದ್ದರಾಮಯ್ಯ ಮತ್ತೊಮ್ಮೆ ನಿದ್ದೆಗೆ ಜಾರಿದ್ದಾರೆ. ನಿದ್ದೆ ರಾಮಯ್ಯ ಎಂದು ಆಗಾಗ ಕರೆಯಿಸಿಕೊಳ್ಳುವ ಸಿದ್ದು, ಉಪಚುನಾವಣಾ ಪ್ರಚಾರ ವೇದಿಕೆಯಲ್ಲಿ ಸ್ಲೀಪಿಂಗ್ ಮೂಡ್​ನಲ್ಲಿ ಇದ್ದದ್ದು ಕಂಡುಬಂದಿದೆ. ತೂಕಡಿಸುತ್ತಿದ್ದ ಸಿದ್ದರಾಮಯ್ಯ ಅವ್ರನ್ನ ಜಯಚಂದ್ರ, ಕೃಷ್ಣಪ್ಪ ಎಬ್ಬಿಸಿದ್ದಾರೆ. ಆದ್ರೆ ಸಿದ್ದರಾಮಯ್ಯ ಕನ್ನಡಕ ಸರಿಪಡಿಸಿಕೊಂಡು ಮತ್ತೊಮ್ಮೆ ನಿದ್ದೆಗೆ ಜಾರಿದ್ದಾರೆ. ಮತ್ತೂ ಒಮ್ಮೆ ಜಯಚಂದ್ರ ಮತ್ತು ಕೃಷ್ಣಪ್ಪ ಸಿದ್ದರಾಮಯ್ಯನವರನ್ನು ಎಚ್ಚರಿಸಿದ್ದಾರೆ. ಆಗ ಸಿದ್ದರಾಮಯ್ಯ ಫುಲ್ ಅಲರ್ಟ್ ಆಗಿ ಎದ್ದುಕೂತಿದ್ದಾರೆ.

ಸ್ಲೀಪಿಂಗ್ ಸಿದ್ದು! ಕನ್ನಡಕ ಏರಿಸಿಕೊಂಡು ಮತ್ತೆ ನಿದ್ದೆಗೆ ಜಾರಿದ ಸಿದ್ದರಾಮಯ್ಯ
ಸಾಧು ಶ್ರೀನಾಥ್​

Updated on: Nov 22, 2019 | 6:06 PM

ಬೆಂಗಳೂರು: ಯಶವಂತಪುರ ಕಾಂಗ್ರೆಸ್ ಅಭ್ಯರ್ಥಿ ಪಿ ನಾಗರಾಜ್ ಭಾಷಣದ ವೇಳೆ ವೇದಿಕೆಯ ಮೇಲೆಯೇ ಸಿದ್ದರಾಮಯ್ಯ ಮತ್ತೊಮ್ಮೆ ನಿದ್ದೆಗೆ ಜಾರಿದ್ದಾರೆ. ನಿದ್ದೆ ರಾಮಯ್ಯ ಎಂದು ಆಗಾಗ ಕರೆಯಿಸಿಕೊಳ್ಳುವ ಸಿದ್ದು, ಉಪಚುನಾವಣಾ ಪ್ರಚಾರ ವೇದಿಕೆಯಲ್ಲಿ ಸ್ಲೀಪಿಂಗ್ ಮೂಡ್​ನಲ್ಲಿ ಇದ್ದದ್ದು ಕಂಡುಬಂದಿದೆ.

ತೂಕಡಿಸುತ್ತಿದ್ದ ಸಿದ್ದರಾಮಯ್ಯ ಅವ್ರನ್ನ ಜಯಚಂದ್ರ, ಕೃಷ್ಣಪ್ಪ ಎಬ್ಬಿಸಿದ್ದಾರೆ. ಆದ್ರೆ ಸಿದ್ದರಾಮಯ್ಯ ಕನ್ನಡಕ ಸರಿಪಡಿಸಿಕೊಂಡು ಮತ್ತೊಮ್ಮೆ ನಿದ್ದೆಗೆ ಜಾರಿದ್ದಾರೆ. ಮತ್ತೂ ಒಮ್ಮೆ ಜಯಚಂದ್ರ ಮತ್ತು ಕೃಷ್ಣಪ್ಪ ಸಿದ್ದರಾಮಯ್ಯನವರನ್ನು ಎಚ್ಚರಿಸಿದ್ದಾರೆ. ಆಗ ಸಿದ್ದರಾಮಯ್ಯ ಫುಲ್ ಅಲರ್ಟ್ ಆಗಿ ಎದ್ದುಕೂತಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us