AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯೇಂದ್ರ ಯಾವತ್ತಾದ್ರೂ ಶಿರಾಗೆ ಹೋಗಿ ಏನಾದ್ರೂ ಕೆಲಸ ಮಾಡಿದ್ದಾನಾ? -ಸಿದ್ದು ಪ್ರಶ್ನೆ

ಬೆಳಗಾವಿ: ಶಿರಾಗೂ ವಿಜಯೇಂದ್ರಗೂ ಏನಪ್ಪಾ ಸಂಬಂಧ? ಯಾವತ್ತಾದ್ರೂ ವಿಜಯೇಂದ್ರ ಅಲ್ಲಿ ಹೋಗಿ ಏನಾದ್ರೂ ಕೆಲಸ ಮಾಡಿದ್ನಾ? ಶಿರಾ ಮತದಾರರು ವಿಜಯೇಂದ್ರಗೆ ಗೊತ್ತಾ? ವಿಜಯೇಂದ್ರ ಸಿಎಂ ಬಿಎಸ್‌ವೈ ಪುತ್ರ ಅನ್ನೋದು ಬಿಟ್ರೆ ಏನಪ್ಪಾ ಸಂಬಂಧ? ಎಂದು ಬಿಜೆಪಿ ಮುಖಂಡ B.Y. ವಿಜಯೇಂದ್ರ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ. ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಸಿದ್ದರಾಮಯ್ಯ ವಿಜಯೇಂದ್ರ ದುಡ್ಡು ಖರ್ಚು ಮಾಡಲು ಹೋಗಿ ಶಿರಾದಲ್ಲಿ ಕುಳಿತಿದ್ದಾನೆ. ದುಡ್ಡು ಖರ್ಚು ಮಾಡಿ ಕೆ.ಆರ್‌.ಪೇಟೆಯಲ್ಲಿ ಗೆದ್ದು ಬಿಟ್ಟರು. ಅದೇನೋ ಸ್ಟ್ರಾಟಜಿ […]

ವಿಜಯೇಂದ್ರ ಯಾವತ್ತಾದ್ರೂ ಶಿರಾಗೆ ಹೋಗಿ ಏನಾದ್ರೂ ಕೆಲಸ ಮಾಡಿದ್ದಾನಾ? -ಸಿದ್ದು ಪ್ರಶ್ನೆ
KUSHAL V
| Edited By: |

Updated on:Oct 19, 2020 | 1:30 PM

Share

ಬೆಳಗಾವಿ: ಶಿರಾಗೂ ವಿಜಯೇಂದ್ರಗೂ ಏನಪ್ಪಾ ಸಂಬಂಧ? ಯಾವತ್ತಾದ್ರೂ ವಿಜಯೇಂದ್ರ ಅಲ್ಲಿ ಹೋಗಿ ಏನಾದ್ರೂ ಕೆಲಸ ಮಾಡಿದ್ನಾ? ಶಿರಾ ಮತದಾರರು ವಿಜಯೇಂದ್ರಗೆ ಗೊತ್ತಾ? ವಿಜಯೇಂದ್ರ ಸಿಎಂ ಬಿಎಸ್‌ವೈ ಪುತ್ರ ಅನ್ನೋದು ಬಿಟ್ರೆ ಏನಪ್ಪಾ ಸಂಬಂಧ? ಎಂದು ಬಿಜೆಪಿ ಮುಖಂಡ B.Y. ವಿಜಯೇಂದ್ರ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.

ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಸಿದ್ದರಾಮಯ್ಯ ವಿಜಯೇಂದ್ರ ದುಡ್ಡು ಖರ್ಚು ಮಾಡಲು ಹೋಗಿ ಶಿರಾದಲ್ಲಿ ಕುಳಿತಿದ್ದಾನೆ. ದುಡ್ಡು ಖರ್ಚು ಮಾಡಿ ಕೆ.ಆರ್‌.ಪೇಟೆಯಲ್ಲಿ ಗೆದ್ದು ಬಿಟ್ಟರು. ಅದೇನೋ ಸ್ಟ್ರಾಟಜಿ ಮಾಡ್ತಾರಂತೆ. ಅದ್ಯಾವುದಪ್ಪಾ ನನಗೆ ಗೊತ್ತಿಲ್ಲದೆ ಇರೋ ಸ್ಟ್ರಾಟಜಿ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಕೆ.ಆರ್.ಪೇಟೆಯಲ್ಲಿ ಮಾಡಿದ ಸ್ಟ್ರಾಟಜಿ ಶಿರಾದಲ್ಲೂ ಮಾಡ್ತೀವಿ ಅಂತಾನೆ. ಬೈಎಲೆಕ್ಷನ್​ನಲ್ಲಿ ನಾವೇ ಗೆಲ್ತೀವಿ. ಶಿರಾ ಮತ್ತು ಆರ್.ಆರ್.ನಗರದಲ್ಲಿ ನಾವು ಗೆಲ್ತೀವಿ. ಆದ್ರೆ, ರೂಲಿಂಗ್ ಪಾರ್ಟಿಗೆ ಅಡ್ವಾಂಟೇಜ್ ಜಾಸ್ತಿ ಎಂದು ಹೇಳಿದರು.

ಆರ್.ಆರ್.ನಗರದಲ್ಲಿ ಪಾಪ ಹೆಣ್ಣುಮಗಳ ಮೇಲೆ ಕೇಸ್ ಹಾಕಿಬಿಟ್ರೇ ಅವಳೇನು ಹೆದರಲ್ಲ. ನಾನು ಹೋಗಿದ್ದೇ 12 ಗಂಟೆಗೆ. 11.15ಕ್ಕೆ ಕೇಸ್ ರಿಜಿಸ್ಟರ್ ಮಾಡಿಕೊಂಡಿದ್ದಾರೆ. ಸುಳ್ಳು ಕಂಪ್ಲೇಂಟ್ ರಿಜಿಸ್ಟರ್ ಮಾಡಿ ಅಭ್ಯರ್ಥಿಗಳನ್ನು ಹೆದರಿಸೋಕೆ ಮುಂದಾಗಿದ್ದಾರೆ. ನಮ್ಮ ಅಧ್ಯಕ್ಷರು ಹೇಳಿದ ಹಾಗೆ, ನಾವು ಬಗ್ಗೋದೂ ಇಲ್ಲ ಜಗ್ಗೋದು ಇಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿಗೆ ತಿರುಗೇಟು ನೀಡಿದರು.

Published On - 1:30 pm, Mon, 19 October 20

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?