AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಲ್ಪ ಬುದ್ಧಿವಂತಿಕೆ ಇಟ್ಕೊಂಡು ಮಾತನಾಡಬೇಕು.. HD ಕುಮಾರಸ್ವಾಮಿಗೆ ಸಿದ್ದರಾಮಯ್ಯ ಸಲಹೆ

ಮೈಸೂರು: ಡಾ. ಯತೀಂದ್ರ-ಡಾ. ರಾಜೇಶ್​ ಗೌಡ ದೋಸ್ತಿ ಬಗ್ಗೆ ಮಾಜಿ ಸಿಎಂ HD ಕುಮಾರಸ್ವಾಮಿ ಹೇಳಿಕೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ನಿಮ್ಮ ಸರ್ಕಾರ ಇದ್ದಾಗ ನಾರಾಯಣಗೌಡ, ವಿಶ್ವನಾಥ್, ಗೋಪಾಲಯ್ಯರನ್ನು ನೀವೇ ಬಿಜೆಪಿಗೆ ಕಳುಹಿಸಿಕೊಟ್ಟಿದ್ರಾ? ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ HDKಗೆ ಪ್ರಶ್ನೆ ಮಾಡಿದ್ದಾರೆ.  ಸ್ವಲ್ಪ ಬುದ್ಧಿವಂತಿಕೆ ಇಟ್ಟುಕೊಂಡು ಮಾತನಾಡಬೇಕು ಡಾ. ಯತೀಂದ್ರ ಮತ್ತು ಡಾ. ರಾಜೇಶ್‌ಗೌಡ ಇಬ್ಬರೂ ಡಾಕ್ಟರ್‌ಗಳು. ರಾಜಕೀಯ ಮತ್ತು ಸ್ನೇಹಕ್ಕೆ ಏನು ಸಂಬಂಧ? ನನಗೂ ಸಹ ಬಿಜೆಪಿಯಲ್ಲಿ ಹಲವರು ಸ್ನೇಹಿತರಿದ್ದಾರೆ. ಬೇರೆ […]

ಸ್ವಲ್ಪ ಬುದ್ಧಿವಂತಿಕೆ ಇಟ್ಕೊಂಡು ಮಾತನಾಡಬೇಕು.. HD ಕುಮಾರಸ್ವಾಮಿಗೆ ಸಿದ್ದರಾಮಯ್ಯ ಸಲಹೆ
KUSHAL V
| Updated By: ಸಾಧು ಶ್ರೀನಾಥ್​|

Updated on:Oct 06, 2020 | 4:33 PM

Share

ಮೈಸೂರು: ಡಾ. ಯತೀಂದ್ರ-ಡಾ. ರಾಜೇಶ್​ ಗೌಡ ದೋಸ್ತಿ ಬಗ್ಗೆ ಮಾಜಿ ಸಿಎಂ HD ಕುಮಾರಸ್ವಾಮಿ ಹೇಳಿಕೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ನಿಮ್ಮ ಸರ್ಕಾರ ಇದ್ದಾಗ ನಾರಾಯಣಗೌಡ, ವಿಶ್ವನಾಥ್, ಗೋಪಾಲಯ್ಯರನ್ನು ನೀವೇ ಬಿಜೆಪಿಗೆ ಕಳುಹಿಸಿಕೊಟ್ಟಿದ್ರಾ? ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ HDKಗೆ ಪ್ರಶ್ನೆ ಮಾಡಿದ್ದಾರೆ.

 ಸ್ವಲ್ಪ ಬುದ್ಧಿವಂತಿಕೆ ಇಟ್ಟುಕೊಂಡು ಮಾತನಾಡಬೇಕು ಡಾ. ಯತೀಂದ್ರ ಮತ್ತು ಡಾ. ರಾಜೇಶ್‌ಗೌಡ ಇಬ್ಬರೂ ಡಾಕ್ಟರ್‌ಗಳು. ರಾಜಕೀಯ ಮತ್ತು ಸ್ನೇಹಕ್ಕೆ ಏನು ಸಂಬಂಧ? ನನಗೂ ಸಹ ಬಿಜೆಪಿಯಲ್ಲಿ ಹಲವರು ಸ್ನೇಹಿತರಿದ್ದಾರೆ. ಬೇರೆ ಪಕ್ಷದವರ ಜತೆ ಸ್ನೇಹ ಮಾಡುವುದೇ ತಪ್ಪಾ? ಇದೆಲ್ಲಾ ಉಪಚುನಾವಣೆಗೋಸ್ಕರ ನೀಡುತ್ತಿರುವ ಹೇಳಿಕೆ. ಸ್ವಲ್ಪ ಬುದ್ಧಿವಂತಿಕೆ ಇಟ್ಟುಕೊಂಡು ಮಾತನಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ

ರಾಜ್ಯ ಕಾಂಗ್ರೆಸ್ ಅವಸಾನ ಸಿದ್ದರಾಮಯ್ಯರಿಂದಲೇ ಆಗುತ್ತೆ -HDK ಟಾಂಗ್​

Published On - 4:29 pm, Tue, 6 October 20

ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು