AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಲ್ಪ ಬುದ್ಧಿವಂತಿಕೆ ಇಟ್ಕೊಂಡು ಮಾತನಾಡಬೇಕು.. HD ಕುಮಾರಸ್ವಾಮಿಗೆ ಸಿದ್ದರಾಮಯ್ಯ ಸಲಹೆ

ಮೈಸೂರು: ಡಾ. ಯತೀಂದ್ರ-ಡಾ. ರಾಜೇಶ್​ ಗೌಡ ದೋಸ್ತಿ ಬಗ್ಗೆ ಮಾಜಿ ಸಿಎಂ HD ಕುಮಾರಸ್ವಾಮಿ ಹೇಳಿಕೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ನಿಮ್ಮ ಸರ್ಕಾರ ಇದ್ದಾಗ ನಾರಾಯಣಗೌಡ, ವಿಶ್ವನಾಥ್, ಗೋಪಾಲಯ್ಯರನ್ನು ನೀವೇ ಬಿಜೆಪಿಗೆ ಕಳುಹಿಸಿಕೊಟ್ಟಿದ್ರಾ? ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ HDKಗೆ ಪ್ರಶ್ನೆ ಮಾಡಿದ್ದಾರೆ.  ಸ್ವಲ್ಪ ಬುದ್ಧಿವಂತಿಕೆ ಇಟ್ಟುಕೊಂಡು ಮಾತನಾಡಬೇಕು ಡಾ. ಯತೀಂದ್ರ ಮತ್ತು ಡಾ. ರಾಜೇಶ್‌ಗೌಡ ಇಬ್ಬರೂ ಡಾಕ್ಟರ್‌ಗಳು. ರಾಜಕೀಯ ಮತ್ತು ಸ್ನೇಹಕ್ಕೆ ಏನು ಸಂಬಂಧ? ನನಗೂ ಸಹ ಬಿಜೆಪಿಯಲ್ಲಿ ಹಲವರು ಸ್ನೇಹಿತರಿದ್ದಾರೆ. ಬೇರೆ […]

ಸ್ವಲ್ಪ ಬುದ್ಧಿವಂತಿಕೆ ಇಟ್ಕೊಂಡು ಮಾತನಾಡಬೇಕು.. HD ಕುಮಾರಸ್ವಾಮಿಗೆ ಸಿದ್ದರಾಮಯ್ಯ ಸಲಹೆ
KUSHAL V
| Edited By: |

Updated on:Oct 06, 2020 | 4:33 PM

Share

ಮೈಸೂರು: ಡಾ. ಯತೀಂದ್ರ-ಡಾ. ರಾಜೇಶ್​ ಗೌಡ ದೋಸ್ತಿ ಬಗ್ಗೆ ಮಾಜಿ ಸಿಎಂ HD ಕುಮಾರಸ್ವಾಮಿ ಹೇಳಿಕೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ನಿಮ್ಮ ಸರ್ಕಾರ ಇದ್ದಾಗ ನಾರಾಯಣಗೌಡ, ವಿಶ್ವನಾಥ್, ಗೋಪಾಲಯ್ಯರನ್ನು ನೀವೇ ಬಿಜೆಪಿಗೆ ಕಳುಹಿಸಿಕೊಟ್ಟಿದ್ರಾ? ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ HDKಗೆ ಪ್ರಶ್ನೆ ಮಾಡಿದ್ದಾರೆ.

 ಸ್ವಲ್ಪ ಬುದ್ಧಿವಂತಿಕೆ ಇಟ್ಟುಕೊಂಡು ಮಾತನಾಡಬೇಕು ಡಾ. ಯತೀಂದ್ರ ಮತ್ತು ಡಾ. ರಾಜೇಶ್‌ಗೌಡ ಇಬ್ಬರೂ ಡಾಕ್ಟರ್‌ಗಳು. ರಾಜಕೀಯ ಮತ್ತು ಸ್ನೇಹಕ್ಕೆ ಏನು ಸಂಬಂಧ? ನನಗೂ ಸಹ ಬಿಜೆಪಿಯಲ್ಲಿ ಹಲವರು ಸ್ನೇಹಿತರಿದ್ದಾರೆ. ಬೇರೆ ಪಕ್ಷದವರ ಜತೆ ಸ್ನೇಹ ಮಾಡುವುದೇ ತಪ್ಪಾ? ಇದೆಲ್ಲಾ ಉಪಚುನಾವಣೆಗೋಸ್ಕರ ನೀಡುತ್ತಿರುವ ಹೇಳಿಕೆ. ಸ್ವಲ್ಪ ಬುದ್ಧಿವಂತಿಕೆ ಇಟ್ಟುಕೊಂಡು ಮಾತನಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ

ರಾಜ್ಯ ಕಾಂಗ್ರೆಸ್ ಅವಸಾನ ಸಿದ್ದರಾಮಯ್ಯರಿಂದಲೇ ಆಗುತ್ತೆ -HDK ಟಾಂಗ್​

Published On - 4:29 pm, Tue, 6 October 20

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ