AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಲ್ಪ ಬುದ್ಧಿವಂತಿಕೆ ಇಟ್ಕೊಂಡು ಮಾತನಾಡಬೇಕು.. HD ಕುಮಾರಸ್ವಾಮಿಗೆ ಸಿದ್ದರಾಮಯ್ಯ ಸಲಹೆ

ಮೈಸೂರು: ಡಾ. ಯತೀಂದ್ರ-ಡಾ. ರಾಜೇಶ್​ ಗೌಡ ದೋಸ್ತಿ ಬಗ್ಗೆ ಮಾಜಿ ಸಿಎಂ HD ಕುಮಾರಸ್ವಾಮಿ ಹೇಳಿಕೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ನಿಮ್ಮ ಸರ್ಕಾರ ಇದ್ದಾಗ ನಾರಾಯಣಗೌಡ, ವಿಶ್ವನಾಥ್, ಗೋಪಾಲಯ್ಯರನ್ನು ನೀವೇ ಬಿಜೆಪಿಗೆ ಕಳುಹಿಸಿಕೊಟ್ಟಿದ್ರಾ? ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ HDKಗೆ ಪ್ರಶ್ನೆ ಮಾಡಿದ್ದಾರೆ.  ಸ್ವಲ್ಪ ಬುದ್ಧಿವಂತಿಕೆ ಇಟ್ಟುಕೊಂಡು ಮಾತನಾಡಬೇಕು ಡಾ. ಯತೀಂದ್ರ ಮತ್ತು ಡಾ. ರಾಜೇಶ್‌ಗೌಡ ಇಬ್ಬರೂ ಡಾಕ್ಟರ್‌ಗಳು. ರಾಜಕೀಯ ಮತ್ತು ಸ್ನೇಹಕ್ಕೆ ಏನು ಸಂಬಂಧ? ನನಗೂ ಸಹ ಬಿಜೆಪಿಯಲ್ಲಿ ಹಲವರು ಸ್ನೇಹಿತರಿದ್ದಾರೆ. ಬೇರೆ […]

ಸ್ವಲ್ಪ ಬುದ್ಧಿವಂತಿಕೆ ಇಟ್ಕೊಂಡು ಮಾತನಾಡಬೇಕು.. HD ಕುಮಾರಸ್ವಾಮಿಗೆ ಸಿದ್ದರಾಮಯ್ಯ ಸಲಹೆ
KUSHAL V
| Edited By: |

Updated on:Oct 06, 2020 | 4:33 PM

Share

ಮೈಸೂರು: ಡಾ. ಯತೀಂದ್ರ-ಡಾ. ರಾಜೇಶ್​ ಗೌಡ ದೋಸ್ತಿ ಬಗ್ಗೆ ಮಾಜಿ ಸಿಎಂ HD ಕುಮಾರಸ್ವಾಮಿ ಹೇಳಿಕೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ನಿಮ್ಮ ಸರ್ಕಾರ ಇದ್ದಾಗ ನಾರಾಯಣಗೌಡ, ವಿಶ್ವನಾಥ್, ಗೋಪಾಲಯ್ಯರನ್ನು ನೀವೇ ಬಿಜೆಪಿಗೆ ಕಳುಹಿಸಿಕೊಟ್ಟಿದ್ರಾ? ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ HDKಗೆ ಪ್ರಶ್ನೆ ಮಾಡಿದ್ದಾರೆ.

 ಸ್ವಲ್ಪ ಬುದ್ಧಿವಂತಿಕೆ ಇಟ್ಟುಕೊಂಡು ಮಾತನಾಡಬೇಕು ಡಾ. ಯತೀಂದ್ರ ಮತ್ತು ಡಾ. ರಾಜೇಶ್‌ಗೌಡ ಇಬ್ಬರೂ ಡಾಕ್ಟರ್‌ಗಳು. ರಾಜಕೀಯ ಮತ್ತು ಸ್ನೇಹಕ್ಕೆ ಏನು ಸಂಬಂಧ? ನನಗೂ ಸಹ ಬಿಜೆಪಿಯಲ್ಲಿ ಹಲವರು ಸ್ನೇಹಿತರಿದ್ದಾರೆ. ಬೇರೆ ಪಕ್ಷದವರ ಜತೆ ಸ್ನೇಹ ಮಾಡುವುದೇ ತಪ್ಪಾ? ಇದೆಲ್ಲಾ ಉಪಚುನಾವಣೆಗೋಸ್ಕರ ನೀಡುತ್ತಿರುವ ಹೇಳಿಕೆ. ಸ್ವಲ್ಪ ಬುದ್ಧಿವಂತಿಕೆ ಇಟ್ಟುಕೊಂಡು ಮಾತನಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ

ರಾಜ್ಯ ಕಾಂಗ್ರೆಸ್ ಅವಸಾನ ಸಿದ್ದರಾಮಯ್ಯರಿಂದಲೇ ಆಗುತ್ತೆ -HDK ಟಾಂಗ್​

Published On - 4:29 pm, Tue, 6 October 20

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ