AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಯಾವತ್ತೂ ವಿಲನ್ ಆಗಿಲ್ಲ.. ಹೀರೋ ಪಾತ್ರವನ್ನೇ ಮಾಡಿದ್ದೀನಿ -HDKಗೆ ಸಿದ್ದು ಟಾಂಗ್​

ಕಲಬುರಗಿ: ತಾಜ್‌ ವೆಸ್ಟೆಂಡ್‌ನಲ್ಲಿ ಕುಳಿತು ಸರ್ಕಾರ ನಡೆಸಲು ಆಗುತ್ತಾ? ನನ್ನ ಹೇಳಿಕೆಯಿಂದ ಕುಮಾರಸ್ವಾಮಿಗೆ ಮುಜುಗರ ಆಗುತ್ತೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಮಾಜಿ ಸಿಎಂ ಕುಮಾರಸ್ವಾಮಿಗೆ ಟಾಂಗ್​ ಕೊಟ್ಟಿದ್ದಾರೆ. ನಾನು ಯಾವತ್ತೂ ವಿಲನ್ ಆಗಿಲ್ಲ. ನಾನು ಹೀರೋ ಪಾತ್ರವನ್ನೇ ಮಾಡಿದ್ದೇನೆ ಎಂದು ಸಹ ಹೇಳಿದರು. ‘ನೆರೆ ಸ್ಥಿತಿ ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ’ ರಾಜ್ಯದ 23 ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದ ರೈತರಿಗೆ ಸಂಕಷ್ಟ ಎದುರಾಗಿದೆ. ರೈತರು, ಜನ ಸಂಕಷ್ಟದಲ್ಲಿದ್ದರೂ ಸಚಿವರು ಇತ್ತ ತಲೆಹಾಕಿಲ್ಲ. ನೆರೆ ಸ್ಥಿತಿ ನಿಭಾಯಿಸುವಲ್ಲಿ […]

ನಾನು ಯಾವತ್ತೂ ವಿಲನ್ ಆಗಿಲ್ಲ.. ಹೀರೋ ಪಾತ್ರವನ್ನೇ ಮಾಡಿದ್ದೀನಿ -HDKಗೆ ಸಿದ್ದು ಟಾಂಗ್​
KUSHAL V
|

Updated on: Oct 26, 2020 | 12:44 PM

Share

ಕಲಬುರಗಿ: ತಾಜ್‌ ವೆಸ್ಟೆಂಡ್‌ನಲ್ಲಿ ಕುಳಿತು ಸರ್ಕಾರ ನಡೆಸಲು ಆಗುತ್ತಾ? ನನ್ನ ಹೇಳಿಕೆಯಿಂದ ಕುಮಾರಸ್ವಾಮಿಗೆ ಮುಜುಗರ ಆಗುತ್ತೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಮಾಜಿ ಸಿಎಂ ಕುಮಾರಸ್ವಾಮಿಗೆ ಟಾಂಗ್​ ಕೊಟ್ಟಿದ್ದಾರೆ. ನಾನು ಯಾವತ್ತೂ ವಿಲನ್ ಆಗಿಲ್ಲ. ನಾನು ಹೀರೋ ಪಾತ್ರವನ್ನೇ ಮಾಡಿದ್ದೇನೆ ಎಂದು ಸಹ ಹೇಳಿದರು.

‘ನೆರೆ ಸ್ಥಿತಿ ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ’ ರಾಜ್ಯದ 23 ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದ ರೈತರಿಗೆ ಸಂಕಷ್ಟ ಎದುರಾಗಿದೆ. ರೈತರು, ಜನ ಸಂಕಷ್ಟದಲ್ಲಿದ್ದರೂ ಸಚಿವರು ಇತ್ತ ತಲೆಹಾಕಿಲ್ಲ. ನೆರೆ ಸ್ಥಿತಿ ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಇಂಥ ಸಂದರ್ಭದಲ್ಲಿ ಉಸ್ತುವಾರಿ ಸಚಿವರು ಇಲ್ಲೇ ಇರಬೇಕು. ಜಿಲ್ಲೆಗಳಲ್ಲಿಯೇ ಬೀಡುಬಿಟ್ಟು ಪರಿಹಾರ ಕೆಲಸ ಮಾಡಿಸಬೇಕು. ಆದ್ರೆ ಕಲಬುರಗಿ ಉಸ್ತುವಾರಿ ಸಚಿವರು ಈ ಕಡೆ ತಲೆ ಹಾಕಿಲ್ಲ. ಮೇ ತಿಂಗಳಿನಿಂದ ಜಿಲ್ಲೆಯ ಕಡೆ ಅವರು ತಲೆಯೇ ಹಾಕಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕಾರಜೋಳ ವಿರುದ್ಧ ಕಿಡಿಕಾರಿದರು.

ಕಂದಾಯ ಸಚಿವರು ಪಿಕ್‌ನಿಕ್‌ಗೆ ಬಂದಂತೆ ಬಂದುಹೋಗಿದ್ದಾರೆ. ಸಿಎಂ ಬಿಎಸ್‌ವೈ ಮೇಲೆಯೇ ಹಾರಾಟ ಮಾಡಿ ಹೋಗಿದ್ದಾರೆ. ಯಡಿಯೂರಪ್ಪಗೆ ಮೇಲಿಂದ ಅದು ಏನು ಕಾಣಿಸ್ತೋ ಗೊತ್ತಿಲ್ಲ. ಒಬ್ಬನೇ ಒಬ್ಬ ನೆರೆ ಸಂತ್ರಸ್ತನ ಕಷ್ಟವನ್ನು ಸಿಎಂ BSY ಆಲಿಸಿಲ್ಲ. ಸಿಎಂ ಬಿಎಸ್‌ವೈ, ಮಂತ್ರಿಗಳು ಈ ರೀತಿ ನಡೆದುಕೊಳ್ಳುತ್ತಿದ್ದರೆ ಅಧಿಕಾರಿಗಳಿಗೆ ಲಂಗು ಲಗಾಮಿಲ್ಲದಂತಾಗಿದೆ ಎದಂದು ಸಿದ್ದರಾಮಯ್ಯ ಹೇಳಿದರು. ಕೇಂದ್ರ, ರಾಜ್ಯ ಸರ್ಕಾರಗಳು ನಯಾಪೈಸೆ ಪರಿಹಾರ ನೀಡಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ