AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕ ಜನತೆ ಮೋದಿ ಮುಖ ನೋಡಿ ವೋಟ್​ ಹಾಕ್ತಾರಾ? -ಸಿದ್ದರಾಮಯ್ಯ ಪ್ರಶ್ನೆ

ಮೈಸೂರು: ಅಮೆರಿಕ ಚುನಾವಣೆಯಲ್ಲಿ ಮೋದಿ ಹೆಸರು ನಡೆಯುವುದಿಲ್ಲ. ಅಮೆರಿಕ ಜನತೆ ಮೋದಿ ಮುಖ ನೋಡಿ ವೋಟ್​ ಹಾಕ್ತಾರಾ? ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಟ್ರಂಪ್ ಚುನಾವಣೆಯಲ್ಲಿ ಮೋದಿ ಹೆಸರು ಹೋಳಿಕೊಂಡು ಮತ ಕೇಳಿದ್ದರು. ಅಮೆರಿಕ ಚುನಾವಣೆಯೇ ಬೇರೆ. NRIಗಳು ಮೋದಿ ಮುಖನೋಡಿ ಟ್ರಂಪ್​ಗೆ ಮತ​ ಕೊಡಲ್ಲ. ಮೋದಿ ವಿರುದ್ಧ ಭಾರತದಲ್ಲೇ ಜನಾಭಿಪ್ರಾಯ ಶುರುವಾಗಿದೆ. ದೇಶದ ಅರ್ಥ ವ್ಯವಸ್ಥೆಯನ್ನು ಮೋದಿ ಹಾಳು ಮಾಡಿದ್ದಾರೆ. ಮೋದಿ ಆಡಳಿತದಲ್ಲಿ ಜಿಡಿಪಿ ದರ ಪಾತಾಳಕ್ಕೆ ಕುಸಿದಿದೆ ಎಂದು ವಾಗ್ದಾಳಿ ನಡೆಸಿದರು. ಮೋದಿ […]

ಅಮೆರಿಕ ಜನತೆ ಮೋದಿ ಮುಖ ನೋಡಿ ವೋಟ್​ ಹಾಕ್ತಾರಾ? -ಸಿದ್ದರಾಮಯ್ಯ ಪ್ರಶ್ನೆ
KUSHAL V
| Edited By: |

Updated on: Nov 04, 2020 | 4:41 PM

Share

ಮೈಸೂರು: ಅಮೆರಿಕ ಚುನಾವಣೆಯಲ್ಲಿ ಮೋದಿ ಹೆಸರು ನಡೆಯುವುದಿಲ್ಲ. ಅಮೆರಿಕ ಜನತೆ ಮೋದಿ ಮುಖ ನೋಡಿ ವೋಟ್​ ಹಾಕ್ತಾರಾ? ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಟ್ರಂಪ್ ಚುನಾವಣೆಯಲ್ಲಿ ಮೋದಿ ಹೆಸರು ಹೋಳಿಕೊಂಡು ಮತ ಕೇಳಿದ್ದರು. ಅಮೆರಿಕ ಚುನಾವಣೆಯೇ ಬೇರೆ.

NRIಗಳು ಮೋದಿ ಮುಖನೋಡಿ ಟ್ರಂಪ್​ಗೆ ಮತ​ ಕೊಡಲ್ಲ. ಮೋದಿ ವಿರುದ್ಧ ಭಾರತದಲ್ಲೇ ಜನಾಭಿಪ್ರಾಯ ಶುರುವಾಗಿದೆ. ದೇಶದ ಅರ್ಥ ವ್ಯವಸ್ಥೆಯನ್ನು ಮೋದಿ ಹಾಳು ಮಾಡಿದ್ದಾರೆ. ಮೋದಿ ಆಡಳಿತದಲ್ಲಿ ಜಿಡಿಪಿ ದರ ಪಾತಾಳಕ್ಕೆ ಕುಸಿದಿದೆ ಎಂದು ವಾಗ್ದಾಳಿ ನಡೆಸಿದರು.

ಮೋದಿ ವಿರುದ್ಧ ಯುವ ಸಮೂಹ ಸಿಟ್ಟು ಹೊರಹಾಕುತ್ತಿದ್ದಾರೆ. ಬಿಹಾರದಲ್ಲಿ ಪ್ರಚಾರ ವೇಳೆ ನಿತೀಶ್ ಮೇಲೆ ಈರುಳ್ಳಿ ಎಸೆದರು. ಇಂತಹ ಸಂದರ್ಭದಲ್ಲಿ ಮೋದಿ ಹೆಸರು ಬಳಕೆಯಾಗುವುದಿಲ್ಲ. ಯಾವುದೇ ಚುನಾವಣೆಯಲ್ಲಿ ಮೋದಿ ಹೆಸರು ಬಳಕೆಯಾಗಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

Follow Us
ಹಲ್ಲಿನ ಆರೋಗ್ಯಕ್ಕಾಗಿ ವಿಶೇಷ ಅಭಿಯಾನ
ಹಲ್ಲಿನ ಆರೋಗ್ಯಕ್ಕಾಗಿ ವಿಶೇಷ ಅಭಿಯಾನ
ರೈಲ್ವೆ ಹಳಿಯ ಮೇಲೆ ತಂಬಾಕು ಉಗುಳುವಾಗ ವಂದೇ ಭಾರತ್ ರೈಲು ಡಿಕ್ಕಿ
ರೈಲ್ವೆ ಹಳಿಯ ಮೇಲೆ ತಂಬಾಕು ಉಗುಳುವಾಗ ವಂದೇ ಭಾರತ್ ರೈಲು ಡಿಕ್ಕಿ
ತುಟಿಯಲ್ಲಿ ಬೀಡಿ, ಬೆನ್ನಲ್ಲಿ ಬ್ಯಾಗ್ 2 ಗಂಟೆ ನಿಂತಲ್ಲೇ ನಿಂತ ವ್ಯಕ್ತಿ
ತುಟಿಯಲ್ಲಿ ಬೀಡಿ, ಬೆನ್ನಲ್ಲಿ ಬ್ಯಾಗ್ 2 ಗಂಟೆ ನಿಂತಲ್ಲೇ ನಿಂತ ವ್ಯಕ್ತಿ
ಮುಡಾ ಕೇಸ್: ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್​ ತುರ್ತು ನೋಟಿಸ್!
ಮುಡಾ ಕೇಸ್: ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್​ ತುರ್ತು ನೋಟಿಸ್!
ಎ ಖಾತಾದಿಂದ ಬಿ ಖಾತಾಗೆ ಕನ್ವರ್ಷನ್: ಬಿಗ್ ಅಪ್ಡೇಟ್ ನೀಡಿದ ಡಿಕೆ ಶಿವಕುಮಾರ್
ಎ ಖಾತಾದಿಂದ ಬಿ ಖಾತಾಗೆ ಕನ್ವರ್ಷನ್: ಬಿಗ್ ಅಪ್ಡೇಟ್ ನೀಡಿದ ಡಿಕೆ ಶಿವಕುಮಾರ್
ಸದನದಲ್ಲಿ ಡಿಕೆಶಿ-ಮುನಿರತ್ನ ನಡುವೆ ಮಾತಿನ ಕದನ
ಸದನದಲ್ಲಿ ಡಿಕೆಶಿ-ಮುನಿರತ್ನ ನಡುವೆ ಮಾತಿನ ಕದನ
ಚಾಕಲೇಟ್ ನೀಡಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ ಪ್ರಾಧ್ಯಾಪಕ
ಚಾಕಲೇಟ್ ನೀಡಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ ಪ್ರಾಧ್ಯಾಪಕ
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾಕ್ ಡ್ರಿಲ್: ಏನೆಲ್ಲ ಪರಿಶೀಲನೆ ನಡೀತು?
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾಕ್ ಡ್ರಿಲ್: ಏನೆಲ್ಲ ಪರಿಶೀಲನೆ ನಡೀತು?
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ವೀಕ್ಸಿಸಲು ಬರುವವರಿಗೆ ಹೊಸ ರೂಲ್ಸ್!
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ವೀಕ್ಸಿಸಲು ಬರುವವರಿಗೆ ಹೊಸ ರೂಲ್ಸ್!
ಅದ್ದೂರಿ ರಾಮ ನವಮಿ ಆಚರಣೆಗೆ ಸಜ್ಜಾಗಿದೆ ಅಯೋಧ್ಯೆಯ ರಾಮ ಮಂದಿರ
ಅದ್ದೂರಿ ರಾಮ ನವಮಿ ಆಚರಣೆಗೆ ಸಜ್ಜಾಗಿದೆ ಅಯೋಧ್ಯೆಯ ರಾಮ ಮಂದಿರ