AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಡಿಯೂರಪ್ಪ ಹಳೆಯ ಕೇಸ್​ಗಳನ್ನು ಕೆದಕಲಾ.. ಅಂತ್ಯಾಕೆ ಸಿಟ್ಟಾದ್ರು ಸಿದ್ರಾಮಯ್ಯ?

ಮೈಸೂರು: ಮಾಜಿ ಮುಖ್ಯಮಂತ್ರಿ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರದಲ್ಲಾಗಿದೆ ಎನ್ನಲಾದ ಭ್ರಷ್ಟಾಚಾರಗಳ ಬಗ್ಗೆ ಇತ್ತೀಚೆಗೆ ಪದೇ ಪದೆ ಪ್ರಸ್ತಾಪಿದ್ದಾರೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯಗೆ ತಿರುಗೇಟು ನೀಡಲು ಅವರ ಹಳೆಯ ಹ್ಯೂಬ್ಲೋ ವಾಚ್ ಪ್ರಕರಣ ಟಿಕ್ ಟಿಕ್ ಅನ್ನತೊಡಗಿದೆ. ಈ ಬಗ್ಗೆ ಮೈಸೂರಲ್ಲಿ ಮಾತನಾಡಿದ ಸಿದ್ದರಾಮಯ್ಯ, ಹ್ಯೂಬ್ಲೋ ವಾಚ್ ವಿವಾದ‌ ಮುಗಿದು ಹೋದ ಕಥೆ, ಮತ್ಯಾಕೆ ಅದು? ನಾನು ಯಡಿಯೂರಪ್ಪರ ಹಳೆಯ ಕೇಸ್ ಬಗ್ಗೆ ಮಾತಾಡ್ಲಾ? ಎನ್ನುವ ಮೂಲಕ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ. ವಾಚ್ […]

ಯಡಿಯೂರಪ್ಪ ಹಳೆಯ ಕೇಸ್​ಗಳನ್ನು ಕೆದಕಲಾ.. ಅಂತ್ಯಾಕೆ ಸಿಟ್ಟಾದ್ರು ಸಿದ್ರಾಮಯ್ಯ?
Guru
| Edited By: |

Updated on:Aug 01, 2020 | 2:07 PM

Share

ಮೈಸೂರು: ಮಾಜಿ ಮುಖ್ಯಮಂತ್ರಿ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರದಲ್ಲಾಗಿದೆ ಎನ್ನಲಾದ ಭ್ರಷ್ಟಾಚಾರಗಳ ಬಗ್ಗೆ ಇತ್ತೀಚೆಗೆ ಪದೇ ಪದೆ ಪ್ರಸ್ತಾಪಿದ್ದಾರೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯಗೆ ತಿರುಗೇಟು ನೀಡಲು ಅವರ ಹಳೆಯ ಹ್ಯೂಬ್ಲೋ ವಾಚ್ ಪ್ರಕರಣ ಟಿಕ್ ಟಿಕ್ ಅನ್ನತೊಡಗಿದೆ.

ಈ ಬಗ್ಗೆ ಮೈಸೂರಲ್ಲಿ ಮಾತನಾಡಿದ ಸಿದ್ದರಾಮಯ್ಯ, ಹ್ಯೂಬ್ಲೋ ವಾಚ್ ವಿವಾದ‌ ಮುಗಿದು ಹೋದ ಕಥೆ, ಮತ್ಯಾಕೆ ಅದು? ನಾನು ಯಡಿಯೂರಪ್ಪರ ಹಳೆಯ ಕೇಸ್ ಬಗ್ಗೆ ಮಾತಾಡ್ಲಾ? ಎನ್ನುವ ಮೂಲಕ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.

ವಾಚ್ ವಿಚಾರ ಮುಗಿದು ಹೋಗಿದೆ. ನಾನು ಸರ್ಕಾರಕ್ಕೆ ಆ ವಾಚ್ ವಾಪಸ್ಸು ಕೊಟ್ಟಿದ್ದೇನೆ. ಎಸಿಬಿ ತನಿಖೆ ಆಗಿ ಕ್ಲೀನ್ ಚಿಟ್ ಸಿಕ್ಕಿದೆ. ನಾನೇನು ವಾಚ್ ಸರ್ಕಾರದ ದುಡ್ಡಿನಿಂದ ತೆಗೆದುಕೊಂಡಿದ್ನಾ ? ಸರ್ಕಾರದಿಂದ ಲೂಟಿ ಮಾಡಿದ ದುಡ್ದಿನಿಂದ ವಾಚ್ ಖರೀದಿಸಿದ್ನಾ ? ಅದನ್ನ ಯಾರೋ ಕೊಟ್ಟಿದ್ರು ಅದಕ್ಕೆ ಅವರು ಅಫಿಡೇವಿಟ್ ಕೊಟ್ಟಿದ್ದಾರೆ. ಈಗ ಅದನ್ನ ಮತ್ಯಾಕೆ ತೆಗೆದಿದ್ದಾರೆ? ಇದು ಜನರನ್ನ ದಾರಿ ತಪ್ಪಿಸುವ ಕೆಲಸ. ಅದರ ಬಗ್ಗೆ ನಾನು ಮಾತನಾಡುವುದಿಲ್ಲ ಎಂದು ಖಾರಾವಾಗಿ ಪ್ರತಿಕ್ರಿಯಿಸಿದ್ದಾರೆ.

Published On - 1:43 pm, Sat, 1 August 20

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ