AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಡಿಯೂರಪ್ಪ ಹಳೆಯ ಕೇಸ್​ಗಳನ್ನು ಕೆದಕಲಾ.. ಅಂತ್ಯಾಕೆ ಸಿಟ್ಟಾದ್ರು ಸಿದ್ರಾಮಯ್ಯ?

ಮೈಸೂರು: ಮಾಜಿ ಮುಖ್ಯಮಂತ್ರಿ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರದಲ್ಲಾಗಿದೆ ಎನ್ನಲಾದ ಭ್ರಷ್ಟಾಚಾರಗಳ ಬಗ್ಗೆ ಇತ್ತೀಚೆಗೆ ಪದೇ ಪದೆ ಪ್ರಸ್ತಾಪಿದ್ದಾರೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯಗೆ ತಿರುಗೇಟು ನೀಡಲು ಅವರ ಹಳೆಯ ಹ್ಯೂಬ್ಲೋ ವಾಚ್ ಪ್ರಕರಣ ಟಿಕ್ ಟಿಕ್ ಅನ್ನತೊಡಗಿದೆ. ಈ ಬಗ್ಗೆ ಮೈಸೂರಲ್ಲಿ ಮಾತನಾಡಿದ ಸಿದ್ದರಾಮಯ್ಯ, ಹ್ಯೂಬ್ಲೋ ವಾಚ್ ವಿವಾದ‌ ಮುಗಿದು ಹೋದ ಕಥೆ, ಮತ್ಯಾಕೆ ಅದು? ನಾನು ಯಡಿಯೂರಪ್ಪರ ಹಳೆಯ ಕೇಸ್ ಬಗ್ಗೆ ಮಾತಾಡ್ಲಾ? ಎನ್ನುವ ಮೂಲಕ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ. ವಾಚ್ […]

ಯಡಿಯೂರಪ್ಪ ಹಳೆಯ ಕೇಸ್​ಗಳನ್ನು ಕೆದಕಲಾ.. ಅಂತ್ಯಾಕೆ ಸಿಟ್ಟಾದ್ರು ಸಿದ್ರಾಮಯ್ಯ?
Guru
| Edited By: |

Updated on:Aug 01, 2020 | 2:07 PM

Share

ಮೈಸೂರು: ಮಾಜಿ ಮುಖ್ಯಮಂತ್ರಿ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರದಲ್ಲಾಗಿದೆ ಎನ್ನಲಾದ ಭ್ರಷ್ಟಾಚಾರಗಳ ಬಗ್ಗೆ ಇತ್ತೀಚೆಗೆ ಪದೇ ಪದೆ ಪ್ರಸ್ತಾಪಿದ್ದಾರೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯಗೆ ತಿರುಗೇಟು ನೀಡಲು ಅವರ ಹಳೆಯ ಹ್ಯೂಬ್ಲೋ ವಾಚ್ ಪ್ರಕರಣ ಟಿಕ್ ಟಿಕ್ ಅನ್ನತೊಡಗಿದೆ.

ಈ ಬಗ್ಗೆ ಮೈಸೂರಲ್ಲಿ ಮಾತನಾಡಿದ ಸಿದ್ದರಾಮಯ್ಯ, ಹ್ಯೂಬ್ಲೋ ವಾಚ್ ವಿವಾದ‌ ಮುಗಿದು ಹೋದ ಕಥೆ, ಮತ್ಯಾಕೆ ಅದು? ನಾನು ಯಡಿಯೂರಪ್ಪರ ಹಳೆಯ ಕೇಸ್ ಬಗ್ಗೆ ಮಾತಾಡ್ಲಾ? ಎನ್ನುವ ಮೂಲಕ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.

ವಾಚ್ ವಿಚಾರ ಮುಗಿದು ಹೋಗಿದೆ. ನಾನು ಸರ್ಕಾರಕ್ಕೆ ಆ ವಾಚ್ ವಾಪಸ್ಸು ಕೊಟ್ಟಿದ್ದೇನೆ. ಎಸಿಬಿ ತನಿಖೆ ಆಗಿ ಕ್ಲೀನ್ ಚಿಟ್ ಸಿಕ್ಕಿದೆ. ನಾನೇನು ವಾಚ್ ಸರ್ಕಾರದ ದುಡ್ಡಿನಿಂದ ತೆಗೆದುಕೊಂಡಿದ್ನಾ ? ಸರ್ಕಾರದಿಂದ ಲೂಟಿ ಮಾಡಿದ ದುಡ್ದಿನಿಂದ ವಾಚ್ ಖರೀದಿಸಿದ್ನಾ ? ಅದನ್ನ ಯಾರೋ ಕೊಟ್ಟಿದ್ರು ಅದಕ್ಕೆ ಅವರು ಅಫಿಡೇವಿಟ್ ಕೊಟ್ಟಿದ್ದಾರೆ. ಈಗ ಅದನ್ನ ಮತ್ಯಾಕೆ ತೆಗೆದಿದ್ದಾರೆ? ಇದು ಜನರನ್ನ ದಾರಿ ತಪ್ಪಿಸುವ ಕೆಲಸ. ಅದರ ಬಗ್ಗೆ ನಾನು ಮಾತನಾಡುವುದಿಲ್ಲ ಎಂದು ಖಾರಾವಾಗಿ ಪ್ರತಿಕ್ರಿಯಿಸಿದ್ದಾರೆ.

Published On - 1:43 pm, Sat, 1 August 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!