AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಮಾರಿ ಭೀತಿಯಿದ್ದರೂ ದೇವಿಯ ಬೆಳ್ಳಿ ಮುಖವಾಡ ಕದ್ದ ಖದೀಮರು

ಮೈಸೂರು: ಕೊರೊನಾ ಭೀತಿ ನಡುವೆಯೇ ದೇವಸ್ಥಾನದಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ. ಕೆ. ಆರ್‌‌. ನಗರ ತಾಲ್ಲೂಕಿನ ಭೇರ್ಯ ಗ್ರಾಮದ ಗ್ರಾಮದೇವತೆ ಶ್ರೀ ದೊಡ್ಡಮ್ಮ ಕರಿಯಮ್ಮ ದೇವಸ್ಥಾನದಲ್ಲಿ ಕಳ್ಳತನ ನಡೆದಿದೆ. ಖದೀಮರು ದೇವಸ್ಥಾನದ ಬಾಗಿಲು ಮುರಿದು ದೇವಿಯ ಬೆಳ್ಳಿಯ ಮುಖವಾಡ ಕಳ್ಳತನ ಮಾಡಿದ್ದಾರೆ. ಕಳೆದ ಐದಾರು ತಿಂಗಳ ಹಿಂದೆಯಷ್ಟೇ ಮುಖವಾಡವನ್ನು ಮಾಡಿಸಿ ಶ್ರೀ ದೊಡ್ಡಮ್ಮ ದೇವಿ ಮತ್ತು ಶ್ರೀ ಕರಿಯಮ್ಮ ದೇವಿ ವಿಗ್ರಹಗಳಿಗೆ ತಲಾ ಅರ್ಧ ಕೆ.ಜಿ. ಬೆಳ್ಳಿಯ ಮುಖವಾಡವನ್ನು ಹಾಕಲಾಗಿತ್ತು. ಆದರೆ ಕಳ್ಳರು ಈಗ ಆ […]

ಕೊರೊನಾ ಮಾರಿ ಭೀತಿಯಿದ್ದರೂ ದೇವಿಯ ಬೆಳ್ಳಿ ಮುಖವಾಡ ಕದ್ದ ಖದೀಮರು
ಆಯೇಷಾ ಬಾನು
| Edited By: |

Updated on: Jul 24, 2020 | 11:19 AM

Share

ಮೈಸೂರು: ಕೊರೊನಾ ಭೀತಿ ನಡುವೆಯೇ ದೇವಸ್ಥಾನದಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ. ಕೆ. ಆರ್‌‌. ನಗರ ತಾಲ್ಲೂಕಿನ ಭೇರ್ಯ ಗ್ರಾಮದ ಗ್ರಾಮದೇವತೆ ಶ್ರೀ ದೊಡ್ಡಮ್ಮ ಕರಿಯಮ್ಮ ದೇವಸ್ಥಾನದಲ್ಲಿ ಕಳ್ಳತನ ನಡೆದಿದೆ.

ಖದೀಮರು ದೇವಸ್ಥಾನದ ಬಾಗಿಲು ಮುರಿದು ದೇವಿಯ ಬೆಳ್ಳಿಯ ಮುಖವಾಡ ಕಳ್ಳತನ ಮಾಡಿದ್ದಾರೆ. ಕಳೆದ ಐದಾರು ತಿಂಗಳ ಹಿಂದೆಯಷ್ಟೇ ಮುಖವಾಡವನ್ನು ಮಾಡಿಸಿ ಶ್ರೀ ದೊಡ್ಡಮ್ಮ ದೇವಿ ಮತ್ತು ಶ್ರೀ ಕರಿಯಮ್ಮ ದೇವಿ ವಿಗ್ರಹಗಳಿಗೆ ತಲಾ ಅರ್ಧ ಕೆ.ಜಿ. ಬೆಳ್ಳಿಯ ಮುಖವಾಡವನ್ನು ಹಾಕಲಾಗಿತ್ತು.

ಆದರೆ ಕಳ್ಳರು ಈಗ ಆ ಮುಖವಾಡವನ್ನು ಕದ್ದಿದ್ದಾರೆ. ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಶ್ವಾನದಳ ಮತ್ತು ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು
ಬೆಂಗಳೂರಿನಲ್ಲಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ದಾಳಿ
ಬೆಂಗಳೂರಿನಲ್ಲಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ದಾಳಿ
2026 ಮೇಷ ರಾಶಿಯವರಿಗೆ ಮಹತ್ತರವಾದ ಬದಲಾವಣೆಯ ವರ್ಷ
2026 ಮೇಷ ರಾಶಿಯವರಿಗೆ ಮಹತ್ತರವಾದ ಬದಲಾವಣೆಯ ವರ್ಷ