AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಮಾರಿ ಭೀತಿಯಿದ್ದರೂ ದೇವಿಯ ಬೆಳ್ಳಿ ಮುಖವಾಡ ಕದ್ದ ಖದೀಮರು

ಮೈಸೂರು: ಕೊರೊನಾ ಭೀತಿ ನಡುವೆಯೇ ದೇವಸ್ಥಾನದಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ. ಕೆ. ಆರ್‌‌. ನಗರ ತಾಲ್ಲೂಕಿನ ಭೇರ್ಯ ಗ್ರಾಮದ ಗ್ರಾಮದೇವತೆ ಶ್ರೀ ದೊಡ್ಡಮ್ಮ ಕರಿಯಮ್ಮ ದೇವಸ್ಥಾನದಲ್ಲಿ ಕಳ್ಳತನ ನಡೆದಿದೆ. ಖದೀಮರು ದೇವಸ್ಥಾನದ ಬಾಗಿಲು ಮುರಿದು ದೇವಿಯ ಬೆಳ್ಳಿಯ ಮುಖವಾಡ ಕಳ್ಳತನ ಮಾಡಿದ್ದಾರೆ. ಕಳೆದ ಐದಾರು ತಿಂಗಳ ಹಿಂದೆಯಷ್ಟೇ ಮುಖವಾಡವನ್ನು ಮಾಡಿಸಿ ಶ್ರೀ ದೊಡ್ಡಮ್ಮ ದೇವಿ ಮತ್ತು ಶ್ರೀ ಕರಿಯಮ್ಮ ದೇವಿ ವಿಗ್ರಹಗಳಿಗೆ ತಲಾ ಅರ್ಧ ಕೆ.ಜಿ. ಬೆಳ್ಳಿಯ ಮುಖವಾಡವನ್ನು ಹಾಕಲಾಗಿತ್ತು. ಆದರೆ ಕಳ್ಳರು ಈಗ ಆ […]

ಕೊರೊನಾ ಮಾರಿ ಭೀತಿಯಿದ್ದರೂ ದೇವಿಯ ಬೆಳ್ಳಿ ಮುಖವಾಡ ಕದ್ದ ಖದೀಮರು
ಆಯೇಷಾ ಬಾನು
| Edited By: |

Updated on: Jul 24, 2020 | 11:19 AM

Share

ಮೈಸೂರು: ಕೊರೊನಾ ಭೀತಿ ನಡುವೆಯೇ ದೇವಸ್ಥಾನದಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ. ಕೆ. ಆರ್‌‌. ನಗರ ತಾಲ್ಲೂಕಿನ ಭೇರ್ಯ ಗ್ರಾಮದ ಗ್ರಾಮದೇವತೆ ಶ್ರೀ ದೊಡ್ಡಮ್ಮ ಕರಿಯಮ್ಮ ದೇವಸ್ಥಾನದಲ್ಲಿ ಕಳ್ಳತನ ನಡೆದಿದೆ.

ಖದೀಮರು ದೇವಸ್ಥಾನದ ಬಾಗಿಲು ಮುರಿದು ದೇವಿಯ ಬೆಳ್ಳಿಯ ಮುಖವಾಡ ಕಳ್ಳತನ ಮಾಡಿದ್ದಾರೆ. ಕಳೆದ ಐದಾರು ತಿಂಗಳ ಹಿಂದೆಯಷ್ಟೇ ಮುಖವಾಡವನ್ನು ಮಾಡಿಸಿ ಶ್ರೀ ದೊಡ್ಡಮ್ಮ ದೇವಿ ಮತ್ತು ಶ್ರೀ ಕರಿಯಮ್ಮ ದೇವಿ ವಿಗ್ರಹಗಳಿಗೆ ತಲಾ ಅರ್ಧ ಕೆ.ಜಿ. ಬೆಳ್ಳಿಯ ಮುಖವಾಡವನ್ನು ಹಾಕಲಾಗಿತ್ತು.

ಆದರೆ ಕಳ್ಳರು ಈಗ ಆ ಮುಖವಾಡವನ್ನು ಕದ್ದಿದ್ದಾರೆ. ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಶ್ವಾನದಳ ಮತ್ತು ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು