AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಮಾರಿ ಭೀತಿಯಿದ್ದರೂ ದೇವಿಯ ಬೆಳ್ಳಿ ಮುಖವಾಡ ಕದ್ದ ಖದೀಮರು

ಮೈಸೂರು: ಕೊರೊನಾ ಭೀತಿ ನಡುವೆಯೇ ದೇವಸ್ಥಾನದಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ. ಕೆ. ಆರ್‌‌. ನಗರ ತಾಲ್ಲೂಕಿನ ಭೇರ್ಯ ಗ್ರಾಮದ ಗ್ರಾಮದೇವತೆ ಶ್ರೀ ದೊಡ್ಡಮ್ಮ ಕರಿಯಮ್ಮ ದೇವಸ್ಥಾನದಲ್ಲಿ ಕಳ್ಳತನ ನಡೆದಿದೆ. ಖದೀಮರು ದೇವಸ್ಥಾನದ ಬಾಗಿಲು ಮುರಿದು ದೇವಿಯ ಬೆಳ್ಳಿಯ ಮುಖವಾಡ ಕಳ್ಳತನ ಮಾಡಿದ್ದಾರೆ. ಕಳೆದ ಐದಾರು ತಿಂಗಳ ಹಿಂದೆಯಷ್ಟೇ ಮುಖವಾಡವನ್ನು ಮಾಡಿಸಿ ಶ್ರೀ ದೊಡ್ಡಮ್ಮ ದೇವಿ ಮತ್ತು ಶ್ರೀ ಕರಿಯಮ್ಮ ದೇವಿ ವಿಗ್ರಹಗಳಿಗೆ ತಲಾ ಅರ್ಧ ಕೆ.ಜಿ. ಬೆಳ್ಳಿಯ ಮುಖವಾಡವನ್ನು ಹಾಕಲಾಗಿತ್ತು. ಆದರೆ ಕಳ್ಳರು ಈಗ ಆ […]

ಕೊರೊನಾ ಮಾರಿ ಭೀತಿಯಿದ್ದರೂ ದೇವಿಯ ಬೆಳ್ಳಿ ಮುಖವಾಡ ಕದ್ದ ಖದೀಮರು
ಆಯೇಷಾ ಬಾನು
| Edited By: |

Updated on: Jul 24, 2020 | 11:19 AM

Share

ಮೈಸೂರು: ಕೊರೊನಾ ಭೀತಿ ನಡುವೆಯೇ ದೇವಸ್ಥಾನದಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ. ಕೆ. ಆರ್‌‌. ನಗರ ತಾಲ್ಲೂಕಿನ ಭೇರ್ಯ ಗ್ರಾಮದ ಗ್ರಾಮದೇವತೆ ಶ್ರೀ ದೊಡ್ಡಮ್ಮ ಕರಿಯಮ್ಮ ದೇವಸ್ಥಾನದಲ್ಲಿ ಕಳ್ಳತನ ನಡೆದಿದೆ.

ಖದೀಮರು ದೇವಸ್ಥಾನದ ಬಾಗಿಲು ಮುರಿದು ದೇವಿಯ ಬೆಳ್ಳಿಯ ಮುಖವಾಡ ಕಳ್ಳತನ ಮಾಡಿದ್ದಾರೆ. ಕಳೆದ ಐದಾರು ತಿಂಗಳ ಹಿಂದೆಯಷ್ಟೇ ಮುಖವಾಡವನ್ನು ಮಾಡಿಸಿ ಶ್ರೀ ದೊಡ್ಡಮ್ಮ ದೇವಿ ಮತ್ತು ಶ್ರೀ ಕರಿಯಮ್ಮ ದೇವಿ ವಿಗ್ರಹಗಳಿಗೆ ತಲಾ ಅರ್ಧ ಕೆ.ಜಿ. ಬೆಳ್ಳಿಯ ಮುಖವಾಡವನ್ನು ಹಾಕಲಾಗಿತ್ತು.

ಆದರೆ ಕಳ್ಳರು ಈಗ ಆ ಮುಖವಾಡವನ್ನು ಕದ್ದಿದ್ದಾರೆ. ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಶ್ವಾನದಳ ಮತ್ತು ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?