AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಯಕಿ ನೇಹಾ ಕಕ್ಕರ್ ಗರ್ಭಿಣಿ ಅಲ್ಲ, ಹೊಸ ಮ್ಯೂಸಿಕ್ ವಿಡಿಯೊದ ಪ್ರಚಾರ ತಂತ್ರ ಇದು!

ತನ್ನ ಹೊಸ ಮ್ಯೂಸಿಕ್ ವಿಡಿಯೊದ ಪೋಸ್ಟರ್ ಶೇರ್ ಮಾಡುವ ಮೂಲಕ ತಾನು ಗರ್ಭಿಣಿ ಅಲ್ಲ ಎಂಬ ವಿಷಯವನ್ನು ಗಾಯಕಿ ನೇಹಾ ಕಕ್ಕರ್ ಇನ್​ಸ್ಟಾಗ್ರಾಮ್ ಪೋಸ್ಟ್ ಮೂಲಕ ತಿಳಿಸಿದ್ದಾರೆ.

ಗಾಯಕಿ ನೇಹಾ ಕಕ್ಕರ್ ಗರ್ಭಿಣಿ ಅಲ್ಲ, ಹೊಸ ಮ್ಯೂಸಿಕ್ ವಿಡಿಯೊದ ಪ್ರಚಾರ ತಂತ್ರ ಇದು!
ನೇಹಾ ಕಕ್ಕರ್
ರಶ್ಮಿ ಕಲ್ಲಕಟ್ಟ
|

Updated on:Dec 20, 2020 | 1:01 PM

Share

ನವದೆಹಲಿ: ಗಾಯಕಿ ನೇಹಾ ಕಕ್ಕರ್ ಅಮ್ಮನಾಗುತ್ತಿದ್ದಾರೆ ಎಂಬುದು ಎರಡು ದಿನಗಳ ಹಿಂದೆ ಸುದ್ದಿಯಾಗಿತ್ತು. ಶುಕ್ರವಾರ ಪತಿ ರೋಹನ್​ಪ್ರೀತ್ ಜತೆಯಿರುವ ಫೋಟೊವೊಂದನ್ನು ಶೇರ್ ಮಾಡಿದ್ದ ನೇಹಾ #KhyaalRakhyaKar ಎಂಬ ಹ್ಯಾಷ್ ಟ್ಯಾಗ್ ಹಾಕಿದ್ದರು.

ಫೋಟೊದಲ್ಲಿ ನೇಹಾ ಗರ್ಭಿಣಿಯಂತೆ ಕಾಣುತ್ತಿದ್ದು, ಹಲವಾರು ಮಂದಿ ಶುಭಾಶಯ ಕೋರಿದ್ದರು. ಆಕೆಯ ಪತಿ ರೋಹನ್, ಇನ್ನು ನಾನು ಸ್ವಲ್ಪ ಹೆಚ್ಚು ಕಾಳಜಿ ವಹಿಸಬೇಕಾಗುತ್ತದೆ ಎಂದು ಕಾಮೆಂಟಿಸಿದ್ದರು. ನೇಹಾ ಸಹೋದರ ಟೋನಿ ಕಕ್ಕರ್ ನಾನು ಮಾವ ಆಗುತ್ತಿದ್ದೇನೆಎಂದು ಕಾಮೆಂಟ್ ಮಾಡಿದ್ದರಿಂದ ಬಹುತೇಕ ಮಂದಿ ನೇಹಾ ಅಮ್ಮನಾಗುತ್ತಿದ್ದಾಳೆ ಎಂದೇ ನಂಬಿದ್ದರು.

ಆದರೆ ಶನಿವಾರ ಇನ್​ಸ್ಟಾಗ್ರಾಮ್​ನಲ್ಲಿ ತನ್ನ ಹೊಸ ಮ್ಯೂಸಿಕ್ ವಿಡಿಯೊದ ಪ್ರೊಮೊ ಪೋಸ್ಟರ್ ಶೇರ್ ಮಾಡಿ #KhyaalRakhyaKar 22nd December ಎಂದು ಬರೆದುಕೊಂಡಿದ್ದರಿಂದ ಇದು ಪ್ರಚಾರ ತಂತ್ರ ಎಂಬುದು ಸ್ಪಷ್ಟವಾಗಿದೆ.

ಮದುವೆಯಾದ ಎರಡೇ ತಿಂಗಳಿಗೆ ನೇಹಾ ಕಕ್ಕರ್​ನಿಂದ ಅಭಿಮಾನಿಗಳಿಗೆ ಸಿಹಿ ಸುದ್ದಿ..

Published On - 12:53 pm, Sun, 20 December 20

Follow Us
ವಾಣಿಜ್ಯ ಸಿಲಿಂಡರ್ ಬೇಕಿದ್ದರೆ ಒಂದು ವಾರದೊಳಗೆ ಈ ಕೆಲಸ ಮಾಡಿ!
ವಾಣಿಜ್ಯ ಸಿಲಿಂಡರ್ ಬೇಕಿದ್ದರೆ ಒಂದು ವಾರದೊಳಗೆ ಈ ಕೆಲಸ ಮಾಡಿ!
ಐವರು ಮಹಿಳೆಯರ ಜತೆ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ಖಾಸಗಿ ಕಂಪನಿ ಎಂಡಿ!
ಐವರು ಮಹಿಳೆಯರ ಜತೆ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ಖಾಸಗಿ ಕಂಪನಿ ಎಂಡಿ!
ಅಣ್ಣಾವ್ರ ಹುಟ್ಟೂರಲ್ಲಿ ಕಿಚ್ಚ ಸುದೀಪ್​ಗೆ ಗುಡಿ ಕಟ್ಟಿ ನಿತ್ಯ ಆರಾಧನೆ!
ಅಣ್ಣಾವ್ರ ಹುಟ್ಟೂರಲ್ಲಿ ಕಿಚ್ಚ ಸುದೀಪ್​ಗೆ ಗುಡಿ ಕಟ್ಟಿ ನಿತ್ಯ ಆರಾಧನೆ!
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?