AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಯಕಿ ನೇಹಾ ಕಕ್ಕರ್ ಗರ್ಭಿಣಿ ಅಲ್ಲ, ಹೊಸ ಮ್ಯೂಸಿಕ್ ವಿಡಿಯೊದ ಪ್ರಚಾರ ತಂತ್ರ ಇದು!

ತನ್ನ ಹೊಸ ಮ್ಯೂಸಿಕ್ ವಿಡಿಯೊದ ಪೋಸ್ಟರ್ ಶೇರ್ ಮಾಡುವ ಮೂಲಕ ತಾನು ಗರ್ಭಿಣಿ ಅಲ್ಲ ಎಂಬ ವಿಷಯವನ್ನು ಗಾಯಕಿ ನೇಹಾ ಕಕ್ಕರ್ ಇನ್​ಸ್ಟಾಗ್ರಾಮ್ ಪೋಸ್ಟ್ ಮೂಲಕ ತಿಳಿಸಿದ್ದಾರೆ.

ಗಾಯಕಿ ನೇಹಾ ಕಕ್ಕರ್ ಗರ್ಭಿಣಿ ಅಲ್ಲ, ಹೊಸ ಮ್ಯೂಸಿಕ್ ವಿಡಿಯೊದ ಪ್ರಚಾರ ತಂತ್ರ ಇದು!
ನೇಹಾ ಕಕ್ಕರ್
ರಶ್ಮಿ ಕಲ್ಲಕಟ್ಟ
|

Updated on:Dec 20, 2020 | 1:01 PM

Share

ನವದೆಹಲಿ: ಗಾಯಕಿ ನೇಹಾ ಕಕ್ಕರ್ ಅಮ್ಮನಾಗುತ್ತಿದ್ದಾರೆ ಎಂಬುದು ಎರಡು ದಿನಗಳ ಹಿಂದೆ ಸುದ್ದಿಯಾಗಿತ್ತು. ಶುಕ್ರವಾರ ಪತಿ ರೋಹನ್​ಪ್ರೀತ್ ಜತೆಯಿರುವ ಫೋಟೊವೊಂದನ್ನು ಶೇರ್ ಮಾಡಿದ್ದ ನೇಹಾ #KhyaalRakhyaKar ಎಂಬ ಹ್ಯಾಷ್ ಟ್ಯಾಗ್ ಹಾಕಿದ್ದರು.

ಫೋಟೊದಲ್ಲಿ ನೇಹಾ ಗರ್ಭಿಣಿಯಂತೆ ಕಾಣುತ್ತಿದ್ದು, ಹಲವಾರು ಮಂದಿ ಶುಭಾಶಯ ಕೋರಿದ್ದರು. ಆಕೆಯ ಪತಿ ರೋಹನ್, ಇನ್ನು ನಾನು ಸ್ವಲ್ಪ ಹೆಚ್ಚು ಕಾಳಜಿ ವಹಿಸಬೇಕಾಗುತ್ತದೆ ಎಂದು ಕಾಮೆಂಟಿಸಿದ್ದರು. ನೇಹಾ ಸಹೋದರ ಟೋನಿ ಕಕ್ಕರ್ ನಾನು ಮಾವ ಆಗುತ್ತಿದ್ದೇನೆಎಂದು ಕಾಮೆಂಟ್ ಮಾಡಿದ್ದರಿಂದ ಬಹುತೇಕ ಮಂದಿ ನೇಹಾ ಅಮ್ಮನಾಗುತ್ತಿದ್ದಾಳೆ ಎಂದೇ ನಂಬಿದ್ದರು.

ಆದರೆ ಶನಿವಾರ ಇನ್​ಸ್ಟಾಗ್ರಾಮ್​ನಲ್ಲಿ ತನ್ನ ಹೊಸ ಮ್ಯೂಸಿಕ್ ವಿಡಿಯೊದ ಪ್ರೊಮೊ ಪೋಸ್ಟರ್ ಶೇರ್ ಮಾಡಿ #KhyaalRakhyaKar 22nd December ಎಂದು ಬರೆದುಕೊಂಡಿದ್ದರಿಂದ ಇದು ಪ್ರಚಾರ ತಂತ್ರ ಎಂಬುದು ಸ್ಪಷ್ಟವಾಗಿದೆ.

ಮದುವೆಯಾದ ಎರಡೇ ತಿಂಗಳಿಗೆ ನೇಹಾ ಕಕ್ಕರ್​ನಿಂದ ಅಭಿಮಾನಿಗಳಿಗೆ ಸಿಹಿ ಸುದ್ದಿ..

Published On - 12:53 pm, Sun, 20 December 20

ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​