AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಯಕಿ ನೇಹಾ ಕಕ್ಕರ್ ಗರ್ಭಿಣಿ ಅಲ್ಲ, ಹೊಸ ಮ್ಯೂಸಿಕ್ ವಿಡಿಯೊದ ಪ್ರಚಾರ ತಂತ್ರ ಇದು!

ತನ್ನ ಹೊಸ ಮ್ಯೂಸಿಕ್ ವಿಡಿಯೊದ ಪೋಸ್ಟರ್ ಶೇರ್ ಮಾಡುವ ಮೂಲಕ ತಾನು ಗರ್ಭಿಣಿ ಅಲ್ಲ ಎಂಬ ವಿಷಯವನ್ನು ಗಾಯಕಿ ನೇಹಾ ಕಕ್ಕರ್ ಇನ್​ಸ್ಟಾಗ್ರಾಮ್ ಪೋಸ್ಟ್ ಮೂಲಕ ತಿಳಿಸಿದ್ದಾರೆ.

ಗಾಯಕಿ ನೇಹಾ ಕಕ್ಕರ್ ಗರ್ಭಿಣಿ ಅಲ್ಲ, ಹೊಸ ಮ್ಯೂಸಿಕ್ ವಿಡಿಯೊದ ಪ್ರಚಾರ ತಂತ್ರ ಇದು!
ನೇಹಾ ಕಕ್ಕರ್
ರಶ್ಮಿ ಕಲ್ಲಕಟ್ಟ
|

Updated on:Dec 20, 2020 | 1:01 PM

Share

ನವದೆಹಲಿ: ಗಾಯಕಿ ನೇಹಾ ಕಕ್ಕರ್ ಅಮ್ಮನಾಗುತ್ತಿದ್ದಾರೆ ಎಂಬುದು ಎರಡು ದಿನಗಳ ಹಿಂದೆ ಸುದ್ದಿಯಾಗಿತ್ತು. ಶುಕ್ರವಾರ ಪತಿ ರೋಹನ್​ಪ್ರೀತ್ ಜತೆಯಿರುವ ಫೋಟೊವೊಂದನ್ನು ಶೇರ್ ಮಾಡಿದ್ದ ನೇಹಾ #KhyaalRakhyaKar ಎಂಬ ಹ್ಯಾಷ್ ಟ್ಯಾಗ್ ಹಾಕಿದ್ದರು.

ಫೋಟೊದಲ್ಲಿ ನೇಹಾ ಗರ್ಭಿಣಿಯಂತೆ ಕಾಣುತ್ತಿದ್ದು, ಹಲವಾರು ಮಂದಿ ಶುಭಾಶಯ ಕೋರಿದ್ದರು. ಆಕೆಯ ಪತಿ ರೋಹನ್, ಇನ್ನು ನಾನು ಸ್ವಲ್ಪ ಹೆಚ್ಚು ಕಾಳಜಿ ವಹಿಸಬೇಕಾಗುತ್ತದೆ ಎಂದು ಕಾಮೆಂಟಿಸಿದ್ದರು. ನೇಹಾ ಸಹೋದರ ಟೋನಿ ಕಕ್ಕರ್ ನಾನು ಮಾವ ಆಗುತ್ತಿದ್ದೇನೆಎಂದು ಕಾಮೆಂಟ್ ಮಾಡಿದ್ದರಿಂದ ಬಹುತೇಕ ಮಂದಿ ನೇಹಾ ಅಮ್ಮನಾಗುತ್ತಿದ್ದಾಳೆ ಎಂದೇ ನಂಬಿದ್ದರು.

ಆದರೆ ಶನಿವಾರ ಇನ್​ಸ್ಟಾಗ್ರಾಮ್​ನಲ್ಲಿ ತನ್ನ ಹೊಸ ಮ್ಯೂಸಿಕ್ ವಿಡಿಯೊದ ಪ್ರೊಮೊ ಪೋಸ್ಟರ್ ಶೇರ್ ಮಾಡಿ #KhyaalRakhyaKar 22nd December ಎಂದು ಬರೆದುಕೊಂಡಿದ್ದರಿಂದ ಇದು ಪ್ರಚಾರ ತಂತ್ರ ಎಂಬುದು ಸ್ಪಷ್ಟವಾಗಿದೆ.

ಮದುವೆಯಾದ ಎರಡೇ ತಿಂಗಳಿಗೆ ನೇಹಾ ಕಕ್ಕರ್​ನಿಂದ ಅಭಿಮಾನಿಗಳಿಗೆ ಸಿಹಿ ಸುದ್ದಿ..

Published On - 12:53 pm, Sun, 20 December 20

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!