AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೆಂಪಲ್‌ ರನ್ ಬಳಿಕ ಮತ ಚಲಾಯಿಸಿದ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ

ತುಮಕೂರು: ಜಿಲ್ಲೆಯ ಶಿರಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಮತದಾನ ಮಾಡಿದ್ದಾರೆ. ಶಿರಾದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪತ್ನಿ ಜೊತೆ ಆಗಮಿಸಿ ಹಕ್ಕು ಚಲಾಯಿಸಿದ್ರು. ಮತದಾನಕ್ಕೂ ಮುನ್ನ ಟಿ.ಬಿ.ಜಯಚಂದ್ರರಿಂದ ಟೆಂಪಲ್‌ ರನ್ ನಡೀತು. ಈ ವೇಳೆ ಅವರು ಹಾಲೇನಹಳ್ಳಿಯ ಆಂಜನೇಯಸ್ವಾಮಿ ದೇಗುಲ ಕಿರಂದಟ್ಟಿಯ ಕೋಟೆ ಮಾರಮ್ಮ ದೇಗುಲ ಹಾಗೂ ಶಿರಾದ ಆರ್.ಟಿ.ರಸ್ತೆಯಲ್ಲಿರುವ ರಾಘವೇಂದ್ರ ಮಠಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.

ಟೆಂಪಲ್‌ ರನ್ ಬಳಿಕ ಮತ ಚಲಾಯಿಸಿದ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ
ಆಯೇಷಾ ಬಾನು
ಆಯೇಷಾ ಬಾನು|

Updated on: Nov 03, 2020 | 8:52 AM

Share

ತುಮಕೂರು: ಜಿಲ್ಲೆಯ ಶಿರಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಮತದಾನ ಮಾಡಿದ್ದಾರೆ. ಶಿರಾದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪತ್ನಿ ಜೊತೆ ಆಗಮಿಸಿ ಹಕ್ಕು ಚಲಾಯಿಸಿದ್ರು.

ಮತದಾನಕ್ಕೂ ಮುನ್ನ ಟಿ.ಬಿ.ಜಯಚಂದ್ರರಿಂದ ಟೆಂಪಲ್‌ ರನ್ ನಡೀತು. ಈ ವೇಳೆ ಅವರು ಹಾಲೇನಹಳ್ಳಿಯ ಆಂಜನೇಯಸ್ವಾಮಿ ದೇಗುಲ ಕಿರಂದಟ್ಟಿಯ ಕೋಟೆ ಮಾರಮ್ಮ ದೇಗುಲ ಹಾಗೂ ಶಿರಾದ ಆರ್.ಟಿ.ರಸ್ತೆಯಲ್ಲಿರುವ ರಾಘವೇಂದ್ರ ಮಠಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.