AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivamogga Blast ಘಟನೆಯಲ್ಲಿ 6 ಮಂದಿ ಸಾವು, 6ನೇ ವ್ಯಕ್ತಿಯ ಗುರುತು ಪತ್ತೆ ಹಚ್ಚಲು ಹರಸಾಹಸ

ಈ ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಈಗಾಗಲೇ ಐದು ಮೃತದೇಹಗಳು ಪತ್ತೆಯಾಗಿದ್ದು ಆರನೇ ಮೃತದೇಹ ಯಾರದ್ದು ಎನ್ನುವ ಗುರುತು ಪತ್ತೆಯಾಗಿಲ್ಲ. ಸ್ಫೋಟಗೊಂಡ ಸ್ಥಳದಲ್ಲಿ ಎಷ್ಟು ಜನರು ಇದ್ದರೂ ಎನ್ನುವುದೇ ಇನ್ನೂ ಸ್ಪಷ್ಪವಾಗಿಲ್ಲ.

Shivamogga Blast ಘಟನೆಯಲ್ಲಿ 6 ಮಂದಿ ಸಾವು, 6ನೇ ವ್ಯಕ್ತಿಯ ಗುರುತು ಪತ್ತೆ ಹಚ್ಚಲು ಹರಸಾಹಸ
ಸ್ಫೋಟದ ತೀವ್ರತೆಗೆ ಛಿದ್ರಗೊಂಡ ಮಹೀಂದ್ರಾ ಪಿಕ್‌ಅಪ್
ಆಯೇಷಾ ಬಾನು
|

Updated on: Jan 24, 2021 | 7:46 AM

Share

ಶಿವಮೊಗ್ಗ: ಜನವರಿ 21ಮಲೆನಾಡಿದ ಭೂಮಿ ಕಂಪಿಸಿತ್ತು. ಜನರಲ್ಲಿ ಆತಂಕ ಮನೆ ಮಾಡಿತ್ತು. ಇಡೀ ಕರ್ನಾಟಕವನ್ನೇ ಬೆಚ್ಚಿ ಬೀಳಿಸಿತ್ತು. ಜಿಲೆಟಿನ್ ತುಂಬಿದ್ದ ಲಾರಿಯೊಂದು ಶಿವಮೊಗ್ಗದ ಹುಣಸೋಡು ಬಳಿಯಿರುವ ರೈಲ್ವೆ ಕ್ವಾರಿಯತ್ತ ತೆರಳುತ್ತಿತ್ತು. ಇನ್ನೇನು ಕ್ವಾರಿ ರೀಚ್ ಆಗ್ಬೇಕೆನ್ನುವಷ್ಟರಲ್ಲಿ ಲಾರಿ ಬ್ಲಾಸ್ಟ್ ಆಗಿತ್ತು. ಇದರ ತೀವ್ರತೆಗೆ ಲಾರಿಯಲ್ಲಿದ್ದ ಕಾರ್ಮಿಕರ ದೇಹಗಳು ಛಿದ್ರ ಛಿದ್ರವಾಗಿತ್ತು.

ಇನ್ನು ಈ ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಈಗಾಗಲೇ ಐದು ಮೃತದೇಹಗಳು ಪತ್ತೆಯಾಗಿದ್ದು ಆರನೇ ಮೃತದೇಹ ಯಾರದ್ದು ಎನ್ನುವ ಗುರುತು ಪತ್ತೆಯಾಗಿಲ್ಲ. ಸ್ಫೋಟಗೊಂಡ ಸ್ಥಳದಲ್ಲಿ ಎಷ್ಟು ಜನರು ಇದ್ದರೂ ಎನ್ನುವುದೇ ಇನ್ನೂ ಸ್ಪಷ್ಪವಾಗಿಲ್ಲ.

ಸದ್ಯ ಆಂಧ್ರ ಪ್ರದೇಶದ ಪವನ, ಜಾವೇದ್, ರಾಜು ಎಂಬ ಮೂವರು ಮೃತಪಟ್ಟಿದ್ದಾರೆ. ಭದ್ರಾವತಿಯ ಅಂತರಗಂಗೆಯ ಮಂಜುನಾಥ ಮತ್ತು ಪ್ರವೀಣ ಕೊನೆಯುಸಿರೆಳೆದಿದ್ದಾರೆ ಎಂಬುವುದು ತಿಳಿದು ಬಂದಿದೆ. ಐವರ ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಶವಗಳ ಹಸ್ತಾಂತರ ಮಾಡಲಾಗುತ್ತೆ.

Shivamogga Blast ಶೋಧ ಕಾರ್ಯಾಚರಣೆ ಮುಕ್ತಾಯ, ಇದುವರೆಗೆ ಐದು ಮಂದಿ ಮೃತದೇಹಗಳು ಪತ್ತೆ

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?