AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ: ಕೊರೊನಾ ಮಧ್ಯೆ ಇಲಿ ಜ್ವರ ಸಂಕಷ್ಟ, 6 ಮಂದಿಗೆ ಜ್ವರ

ಕೊಪ್ಪಳ: ಕೊರೊನಾ ಆತಂಕದ ಮಧ್ಯೆಯೇ ಮತ್ತೊಂದು ಸಂಕಷ್ಟ ಎದುರಾಗಿದೆ. ಜಿಲ್ಲೆಯಲ್ಲಿ 6 ಜನರು ಇಲಿ ಜ್ವರದಿಂದ ಬಳಲುತ್ತಿದ್ದಾರೆ. ಕೊಪ್ಪಳ ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಇಬ್ಬರು, ಹೊಸಲಿಂಗಾಪುರ, ಕೆರಹಳ್ಳಿ ಹಾಗೂ ನರೇಗಲ್​ನಲ್ಲಿ ತಲಾ ಒಬ್ಬರಲ್ಲಿ ಇಲಿ ಜ್ವರ ಕಾಣಿಸಿಕೊಂಡಿದೆ. ಹಾಗೂ ಕುಷ್ಟಗಿ ತಾಲೂಕಿನ ಶಾಖಾಪೂರ ಗ್ರಾಮದಲ್ಲೂ ಒಬ್ಬರಿಗೆ ಇಲಿ ಜ್ವರ ಬಂದಿದೆ. ಈ ಬಗ್ಗೆ ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳೇ ಮಾಹಿತಿ ನೀಡಿದ್ದಾರೆ. ಇಲಿ, ಹೆಗ್ಗಣ, ಬೆಕ್ಕು, ನಾಯಿ, ಮೂತ್ರ ನೀರಿನಲ್ಲಿ ಸೇರಿ ಹರಡೋ ಖಾಯಿಲೆ ಇದಾಗಿದ್ದು, ಜನರು […]

ಕೊಪ್ಪಳ: ಕೊರೊನಾ ಮಧ್ಯೆ ಇಲಿ ಜ್ವರ ಸಂಕಷ್ಟ, 6 ಮಂದಿಗೆ ಜ್ವರ
ಆಯೇಷಾ ಬಾನು
|

Updated on:Nov 04, 2020 | 10:06 AM

Share

ಕೊಪ್ಪಳ: ಕೊರೊನಾ ಆತಂಕದ ಮಧ್ಯೆಯೇ ಮತ್ತೊಂದು ಸಂಕಷ್ಟ ಎದುರಾಗಿದೆ. ಜಿಲ್ಲೆಯಲ್ಲಿ 6 ಜನರು ಇಲಿ ಜ್ವರದಿಂದ ಬಳಲುತ್ತಿದ್ದಾರೆ.

ಕೊಪ್ಪಳ ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಇಬ್ಬರು, ಹೊಸಲಿಂಗಾಪುರ, ಕೆರಹಳ್ಳಿ ಹಾಗೂ ನರೇಗಲ್​ನಲ್ಲಿ ತಲಾ ಒಬ್ಬರಲ್ಲಿ ಇಲಿ ಜ್ವರ ಕಾಣಿಸಿಕೊಂಡಿದೆ. ಹಾಗೂ ಕುಷ್ಟಗಿ ತಾಲೂಕಿನ ಶಾಖಾಪೂರ ಗ್ರಾಮದಲ್ಲೂ ಒಬ್ಬರಿಗೆ ಇಲಿ ಜ್ವರ ಬಂದಿದೆ. ಈ ಬಗ್ಗೆ ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳೇ ಮಾಹಿತಿ ನೀಡಿದ್ದಾರೆ.

ಇಲಿ, ಹೆಗ್ಗಣ, ಬೆಕ್ಕು, ನಾಯಿ, ಮೂತ್ರ ನೀರಿನಲ್ಲಿ ಸೇರಿ ಹರಡೋ ಖಾಯಿಲೆ ಇದಾಗಿದ್ದು, ಜನರು ಮುನ್ನೆಚ್ಚರಿಕೆ ಇಂದ ಇರಲು ಅಧಿಕಾರಿಗಳು ಸೂಚಿಸಿದ್ದಾರೆ. ಹಾಗೂ ಇದರಿಂದ ಜನ ಯಾವುದೇ ಆತಂಕ ಪಡೋ ಅಗತ್ಯ ಇಲ್ಲ ಎಂದ ತಿಳಿಸಿದ್ದಾರೆ.

Published On - 10:02 am, Wed, 4 November 20

Follow Us
ಶಾಲಾ ಬಸ್ ನಿಲ್ಲಿಸಿ ಕಬ್ಬಿಣದ ರಾಡ್ ಹಿಡಿದು ಬೆದರಿಸಿದ ಯುವಕರು
ಶಾಲಾ ಬಸ್ ನಿಲ್ಲಿಸಿ ಕಬ್ಬಿಣದ ರಾಡ್ ಹಿಡಿದು ಬೆದರಿಸಿದ ಯುವಕರು
1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ
1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ
ಸುಬ್ಬ, ಸುಬ್ಬಿ ಕಥೆ ಅಂತ ಹೇಳಿದ್ದು ಯಾಕೆ? ಅನುಮಾನ ಪರಿಹರಿಸಿದ ಪ್ರಥಮ್
ಸುಬ್ಬ, ಸುಬ್ಬಿ ಕಥೆ ಅಂತ ಹೇಳಿದ್ದು ಯಾಕೆ? ಅನುಮಾನ ಪರಿಹರಿಸಿದ ಪ್ರಥಮ್
1000 ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್​ ಬಂಕ್​ಗೆ ಬಂದ ‘ಬಾಹುಬಲಿ’
1000 ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್​ ಬಂಕ್​ಗೆ ಬಂದ ‘ಬಾಹುಬಲಿ’
ಅಮ್ಮನ ಲವ್‌ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!
ಅಮ್ಮನ ಲವ್‌ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!
ಬಾಗಲಕೋಟೆ ಬೈ ಎಲೆಕ್ಷನ್: ಒಗ್ಗಟ್ಟು ಪ್ರದರ್ಶಿಸಿದ ಮುಸ್ಲಿಮರ ನಡೆ ಏನು?
ಬಾಗಲಕೋಟೆ ಬೈ ಎಲೆಕ್ಷನ್: ಒಗ್ಗಟ್ಟು ಪ್ರದರ್ಶಿಸಿದ ಮುಸ್ಲಿಮರ ನಡೆ ಏನು?
ಮೀಸಲು ವ್ಯವಸ್ಥೆ ಇಲ್ಲದ ಆಸ್ಪತ್ರೆಯಲ್ಲೇಕೆ ನಿಮ್ಮ ತಾಯಿಗೆ ಚಿಕಿತ್ಸೆ?
ಮೀಸಲು ವ್ಯವಸ್ಥೆ ಇಲ್ಲದ ಆಸ್ಪತ್ರೆಯಲ್ಲೇಕೆ ನಿಮ್ಮ ತಾಯಿಗೆ ಚಿಕಿತ್ಸೆ?
ಗುಡ್​ ನ್ಯೂಸ್: ಎಲ್‌ಪಿಜಿ ಹೊತ್ತು ಕತಾರ್​​ನಿಂದ ಮಂಗಳೂರಿಗೆ ಬಂದ ಹಡಗು
ಗುಡ್​ ನ್ಯೂಸ್: ಎಲ್‌ಪಿಜಿ ಹೊತ್ತು ಕತಾರ್​​ನಿಂದ ಮಂಗಳೂರಿಗೆ ಬಂದ ಹಡಗು
ಬಸ್ ಮೇಲೆ ಅಂಡರ್ ವಲ್ಡ್ ದಾವೂದ್ ದಿ ರಿಯಲ್ ಡಾನ್ ಎಂದು ಬರಹ
ಬಸ್ ಮೇಲೆ ಅಂಡರ್ ವಲ್ಡ್ ದಾವೂದ್ ದಿ ರಿಯಲ್ ಡಾನ್ ಎಂದು ಬರಹ
ನಿಮ್ಮ ಹಲ್ಲುಗಳ ವಯಸ್ಸು ನಿಮ್ಮ ವಯಸ್ಸಿಗಿಂತ ಹೆಚ್ಚಾಗಿದೆಯೇ?
ನಿಮ್ಮ ಹಲ್ಲುಗಳ ವಯಸ್ಸು ನಿಮ್ಮ ವಯಸ್ಸಿಗಿಂತ ಹೆಚ್ಚಾಗಿದೆಯೇ?