AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ: ಕೊರೊನಾ ಮಧ್ಯೆ ಇಲಿ ಜ್ವರ ಸಂಕಷ್ಟ, 6 ಮಂದಿಗೆ ಜ್ವರ

ಕೊಪ್ಪಳ: ಕೊರೊನಾ ಆತಂಕದ ಮಧ್ಯೆಯೇ ಮತ್ತೊಂದು ಸಂಕಷ್ಟ ಎದುರಾಗಿದೆ. ಜಿಲ್ಲೆಯಲ್ಲಿ 6 ಜನರು ಇಲಿ ಜ್ವರದಿಂದ ಬಳಲುತ್ತಿದ್ದಾರೆ. ಕೊಪ್ಪಳ ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಇಬ್ಬರು, ಹೊಸಲಿಂಗಾಪುರ, ಕೆರಹಳ್ಳಿ ಹಾಗೂ ನರೇಗಲ್​ನಲ್ಲಿ ತಲಾ ಒಬ್ಬರಲ್ಲಿ ಇಲಿ ಜ್ವರ ಕಾಣಿಸಿಕೊಂಡಿದೆ. ಹಾಗೂ ಕುಷ್ಟಗಿ ತಾಲೂಕಿನ ಶಾಖಾಪೂರ ಗ್ರಾಮದಲ್ಲೂ ಒಬ್ಬರಿಗೆ ಇಲಿ ಜ್ವರ ಬಂದಿದೆ. ಈ ಬಗ್ಗೆ ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳೇ ಮಾಹಿತಿ ನೀಡಿದ್ದಾರೆ. ಇಲಿ, ಹೆಗ್ಗಣ, ಬೆಕ್ಕು, ನಾಯಿ, ಮೂತ್ರ ನೀರಿನಲ್ಲಿ ಸೇರಿ ಹರಡೋ ಖಾಯಿಲೆ ಇದಾಗಿದ್ದು, ಜನರು […]

ಕೊಪ್ಪಳ: ಕೊರೊನಾ ಮಧ್ಯೆ ಇಲಿ ಜ್ವರ ಸಂಕಷ್ಟ, 6 ಮಂದಿಗೆ ಜ್ವರ
ಆಯೇಷಾ ಬಾನು
|

Updated on:Nov 04, 2020 | 10:06 AM

Share

ಕೊಪ್ಪಳ: ಕೊರೊನಾ ಆತಂಕದ ಮಧ್ಯೆಯೇ ಮತ್ತೊಂದು ಸಂಕಷ್ಟ ಎದುರಾಗಿದೆ. ಜಿಲ್ಲೆಯಲ್ಲಿ 6 ಜನರು ಇಲಿ ಜ್ವರದಿಂದ ಬಳಲುತ್ತಿದ್ದಾರೆ.

ಕೊಪ್ಪಳ ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಇಬ್ಬರು, ಹೊಸಲಿಂಗಾಪುರ, ಕೆರಹಳ್ಳಿ ಹಾಗೂ ನರೇಗಲ್​ನಲ್ಲಿ ತಲಾ ಒಬ್ಬರಲ್ಲಿ ಇಲಿ ಜ್ವರ ಕಾಣಿಸಿಕೊಂಡಿದೆ. ಹಾಗೂ ಕುಷ್ಟಗಿ ತಾಲೂಕಿನ ಶಾಖಾಪೂರ ಗ್ರಾಮದಲ್ಲೂ ಒಬ್ಬರಿಗೆ ಇಲಿ ಜ್ವರ ಬಂದಿದೆ. ಈ ಬಗ್ಗೆ ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳೇ ಮಾಹಿತಿ ನೀಡಿದ್ದಾರೆ.

ಇಲಿ, ಹೆಗ್ಗಣ, ಬೆಕ್ಕು, ನಾಯಿ, ಮೂತ್ರ ನೀರಿನಲ್ಲಿ ಸೇರಿ ಹರಡೋ ಖಾಯಿಲೆ ಇದಾಗಿದ್ದು, ಜನರು ಮುನ್ನೆಚ್ಚರಿಕೆ ಇಂದ ಇರಲು ಅಧಿಕಾರಿಗಳು ಸೂಚಿಸಿದ್ದಾರೆ. ಹಾಗೂ ಇದರಿಂದ ಜನ ಯಾವುದೇ ಆತಂಕ ಪಡೋ ಅಗತ್ಯ ಇಲ್ಲ ಎಂದ ತಿಳಿಸಿದ್ದಾರೆ.

Published On - 10:02 am, Wed, 4 November 20

Follow Us
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ": ಪ್ರಹ್ಲಾದ್ ಜೋಶಿ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ
ಆರ್​​ಸಿಬಿ ಸೋಲಿಗೆ ಕಾರಣರಾದ ಕನ್ನಡಿಗ ಕೆಎಲ್ ರಾಹುಲ್
ಆರ್​​ಸಿಬಿ ಸೋಲಿಗೆ ಕಾರಣರಾದ ಕನ್ನಡಿಗ ಕೆಎಲ್ ರಾಹುಲ್