AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈವಾಹಿಕ ಜೀವನಕ್ಕೆ ಕಾಲಿಟ್ಟ ಅಂತಾರಾಷ್ಟ್ರೀಯ ಹಾಕಿ‌ ಆಟಗಾರ SK ಉತ್ತಪ್ಪ

ಕೊಡಗು: ಅಂತಾರಾಷ್ಟ್ರೀಯ ಹಾಕಿ‌ ಆಟಗಾರ ಒಲಂಪಿಯನ್ ಎಸ್.ಕೆ.ಉತ್ತಪ್ಪ ಇಂದು ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ಕೊಡಗಿನ ವಿರಾಜಪೇಟೆ ಬಾಲಾಜಿ ಗ್ರಾಮದ ರೆಸಾರ್ಟ್​ನಲ್ಲಿ ಕಾರ್ಯಕ್ರಮ ನಡೆಯಲಿದೆ. ಎಸ್.ಕೆ.ಉತ್ತಪ್ಪ ಅವರ ನಿಶ್ಚಿತಾರ್ಥ ಪುಟ್ಟಿಚಂಡ ಸಂಜನಾಳೊಂದಿಗೆ ನಿನ್ನೆ ಮುಗಿದಿದ್ದು, ಇಂದು ಹಸೆಮಣೆಯೇರಲ್ಲಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಸರಳವಾಗಿ ವಿವಾಹ ಕಾರ್ಯಕ್ರಮವನ್ನು ಮಾಡಲಾಗುತ್ತಿದೆ. ಇಂದು ರಾತ್ರಿ ದಂಪತಿ ಮುಹೂರ್ತ ನಿಗದಿಯಾಗಿದೆ. ಕುಟುಂಬದವರು, ಬಂಧುಗಳಿಗೆ ಮಾತ್ರ ಮದುವೆಗೆ ಆಹ್ವಾನಿಸಲಾಗಿದೆ. ಎಸ್.ಕೆ.ಉತ್ತಪ್ಪ ಏಕಲವ್ಯ ಪ್ರಶಸ್ತಿ ವಿಜೇತರಾಗಿದ್ದಾರೆ. ಹಾಗೂ 164 ಅಂತರಾಷ್ಟ್ರೀಯ ಪಂದ್ಯಗಳನ್ನಾಡಿದ್ದಾರೆ.

ವೈವಾಹಿಕ ಜೀವನಕ್ಕೆ ಕಾಲಿಟ್ಟ ಅಂತಾರಾಷ್ಟ್ರೀಯ ಹಾಕಿ‌ ಆಟಗಾರ SK ಉತ್ತಪ್ಪ
ಆಯೇಷಾ ಬಾನು
|

Updated on:Sep 27, 2020 | 3:36 PM

Share

ಕೊಡಗು: ಅಂತಾರಾಷ್ಟ್ರೀಯ ಹಾಕಿ‌ ಆಟಗಾರ ಒಲಂಪಿಯನ್ ಎಸ್.ಕೆ.ಉತ್ತಪ್ಪ ಇಂದು ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ಕೊಡಗಿನ ವಿರಾಜಪೇಟೆ ಬಾಲಾಜಿ ಗ್ರಾಮದ ರೆಸಾರ್ಟ್​ನಲ್ಲಿ ಕಾರ್ಯಕ್ರಮ ನಡೆಯಲಿದೆ.

ಎಸ್.ಕೆ.ಉತ್ತಪ್ಪ ಅವರ ನಿಶ್ಚಿತಾರ್ಥ ಪುಟ್ಟಿಚಂಡ ಸಂಜನಾಳೊಂದಿಗೆ ನಿನ್ನೆ ಮುಗಿದಿದ್ದು, ಇಂದು ಹಸೆಮಣೆಯೇರಲ್ಲಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಸರಳವಾಗಿ ವಿವಾಹ ಕಾರ್ಯಕ್ರಮವನ್ನು ಮಾಡಲಾಗುತ್ತಿದೆ. ಇಂದು ರಾತ್ರಿ ದಂಪತಿ ಮುಹೂರ್ತ ನಿಗದಿಯಾಗಿದೆ. ಕುಟುಂಬದವರು, ಬಂಧುಗಳಿಗೆ ಮಾತ್ರ ಮದುವೆಗೆ ಆಹ್ವಾನಿಸಲಾಗಿದೆ. ಎಸ್.ಕೆ.ಉತ್ತಪ್ಪ ಏಕಲವ್ಯ ಪ್ರಶಸ್ತಿ ವಿಜೇತರಾಗಿದ್ದಾರೆ. ಹಾಗೂ 164 ಅಂತರಾಷ್ಟ್ರೀಯ ಪಂದ್ಯಗಳನ್ನಾಡಿದ್ದಾರೆ.

Published On - 3:30 pm, Sun, 27 September 20

ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌