AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈವಾಹಿಕ ಜೀವನಕ್ಕೆ ಕಾಲಿಟ್ಟ ಅಂತಾರಾಷ್ಟ್ರೀಯ ಹಾಕಿ‌ ಆಟಗಾರ SK ಉತ್ತಪ್ಪ

ಕೊಡಗು: ಅಂತಾರಾಷ್ಟ್ರೀಯ ಹಾಕಿ‌ ಆಟಗಾರ ಒಲಂಪಿಯನ್ ಎಸ್.ಕೆ.ಉತ್ತಪ್ಪ ಇಂದು ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ಕೊಡಗಿನ ವಿರಾಜಪೇಟೆ ಬಾಲಾಜಿ ಗ್ರಾಮದ ರೆಸಾರ್ಟ್​ನಲ್ಲಿ ಕಾರ್ಯಕ್ರಮ ನಡೆಯಲಿದೆ. ಎಸ್.ಕೆ.ಉತ್ತಪ್ಪ ಅವರ ನಿಶ್ಚಿತಾರ್ಥ ಪುಟ್ಟಿಚಂಡ ಸಂಜನಾಳೊಂದಿಗೆ ನಿನ್ನೆ ಮುಗಿದಿದ್ದು, ಇಂದು ಹಸೆಮಣೆಯೇರಲ್ಲಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಸರಳವಾಗಿ ವಿವಾಹ ಕಾರ್ಯಕ್ರಮವನ್ನು ಮಾಡಲಾಗುತ್ತಿದೆ. ಇಂದು ರಾತ್ರಿ ದಂಪತಿ ಮುಹೂರ್ತ ನಿಗದಿಯಾಗಿದೆ. ಕುಟುಂಬದವರು, ಬಂಧುಗಳಿಗೆ ಮಾತ್ರ ಮದುವೆಗೆ ಆಹ್ವಾನಿಸಲಾಗಿದೆ. ಎಸ್.ಕೆ.ಉತ್ತಪ್ಪ ಏಕಲವ್ಯ ಪ್ರಶಸ್ತಿ ವಿಜೇತರಾಗಿದ್ದಾರೆ. ಹಾಗೂ 164 ಅಂತರಾಷ್ಟ್ರೀಯ ಪಂದ್ಯಗಳನ್ನಾಡಿದ್ದಾರೆ.

ವೈವಾಹಿಕ ಜೀವನಕ್ಕೆ ಕಾಲಿಟ್ಟ ಅಂತಾರಾಷ್ಟ್ರೀಯ ಹಾಕಿ‌ ಆಟಗಾರ SK ಉತ್ತಪ್ಪ
ಆಯೇಷಾ ಬಾನು
|

Updated on:Sep 27, 2020 | 3:36 PM

Share

ಕೊಡಗು: ಅಂತಾರಾಷ್ಟ್ರೀಯ ಹಾಕಿ‌ ಆಟಗಾರ ಒಲಂಪಿಯನ್ ಎಸ್.ಕೆ.ಉತ್ತಪ್ಪ ಇಂದು ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ಕೊಡಗಿನ ವಿರಾಜಪೇಟೆ ಬಾಲಾಜಿ ಗ್ರಾಮದ ರೆಸಾರ್ಟ್​ನಲ್ಲಿ ಕಾರ್ಯಕ್ರಮ ನಡೆಯಲಿದೆ.

ಎಸ್.ಕೆ.ಉತ್ತಪ್ಪ ಅವರ ನಿಶ್ಚಿತಾರ್ಥ ಪುಟ್ಟಿಚಂಡ ಸಂಜನಾಳೊಂದಿಗೆ ನಿನ್ನೆ ಮುಗಿದಿದ್ದು, ಇಂದು ಹಸೆಮಣೆಯೇರಲ್ಲಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಸರಳವಾಗಿ ವಿವಾಹ ಕಾರ್ಯಕ್ರಮವನ್ನು ಮಾಡಲಾಗುತ್ತಿದೆ. ಇಂದು ರಾತ್ರಿ ದಂಪತಿ ಮುಹೂರ್ತ ನಿಗದಿಯಾಗಿದೆ. ಕುಟುಂಬದವರು, ಬಂಧುಗಳಿಗೆ ಮಾತ್ರ ಮದುವೆಗೆ ಆಹ್ವಾನಿಸಲಾಗಿದೆ. ಎಸ್.ಕೆ.ಉತ್ತಪ್ಪ ಏಕಲವ್ಯ ಪ್ರಶಸ್ತಿ ವಿಜೇತರಾಗಿದ್ದಾರೆ. ಹಾಗೂ 164 ಅಂತರಾಷ್ಟ್ರೀಯ ಪಂದ್ಯಗಳನ್ನಾಡಿದ್ದಾರೆ.

Published On - 3:30 pm, Sun, 27 September 20

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ