AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಂಬೂಸವಾರಿಗೆ ಮಾವುತರಿದ್ದರೆ ಸಾಕು, ಜನ ಏಕೆ ಬೇಕು? -ಎಸ್​.ಎಲ್​. ಭೈರಪ್ಪರ ನೇರ ಪ್ರಶ್ನೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2020ಕ್ಕೆ ಭರ್ಜರಿ ತಯಾರಿ ನಡೆಯುತ್ತಿದೆ. ಈ ನಡುವೆ ಹಿರಿಯ ಸಾಹಿತಿ‌ ಎಸ್.ಎಲ್.ಭೈರಪ್ಪ ಜಂಬೂಸವಾರಿಯನ್ನ ಮಾವುತರೆ ಮಾಡ್ತಾರೆ ಅದಕ್ಯಾಕೆ ಜನ ಬೇಕು? ಎಂದಿದ್ದಾರೆ. ಕಳೆದ ವರ್ಷ ದಸರಾ ಉದ್ಘಾಟಿಸಿದ ಹಿರಿಯ ಸಾಹಿತಿ‌ ಎಸ್.ಎಲ್.ಭೈರಪ್ಪ ಈ ಬಾರಿ ದಸರಾಗೆ ಜನ ಸೇರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ 200 ಜನರು ಸೇರುವುದು ಬೇಡ. ಜಂಬೂಸವಾರಿಗೆ ಕೇವಲ ಮಾವುತರು ಇದ್ದರೆ ಸಾಕು. ಅದಕ್ಕೆ ಏಕೆ ಹೆಚ್ಚು ಜನರನ್ನು ಸೇರಿಸಬೇಕು. ಹೆಚ್ಚು ಜನರು ಸೇರಿ ಸಮಸ್ಯೆಯಾದರೆ […]

ಜಂಬೂಸವಾರಿಗೆ ಮಾವುತರಿದ್ದರೆ ಸಾಕು, ಜನ ಏಕೆ ಬೇಕು? -ಎಸ್​.ಎಲ್​. ಭೈರಪ್ಪರ ನೇರ ಪ್ರಶ್ನೆ
ಆಯೇಷಾ ಬಾನು
| Edited By: |

Updated on:Oct 17, 2020 | 12:36 PM

Share

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2020ಕ್ಕೆ ಭರ್ಜರಿ ತಯಾರಿ ನಡೆಯುತ್ತಿದೆ. ಈ ನಡುವೆ ಹಿರಿಯ ಸಾಹಿತಿ‌ ಎಸ್.ಎಲ್.ಭೈರಪ್ಪ ಜಂಬೂಸವಾರಿಯನ್ನ ಮಾವುತರೆ ಮಾಡ್ತಾರೆ ಅದಕ್ಯಾಕೆ ಜನ ಬೇಕು? ಎಂದಿದ್ದಾರೆ.

ಕಳೆದ ವರ್ಷ ದಸರಾ ಉದ್ಘಾಟಿಸಿದ ಹಿರಿಯ ಸಾಹಿತಿ‌ ಎಸ್.ಎಲ್.ಭೈರಪ್ಪ ಈ ಬಾರಿ ದಸರಾಗೆ ಜನ ಸೇರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ 200 ಜನರು ಸೇರುವುದು ಬೇಡ. ಜಂಬೂಸವಾರಿಗೆ ಕೇವಲ ಮಾವುತರು ಇದ್ದರೆ ಸಾಕು. ಅದಕ್ಕೆ ಏಕೆ ಹೆಚ್ಚು ಜನರನ್ನು ಸೇರಿಸಬೇಕು.

ಹೆಚ್ಚು ಜನರು ಸೇರಿ ಸಮಸ್ಯೆಯಾದರೆ ಯಾರು ಹೊಣೆ? ಎಲ್ಲರೂ ಅವರ ಮನೆಗಳಲ್ಲೇ ದಸರಾ ಆಚರಣೆ ಮಾಡಲಿ. ಅದಕ್ಕೆ 200 ಮಂದಿ ಯಾಕೇ ಭಾಗಿಯಾಗಬೇಕು. ಕೆಲವರು ದಸರಾದಿಂದ ಬಿಸಿನೆಸ್ ಅಂತಾರೆ. ಜನರನ್ನ ಒಟ್ಟಾಗಿ ಸೇರಿಸಿ ಕೊರೊನಾ ಹೆಚ್ಚಾದರೆ ಹೊಣೆ ಯಾರು.? ಬಿಸಿನೆಸ್ ಎಲ್ಲಬಿಟ್ಟು ಜನರ ಆರೋಗ್ಯದ ಬಗ್ಗೆ ಯೋಚಿಸಿ ಎಂದು ಮೈಸೂರಿನಲ್ಲಿ ಎಸ್.ಎಲ್.ಭೈರಪ್ಪ ಹೇಳಿದ್ರು.

Published On - 3:26 pm, Sat, 10 October 20

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?