AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಂಬೂಸವಾರಿಗೆ ಮಾವುತರಿದ್ದರೆ ಸಾಕು, ಜನ ಏಕೆ ಬೇಕು? -ಎಸ್​.ಎಲ್​. ಭೈರಪ್ಪರ ನೇರ ಪ್ರಶ್ನೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2020ಕ್ಕೆ ಭರ್ಜರಿ ತಯಾರಿ ನಡೆಯುತ್ತಿದೆ. ಈ ನಡುವೆ ಹಿರಿಯ ಸಾಹಿತಿ‌ ಎಸ್.ಎಲ್.ಭೈರಪ್ಪ ಜಂಬೂಸವಾರಿಯನ್ನ ಮಾವುತರೆ ಮಾಡ್ತಾರೆ ಅದಕ್ಯಾಕೆ ಜನ ಬೇಕು? ಎಂದಿದ್ದಾರೆ. ಕಳೆದ ವರ್ಷ ದಸರಾ ಉದ್ಘಾಟಿಸಿದ ಹಿರಿಯ ಸಾಹಿತಿ‌ ಎಸ್.ಎಲ್.ಭೈರಪ್ಪ ಈ ಬಾರಿ ದಸರಾಗೆ ಜನ ಸೇರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ 200 ಜನರು ಸೇರುವುದು ಬೇಡ. ಜಂಬೂಸವಾರಿಗೆ ಕೇವಲ ಮಾವುತರು ಇದ್ದರೆ ಸಾಕು. ಅದಕ್ಕೆ ಏಕೆ ಹೆಚ್ಚು ಜನರನ್ನು ಸೇರಿಸಬೇಕು. ಹೆಚ್ಚು ಜನರು ಸೇರಿ ಸಮಸ್ಯೆಯಾದರೆ […]

ಜಂಬೂಸವಾರಿಗೆ ಮಾವುತರಿದ್ದರೆ ಸಾಕು, ಜನ ಏಕೆ ಬೇಕು? -ಎಸ್​.ಎಲ್​. ಭೈರಪ್ಪರ ನೇರ ಪ್ರಶ್ನೆ
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on:Oct 17, 2020 | 12:36 PM

Share

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2020ಕ್ಕೆ ಭರ್ಜರಿ ತಯಾರಿ ನಡೆಯುತ್ತಿದೆ. ಈ ನಡುವೆ ಹಿರಿಯ ಸಾಹಿತಿ‌ ಎಸ್.ಎಲ್.ಭೈರಪ್ಪ ಜಂಬೂಸವಾರಿಯನ್ನ ಮಾವುತರೆ ಮಾಡ್ತಾರೆ ಅದಕ್ಯಾಕೆ ಜನ ಬೇಕು? ಎಂದಿದ್ದಾರೆ.

ಕಳೆದ ವರ್ಷ ದಸರಾ ಉದ್ಘಾಟಿಸಿದ ಹಿರಿಯ ಸಾಹಿತಿ‌ ಎಸ್.ಎಲ್.ಭೈರಪ್ಪ ಈ ಬಾರಿ ದಸರಾಗೆ ಜನ ಸೇರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ 200 ಜನರು ಸೇರುವುದು ಬೇಡ. ಜಂಬೂಸವಾರಿಗೆ ಕೇವಲ ಮಾವುತರು ಇದ್ದರೆ ಸಾಕು. ಅದಕ್ಕೆ ಏಕೆ ಹೆಚ್ಚು ಜನರನ್ನು ಸೇರಿಸಬೇಕು.

ಹೆಚ್ಚು ಜನರು ಸೇರಿ ಸಮಸ್ಯೆಯಾದರೆ ಯಾರು ಹೊಣೆ? ಎಲ್ಲರೂ ಅವರ ಮನೆಗಳಲ್ಲೇ ದಸರಾ ಆಚರಣೆ ಮಾಡಲಿ. ಅದಕ್ಕೆ 200 ಮಂದಿ ಯಾಕೇ ಭಾಗಿಯಾಗಬೇಕು. ಕೆಲವರು ದಸರಾದಿಂದ ಬಿಸಿನೆಸ್ ಅಂತಾರೆ. ಜನರನ್ನ ಒಟ್ಟಾಗಿ ಸೇರಿಸಿ ಕೊರೊನಾ ಹೆಚ್ಚಾದರೆ ಹೊಣೆ ಯಾರು.? ಬಿಸಿನೆಸ್ ಎಲ್ಲಬಿಟ್ಟು ಜನರ ಆರೋಗ್ಯದ ಬಗ್ಗೆ ಯೋಚಿಸಿ ಎಂದು ಮೈಸೂರಿನಲ್ಲಿ ಎಸ್.ಎಲ್.ಭೈರಪ್ಪ ಹೇಳಿದ್ರು.

Published On - 3:26 pm, Sat, 10 October 20

ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ