AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಲದಲ್ಲಿ ಕೆಲಸ ಮಾಡುವಾಗ ಹಾವು ಕಚ್ಚಿ ರೈತ ಸಾವು

ಕೋಲಾರ: ಹೊಲದಲ್ಲಿ ಕೆಲಸ ಮಾಡುವಾಗ ಹಾವು ಕಚ್ಚಿ ರೈತರೊಬ್ಬರು ಸಾವಿಗೀಡಾಗಿದ್ದಾರೆ. ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಕರಪನಹಳ್ಳಿಯಲ್ಲಿ 65 ವರ್ಷದ ರೈತ ದ್ಯಾವರಣ್ಣ ಸಾವನ್ನಪ್ಪಿದವರು. ಬೆಮೆಲ್‌ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಹೊಲದಲ್ಲಿ ಕೆಲಸ ಮಾಡುವಾಗ ಹಾವು ಕಚ್ಚಿ ರೈತ ಸಾವು
ಸಾಧು ಶ್ರೀನಾಥ್​
|

Updated on:Nov 02, 2020 | 10:21 AM

Share

ಕೋಲಾರ: ಹೊಲದಲ್ಲಿ ಕೆಲಸ ಮಾಡುವಾಗ ಹಾವು ಕಚ್ಚಿ ರೈತರೊಬ್ಬರು ಸಾವಿಗೀಡಾಗಿದ್ದಾರೆ. ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಕರಪನಹಳ್ಳಿಯಲ್ಲಿ 65 ವರ್ಷದ ರೈತ ದ್ಯಾವರಣ್ಣ ಸಾವನ್ನಪ್ಪಿದವರು. ಬೆಮೆಲ್‌ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Published On - 9:53 am, Mon, 2 November 20