AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನಗೆ ಕಚ್ಚಿದ ಹಾವನ್ನೇ ಕಚ್ಚಿ ಸಾಯಿಸಿ, ತಾನೂ ಮಸಣ ಸೇರಿದ.. ಎಲ್ಲಿ?

ಹಾವಿನ ಜೊತೆ ಚೆಲ್ಲಾಟವಾಡಲು ಹೋಗಿ ವ್ಯಕ್ತಿ ಮೃತಪಟ್ಟಿರುವ ಘಟನೆ ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನ ಮುಕ್ಕಲ್ ಗ್ರಾಮದಲ್ಲಿ ನಡೆದಿದೆ.

ತನಗೆ ಕಚ್ಚಿದ ಹಾವನ್ನೇ ಕಚ್ಚಿ ಸಾಯಿಸಿ, ತಾನೂ ಮಸಣ ಸೇರಿದ.. ಎಲ್ಲಿ?
ಸಿದ್ದಪ್ಪ ತಳವಾರ
ಆಯೇಷಾ ಬಾನು
| Edited By: |

Updated on: Dec 09, 2020 | 2:52 PM

Share

ಹುಬ್ಬಳ್ಳಿ: ಹಾವು.. ಈ ಹೆಸರು ಕೇಳಿದ್ರೇನೆ ಭಯ ಆಗುತ್ತೆ. ಆದ್ರೆ ಕೆಲವರು ಹಾವನ್ನು ಜೊತೆಯಲ್ಲಿಟ್ಟುಕೊಂಡೆ ತಮ್ಮ ಒಂದೊತ್ತಿನ ಊಟಕ್ಕೆ ದುಡಿಮೆ ಮಾಡ್ಕೊಳ್ಳುತ್ತಾರೆ. ಅವರನ್ನ ಹಾವಾಡಿಗ ಅಂತಾರೆ. ಹಾವಾಡಿಗರಿಗೆ ಹಾವನ್ನು ಪಳಗಿಸುವ ಎಲ್ಲಾ ಟೆಕ್ನಿಕ್ಸ್ ಗೊತ್ತಿರುತ್ತೆ. ಹಾಗಾಗಿ ಅವರು ಹಾವಿನ ಜೊತೆ ಆಟ ಆಟ್ತಾರೆ.. ಆಡುಸ್ತಾರೆ. ಅದಕ್ಕೆ ಬ್ರಿಟಿಷರು ಭಾರತ ಅಂದ್ರೆ Land of snake charmers ಎಂದು ಅವರು ನಮ್ಮ ದೇಶವನ್ನು ಆಳುತ್ತಿದ್ದ ಕಾಲದಲ್ಲಿ ಲೇವಡಿ ಮಾಡಿದ್ದರು.

ಮುಂದುವರಿದ ಇಂದಿನ ಸೆಲ್ಫಿ ಯುಗದಲ್ಲಿ  ಹಾವನ್ನು ಹಿಡಿದು ಫೋಟೋಗೆ ಫೋಸ್ ಕೊಡುತ್ತಾ ಸೆಲ್ಫಿ ತೆಗೆಸಿಕೊಳ್ಳುವ ಸಾಮಾನ್ಯ ಆಸೆ ಜನರಿಗೆ. ಇಲ್ಲೊಬ್ಬ ಭೂಪ ಹಾವಿನ ಜೊತೆ ಸರಸ ಆಡಲು ಹೋಗಿ ಮಸಣ ಸೇರಿದ್ದಾನೆ ಎಂಬುದು ಈಗಿನ ಸುದ್ದಿ. ಈ ಭೂಪ ಒಂದು ಹೆಜ್ಜೆ ಮುಂದೆ ಹೋಗಿ ಹಾವಿನ ಜೊತೆ ಚೆಲ್ಲಾಟವಾಡಲು ಹೋಗಿ ಮೃತಪಟ್ಟಿದ್ದಾನೆ. ಸಿದ್ದಪ್ಪ ತಳವಾರ(45) ಮೃತ ವ್ಯಕ್ತಿ.

ಚಟವೇ ಚಟ್ಟಕ್ಕೆ ದಾರಿಯಾಯ್ತು.. ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನ ಮುಕ್ಕಲ್ ಗ್ರಾಮದ ನಿವಾಸಿ ಸಿದ್ದಪ್ಪ ತಳವಾರ್​ಗೆ ಹಾವುಗಳೊಂದಿಗೆ ಆಟವಾಡುವ ಹುಚ್ಚಿತ್ತು. ಎಲ್ಲೇ ಹಾವುಗಳು ಕಂಡರೂ ಅವುಗಳನ್ನು ಹಿಡಿದು ಆಟವಾಡುತ್ತಿದ್ದ. ಈ ಬಾರಿ ಸಹ ಅದೇ ರೀತಿ ಕಣ್ಣಿಗೆ ಬಿದ್ದ ಹಾವನ್ನು ಹಿಡಿದು ಆಟವಾಡಲು ಹೋಗಿದ್ದಾನೆ.

ವಿಪರ್ಯಾಸವೆಂದ್ರೆ ಈ ಬಾರಿ ಹಾವು ಯಮನ ರೂಪದಲ್ಲಿ ಸಿದ್ದಪ್ಪನ ಕುತ್ತಿಗೆ ಬಿಗಿದಿದೆ. ರೊಚ್ಚಿಗೆದ್ದ ಹಾವು ಸಿದ್ದಪ್ಪನನ್ನು ಕಚ್ಚಿದೆ. ಬಳಿಕ ಕೋಪಗೊಂಡ ವ್ಯಕ್ತಿ ತಾನೇ ಹಾವನ್ನು ಕೊಂದು ಹಾಕಿದ್ದಾನೆ. ಬಳಿಕ ಹಾವಿನ ವಿಷ ದೇಹಕ್ಕೆ ಏರಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಕಲಘಟಗಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಹಾವುಗಳನ್ನು ಹಿಡಿದು ಕಾಡಿಗೆ ಬಿಡ್ತಿದ್ದ.. ಆದರೆ ತನಗೆ ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ..

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ