AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

DC ಕಚೇರಿಯಲ್ಲಿ ಹಾವು ಪ್ರತ್ಯಕ್ಷ! ಕೆಲಸ ಬಿಟ್ಟು ಓಡಿ ಹೋದ ಸಿಬ್ಬಂದಿ..

ಚಿಕ್ಕಮಗಳೂರು: ಕೆರೆ ಹಾವೊಂದು ಅತ್ತಿಂದಿತ್ತ ಓಡಾಡಿ ಸಿಬ್ಬಂದಿಗಳಲ್ಲಿ ಆತಂಕ ಹುಟ್ಟಿಸಿದ್ದ ಪ್ರಸಂಗ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು. ಜಿಲ್ಲಾಧಿಕಾರಿ ಕಚೇರಿ ಆವರಣದ ಮಧ್ಯದಲ್ಲಿ ಗಾಂಧಿ ಪ್ರತಿಮೆ ಸುತ್ತಲೂ ಇರೋ ಹುಲ್ಲು ಹಾಸಿನ ಮೇಲೆ ಕೆರೆ ಹಾವನ್ನ ಕಂಡು ಸಿಬ್ಬಂದಿಗಳು ಹಾಗೂ ಕೆಲಸಕ್ಕೆ ಜಿಲ್ಲಾಧಿಕಾರಿ ಕಚೇರಿಗೆ ಬಂದಿದ್ದ ಜನಸಾಮಾನ್ಯರು ಗಾಬರಿಯಾಗಿದ್ದರು. ಒಂದು ಆಫೀಸಿನಿಂದ ಮತ್ತೊಂದು ಆಫೀಸ್ ಗೆ ಹೋಗುವಾಗ ಹಾವನ್ನ ಕಂಡ ಸಿಬ್ಬಂದಿಗಳು ಗಾಬರಿಗೊಂಡಿದ್ದರು.‌ ಅತ್ಯಂತ ವೇಗವಾಗಿ ಓಡುವ ಕೆರೆ ಹಾವು ಸಿಬ್ಬಂದಿಗಳ ಜೊತೆ ಕಣ್ಣಾಮುಚ್ಚಾಲೆ ಆಟವಾಡ್ತ ನೋಡ-ನೋಡ್ತಿದ್ದಂತೆ […]

DC ಕಚೇರಿಯಲ್ಲಿ ಹಾವು ಪ್ರತ್ಯಕ್ಷ! ಕೆಲಸ ಬಿಟ್ಟು ಓಡಿ ಹೋದ ಸಿಬ್ಬಂದಿ..
ಸಾಧು ಶ್ರೀನಾಥ್​
| Edited By: |

Updated on: Oct 14, 2020 | 1:57 PM

Share

ಚಿಕ್ಕಮಗಳೂರು: ಕೆರೆ ಹಾವೊಂದು ಅತ್ತಿಂದಿತ್ತ ಓಡಾಡಿ ಸಿಬ್ಬಂದಿಗಳಲ್ಲಿ ಆತಂಕ ಹುಟ್ಟಿಸಿದ್ದ ಪ್ರಸಂಗ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು. ಜಿಲ್ಲಾಧಿಕಾರಿ ಕಚೇರಿ ಆವರಣದ ಮಧ್ಯದಲ್ಲಿ ಗಾಂಧಿ ಪ್ರತಿಮೆ ಸುತ್ತಲೂ ಇರೋ ಹುಲ್ಲು ಹಾಸಿನ ಮೇಲೆ ಕೆರೆ ಹಾವನ್ನ ಕಂಡು ಸಿಬ್ಬಂದಿಗಳು ಹಾಗೂ ಕೆಲಸಕ್ಕೆ ಜಿಲ್ಲಾಧಿಕಾರಿ ಕಚೇರಿಗೆ ಬಂದಿದ್ದ ಜನಸಾಮಾನ್ಯರು ಗಾಬರಿಯಾಗಿದ್ದರು.

ಒಂದು ಆಫೀಸಿನಿಂದ ಮತ್ತೊಂದು ಆಫೀಸ್ ಗೆ ಹೋಗುವಾಗ ಹಾವನ್ನ ಕಂಡ ಸಿಬ್ಬಂದಿಗಳು ಗಾಬರಿಗೊಂಡಿದ್ದರು.‌ ಅತ್ಯಂತ ವೇಗವಾಗಿ ಓಡುವ ಕೆರೆ ಹಾವು ಸಿಬ್ಬಂದಿಗಳ ಜೊತೆ ಕಣ್ಣಾಮುಚ್ಚಾಲೆ ಆಟವಾಡ್ತ ನೋಡ-ನೋಡ್ತಿದ್ದಂತೆ ಮಾಯವಾಗ್ತಿತ್ತು. ಇದರಿಂದ ಸಿಬ್ಬಂದಿಗಳ ಭಯ ಮತ್ತಷ್ಟು ಹೆಚ್ಚಾಗಿತ್ತು. ಸಿಬ್ಬಂದಿಗಳ ಜೊತೆ ಕಣ್ಣಾಮುಚ್ಚಾಲೆ ಆಟವಾಡಿದ ಕೆರೆ ಹಾವು ಬಳಿಕ ಪೈಪ್ ಒಳಗೆ ಸೇರಿತ್ತು.

ಸೆರೆ ಹಿಡಿದ ಹಾವನ್ನ ಕೈಯಲ್ಲಿ ಹಿಡಿದು ಖುಷಿ ಪಟ್ಟ ಸಿಬ್ಬಂದಿ ಕೂಡಲೇ ಡಿಸಿ ಕಚೇರಿ ಸಿಬ್ಬಂದಿಗಳು, ಸ್ನೇಕ್ ನರೇಶ್ ಗೆ ವಿಷಯ ಮುಟ್ಟಿಸಿದ್ರು. ಸ್ಥಳಕ್ಕೆ ಬಂದ ಉರಗಪ್ರಿಯ ಸ್ನೇಕ್ ನರೇಶ್ ಅರ್ಧ ಗಂಟೆಗಳ ಕಾಲ ಹಾವನ್ನ ಹುಡುಕಿದರು. ಕೊನೆಗೆ ಪೈಪನ್ನ ಮೇಲೆತ್ತುತ್ತಿದ್ದಂತೆ ನಿಧಾನವಾಗಿ ಹೊರ ಬಂದ ಹಾವನ್ನ ಕಂಡು ನರೇಶ್, ಕೆರೆ ಹಾವು ಏನೂ ಮಾಡಲ್ಲ. ಅದಕ್ಕೆ ನಿಮಗಿಂತ ಭಯ ಹೆಚ್ಚು ಎಂದು ತನ್ನ ಮೈಮೇಲೆ ಕೆರೆ ಹಾವನ್ನು ಹಾಕಿಕೊಂಡರು.

ಆ ಬಳಿಕ ಹಾವನ್ನ ನೋಡಿ ಗಾಬರಿಯಾಗಿದ್ದ ಸಿಬ್ಬಂದಿಗಳ ಕೈಯಲ್ಲೂ ಅದೇ ಹಾವನ್ನ ಹಿಡಿಸಿದರು. ಭಯದಲ್ಲೇ ಹಾವನ್ನ ಹಿಡಿದ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿಗಳು ಕೊನೆಗೆ ಸಂತೋಷಪಟ್ರು. ಉರಗ ಪ್ರಿಯ ನರೇಶ್ ಈವರೆಗೆ ಸುಮಾರು 35000ಕ್ಕೂ ಅಧಿಕ ಹಾವುಗಳನ್ನ ಸೆರೆ ಹಿಡಿದಿದ್ದಾರೆ.

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು