AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೊಡ್ಡಬಳ್ಳಾಪುರ: ರೌಂಡ್ಸ್​ನಲ್ಲಿದ್ದಾಗ ಇನ್ಸ್​ಪೆಕ್ಟರ್​ ಜೀಪ್​ನಲ್ಲಿ ಹಾವು ಪ್ರತ್ಯಕ್ಷ್ಯ!

snake in police jeep | ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಪೊಲೀಸ್​ ಇನ್ಸ್​ಪೆಕ್ಟರ್ ನವೀನ್​ ಜೀಪ್​ನಲ್ಲಿ ಹಾವು ಪ್ರತ್ಯಕ್ಷ್ಯವಾಗಿದೆ. ಇನ್ಸ್​ಪೆಕ್ಟರ್​​ ರೌಂಡ್ಸ್​ನಲ್ಲಿದ್ದಾಗ ಚಲಿಸುತ್ತಿದ್ದ ಪೊಲೀಸ್ ಜೀಪ್​ ಡಿಕ್ಕಿಯಿಂದ ಹಾವು ಹೊರ ಬಂದಿದೆ.

ದೊಡ್ಡಬಳ್ಳಾಪುರ: ರೌಂಡ್ಸ್​ನಲ್ಲಿದ್ದಾಗ ಇನ್ಸ್​ಪೆಕ್ಟರ್​ ಜೀಪ್​ನಲ್ಲಿ ಹಾವು ಪ್ರತ್ಯಕ್ಷ್ಯ!
ರೌಂಡ್ಸ್​ನಲ್ಲಿದ್ದಾಗ ಇನ್ಸ್​ಪೆಕ್ಟರ್​ ಜೀಪ್​ನಲ್ಲಿ ಹಾವು ಪ್ರತ್ಯಕ್ಷ್ಯ!
Follow us
ಸಾಧು ಶ್ರೀನಾಥ್​
| Updated By: KUSHAL V

Updated on: Mar 01, 2021 | 5:37 PM

ದೊಡ್ಡಬಳ್ಳಾಪುರ:ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಪೊಲೀಸ್​ ಇನ್ಸ್​ಪೆಕ್ಟರ್ ನವೀನ್​ ಜೀಪ್​ನಲ್ಲಿ ಹಾವು ಪ್ರತ್ಯಕ್ಷ್ಯವಾಗಿದೆ. ಇನ್ಸ್​ಪೆಕ್ಟರ್​​ ರೌಂಡ್ಸ್​ನಲ್ಲಿದ್ದಾಗ ಚಲಿಸುತ್ತಿದ್ದ ಪೊಲೀಸ್ ಜೀಪ್​ ಡಿಕ್ಕಿಯಿಂದ ಹಾವು ಹೊರ ಬಂದಿದೆ. ಹಾವನ್ನ ಮೊದಲು ನೋಡಿದ ಪಾದಾಚಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಕೂಡಲೆ ಪೊಲೀಸರು ಕೆಳಗಿಳಿದು,‌ ಸ್ಥಳಿಯರ ಮೂಲಕ ಹಾವನ್ನ ಹಿಡಿದು ಕಾಡಿಗೆ ಬಿಡಿಸಿ ಬರುವಲ್ಲಿ ಯಶಸ್ವಿಯಾಗಿದ್ದಾರೆ. ಈ ವೇಳೆ, ಪೊಲೀಸ್ ಜೀಪ್​ನಲ್ಲಿ ಹಾವು ಕಂಡುಬಂದಾಗ ಸುತ್ತಮುತ್ತಲ ವಾಹನ ಸವಾರರು ಒಂದು ಕ್ಷಣ ಬೆಚ್ಚಿಬಿದ್ದಿದ್ದಾರೆ.

ಇದನ್ನೂ ಓದಿ: ನಾಗಸಂದ್ರ ಮೆಟ್ರೋ ನಿಲ್ದಾಣದ ಬಳಿ ಭೀಕರ ಅಪಘಾತ: ಟ್ಯಾಂಕರ್ ಲಾರಿಗೆ ಸಿಲುಕಿ ದಿನಗೂಲಿ ನೌಕರ ಸ್ಥಳದಲ್ಲೇ ಸಾವು

6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ