AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೊಡ್ಡಬಳ್ಳಾಪುರ: ರೌಂಡ್ಸ್​ನಲ್ಲಿದ್ದಾಗ ಇನ್ಸ್​ಪೆಕ್ಟರ್​ ಜೀಪ್​ನಲ್ಲಿ ಹಾವು ಪ್ರತ್ಯಕ್ಷ್ಯ!

snake in police jeep | ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಪೊಲೀಸ್​ ಇನ್ಸ್​ಪೆಕ್ಟರ್ ನವೀನ್​ ಜೀಪ್​ನಲ್ಲಿ ಹಾವು ಪ್ರತ್ಯಕ್ಷ್ಯವಾಗಿದೆ. ಇನ್ಸ್​ಪೆಕ್ಟರ್​​ ರೌಂಡ್ಸ್​ನಲ್ಲಿದ್ದಾಗ ಚಲಿಸುತ್ತಿದ್ದ ಪೊಲೀಸ್ ಜೀಪ್​ ಡಿಕ್ಕಿಯಿಂದ ಹಾವು ಹೊರ ಬಂದಿದೆ.

ದೊಡ್ಡಬಳ್ಳಾಪುರ: ರೌಂಡ್ಸ್​ನಲ್ಲಿದ್ದಾಗ ಇನ್ಸ್​ಪೆಕ್ಟರ್​ ಜೀಪ್​ನಲ್ಲಿ ಹಾವು ಪ್ರತ್ಯಕ್ಷ್ಯ!
ರೌಂಡ್ಸ್​ನಲ್ಲಿದ್ದಾಗ ಇನ್ಸ್​ಪೆಕ್ಟರ್​ ಜೀಪ್​ನಲ್ಲಿ ಹಾವು ಪ್ರತ್ಯಕ್ಷ್ಯ!
ಸಾಧು ಶ್ರೀನಾಥ್​
| Edited By: |

Updated on: Mar 01, 2021 | 5:37 PM

Share

ದೊಡ್ಡಬಳ್ಳಾಪುರ:ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಪೊಲೀಸ್​ ಇನ್ಸ್​ಪೆಕ್ಟರ್ ನವೀನ್​ ಜೀಪ್​ನಲ್ಲಿ ಹಾವು ಪ್ರತ್ಯಕ್ಷ್ಯವಾಗಿದೆ. ಇನ್ಸ್​ಪೆಕ್ಟರ್​​ ರೌಂಡ್ಸ್​ನಲ್ಲಿದ್ದಾಗ ಚಲಿಸುತ್ತಿದ್ದ ಪೊಲೀಸ್ ಜೀಪ್​ ಡಿಕ್ಕಿಯಿಂದ ಹಾವು ಹೊರ ಬಂದಿದೆ. ಹಾವನ್ನ ಮೊದಲು ನೋಡಿದ ಪಾದಾಚಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಕೂಡಲೆ ಪೊಲೀಸರು ಕೆಳಗಿಳಿದು,‌ ಸ್ಥಳಿಯರ ಮೂಲಕ ಹಾವನ್ನ ಹಿಡಿದು ಕಾಡಿಗೆ ಬಿಡಿಸಿ ಬರುವಲ್ಲಿ ಯಶಸ್ವಿಯಾಗಿದ್ದಾರೆ. ಈ ವೇಳೆ, ಪೊಲೀಸ್ ಜೀಪ್​ನಲ್ಲಿ ಹಾವು ಕಂಡುಬಂದಾಗ ಸುತ್ತಮುತ್ತಲ ವಾಹನ ಸವಾರರು ಒಂದು ಕ್ಷಣ ಬೆಚ್ಚಿಬಿದ್ದಿದ್ದಾರೆ.

ಇದನ್ನೂ ಓದಿ: ನಾಗಸಂದ್ರ ಮೆಟ್ರೋ ನಿಲ್ದಾಣದ ಬಳಿ ಭೀಕರ ಅಪಘಾತ: ಟ್ಯಾಂಕರ್ ಲಾರಿಗೆ ಸಿಲುಕಿ ದಿನಗೂಲಿ ನೌಕರ ಸ್ಥಳದಲ್ಲೇ ಸಾವು

ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?