AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೊಡ್ಡಬಳ್ಳಾಪುರ: ರೌಂಡ್ಸ್​ನಲ್ಲಿದ್ದಾಗ ಇನ್ಸ್​ಪೆಕ್ಟರ್​ ಜೀಪ್​ನಲ್ಲಿ ಹಾವು ಪ್ರತ್ಯಕ್ಷ್ಯ!

snake in police jeep | ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಪೊಲೀಸ್​ ಇನ್ಸ್​ಪೆಕ್ಟರ್ ನವೀನ್​ ಜೀಪ್​ನಲ್ಲಿ ಹಾವು ಪ್ರತ್ಯಕ್ಷ್ಯವಾಗಿದೆ. ಇನ್ಸ್​ಪೆಕ್ಟರ್​​ ರೌಂಡ್ಸ್​ನಲ್ಲಿದ್ದಾಗ ಚಲಿಸುತ್ತಿದ್ದ ಪೊಲೀಸ್ ಜೀಪ್​ ಡಿಕ್ಕಿಯಿಂದ ಹಾವು ಹೊರ ಬಂದಿದೆ.

ದೊಡ್ಡಬಳ್ಳಾಪುರ: ರೌಂಡ್ಸ್​ನಲ್ಲಿದ್ದಾಗ ಇನ್ಸ್​ಪೆಕ್ಟರ್​ ಜೀಪ್​ನಲ್ಲಿ ಹಾವು ಪ್ರತ್ಯಕ್ಷ್ಯ!
ರೌಂಡ್ಸ್​ನಲ್ಲಿದ್ದಾಗ ಇನ್ಸ್​ಪೆಕ್ಟರ್​ ಜೀಪ್​ನಲ್ಲಿ ಹಾವು ಪ್ರತ್ಯಕ್ಷ್ಯ!
ಸಾಧು ಶ್ರೀನಾಥ್​
| Edited By: |

Updated on: Mar 01, 2021 | 5:37 PM

Share

ದೊಡ್ಡಬಳ್ಳಾಪುರ:ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಪೊಲೀಸ್​ ಇನ್ಸ್​ಪೆಕ್ಟರ್ ನವೀನ್​ ಜೀಪ್​ನಲ್ಲಿ ಹಾವು ಪ್ರತ್ಯಕ್ಷ್ಯವಾಗಿದೆ. ಇನ್ಸ್​ಪೆಕ್ಟರ್​​ ರೌಂಡ್ಸ್​ನಲ್ಲಿದ್ದಾಗ ಚಲಿಸುತ್ತಿದ್ದ ಪೊಲೀಸ್ ಜೀಪ್​ ಡಿಕ್ಕಿಯಿಂದ ಹಾವು ಹೊರ ಬಂದಿದೆ. ಹಾವನ್ನ ಮೊದಲು ನೋಡಿದ ಪಾದಾಚಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಕೂಡಲೆ ಪೊಲೀಸರು ಕೆಳಗಿಳಿದು,‌ ಸ್ಥಳಿಯರ ಮೂಲಕ ಹಾವನ್ನ ಹಿಡಿದು ಕಾಡಿಗೆ ಬಿಡಿಸಿ ಬರುವಲ್ಲಿ ಯಶಸ್ವಿಯಾಗಿದ್ದಾರೆ. ಈ ವೇಳೆ, ಪೊಲೀಸ್ ಜೀಪ್​ನಲ್ಲಿ ಹಾವು ಕಂಡುಬಂದಾಗ ಸುತ್ತಮುತ್ತಲ ವಾಹನ ಸವಾರರು ಒಂದು ಕ್ಷಣ ಬೆಚ್ಚಿಬಿದ್ದಿದ್ದಾರೆ.

ಇದನ್ನೂ ಓದಿ: ನಾಗಸಂದ್ರ ಮೆಟ್ರೋ ನಿಲ್ದಾಣದ ಬಳಿ ಭೀಕರ ಅಪಘಾತ: ಟ್ಯಾಂಕರ್ ಲಾರಿಗೆ ಸಿಲುಕಿ ದಿನಗೂಲಿ ನೌಕರ ಸ್ಥಳದಲ್ಲೇ ಸಾವು

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್