AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿದು ಬಿಸಾಕಿದ್ದ ಬೀರ್ ಕ್ಯಾನ್​​ ಒಳಗೆ ತಗಲಾಕಿಕೊಂಡ ಹಾವಿನ ರಕ್ಷಣೆ!

ಮೈಸೂರು: ಕುಡಿದು ಬಿಸಾಡಿದ್ದ ಬಿಯರ್ ಕ್ಯಾನ್​​ ಒಳಗೆ ಸಿಲುಕಿಕೊಂಡಿದ್ದ ಹಾವೊಂದನ್ನು ಪ್ರಜ್ಞಾವಂತ ಯುವಕರು ರಕ್ಷಣೆ ಮಾಡಿರುವ ಘಟನೆ ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕಂಪಲಾಪುರ ಸಮೀಪ ಕಂಬಿಬೋರೆ ಅರಣ್ಯ ಪ್ರದೇಶದ ರಸ್ತೆಯಲ್ಲಿ ನಡೆದಿದೆ. ಕುಡಿದು ಬಿಸಾಡಿದ್ದ ಬಿಯರ್ ಕ್ಯಾನ್​​ ಅನ್ನು (Beer Can​​) ಯಾಕೆ ಮೂಸಿ ನೋಡಲು ಹೋಯಿತೋ  ಹಾವು, ಅಂತೂ ಅದರೊಳಕ್ಕೆ ನುಸುಳಿಬಿಟ್ಟಿದೆ. ಆ ಕೇರೆ ಹಾವು ಹೊರಬರಲಾರದೆ ಒದ್ದಾಡಿದೆ. ಹಾವಿನ ಒದ್ದಾಟವನ್ನು ಗಮನಿಸಿದ ಸ್ನೇಕ್ ಗಿರೀಶ್ ಹಾಗೂ ಅವರ ತಂಡ, ಕಟರ್ ನಿಂದ ಕ್ಯಾನ್​​ ಕತ್ತರಿಸಿ […]

ಕುಡಿದು ಬಿಸಾಕಿದ್ದ ಬೀರ್ ಕ್ಯಾನ್​​ ಒಳಗೆ ತಗಲಾಕಿಕೊಂಡ ಹಾವಿನ ರಕ್ಷಣೆ!
Guru
Guru| Edited By: ಸಾಧು ಶ್ರೀನಾಥ್​|

Updated on:Aug 10, 2020 | 10:30 AM

Share

ಮೈಸೂರು: ಕುಡಿದು ಬಿಸಾಡಿದ್ದ ಬಿಯರ್ ಕ್ಯಾನ್​​ ಒಳಗೆ ಸಿಲುಕಿಕೊಂಡಿದ್ದ ಹಾವೊಂದನ್ನು ಪ್ರಜ್ಞಾವಂತ ಯುವಕರು ರಕ್ಷಣೆ ಮಾಡಿರುವ ಘಟನೆ ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕಂಪಲಾಪುರ ಸಮೀಪ ಕಂಬಿಬೋರೆ ಅರಣ್ಯ ಪ್ರದೇಶದ ರಸ್ತೆಯಲ್ಲಿ ನಡೆದಿದೆ.

ಕುಡಿದು ಬಿಸಾಡಿದ್ದ ಬಿಯರ್ ಕ್ಯಾನ್​​ ಅನ್ನು (Beer Can​​) ಯಾಕೆ ಮೂಸಿ ನೋಡಲು ಹೋಯಿತೋ  ಹಾವು, ಅಂತೂ ಅದರೊಳಕ್ಕೆ ನುಸುಳಿಬಿಟ್ಟಿದೆ. ಆ ಕೇರೆ ಹಾವು ಹೊರಬರಲಾರದೆ ಒದ್ದಾಡಿದೆ. ಹಾವಿನ ಒದ್ದಾಟವನ್ನು ಗಮನಿಸಿದ ಸ್ನೇಕ್ ಗಿರೀಶ್ ಹಾಗೂ ಅವರ ತಂಡ, ಕಟರ್ ನಿಂದ ಕ್ಯಾನ್​​ ಕತ್ತರಿಸಿ ಹಾವನ್ನು ರಕ್ಷಿಸಿದೆ.

ಹೀಗೆ ರಕ್ಷಣೆ ಮಾಡಿದ ಹಾವನ್ನು, ಯುವ ತಂಡ ಮತ್ತೆ ಕಾಡಿಗೆ ಬಿಟ್ಟು ಪ್ರಾಣಿ ಪ್ರೇಮ ಮೆರೆದಿದೆ. ಸ್ನೇಕ್ ಗಿರೀಶ್ ಮತ್ತು ಅವರ ಸ್ನೇಹಿತರ ಈ ಕಾರ್ಯವನ್ನು ಜನ ಈಗ ಶ್ಲಾಘಿಸುತ್ತಿದ್ದಾರೆ.

Published On - 10:25 am, Mon, 10 August 20

Follow Us
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?