AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿದು ಬಿಸಾಕಿದ್ದ ಬೀರ್ ಕ್ಯಾನ್​​ ಒಳಗೆ ತಗಲಾಕಿಕೊಂಡ ಹಾವಿನ ರಕ್ಷಣೆ!

ಮೈಸೂರು: ಕುಡಿದು ಬಿಸಾಡಿದ್ದ ಬಿಯರ್ ಕ್ಯಾನ್​​ ಒಳಗೆ ಸಿಲುಕಿಕೊಂಡಿದ್ದ ಹಾವೊಂದನ್ನು ಪ್ರಜ್ಞಾವಂತ ಯುವಕರು ರಕ್ಷಣೆ ಮಾಡಿರುವ ಘಟನೆ ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕಂಪಲಾಪುರ ಸಮೀಪ ಕಂಬಿಬೋರೆ ಅರಣ್ಯ ಪ್ರದೇಶದ ರಸ್ತೆಯಲ್ಲಿ ನಡೆದಿದೆ. ಕುಡಿದು ಬಿಸಾಡಿದ್ದ ಬಿಯರ್ ಕ್ಯಾನ್​​ ಅನ್ನು (Beer Can​​) ಯಾಕೆ ಮೂಸಿ ನೋಡಲು ಹೋಯಿತೋ  ಹಾವು, ಅಂತೂ ಅದರೊಳಕ್ಕೆ ನುಸುಳಿಬಿಟ್ಟಿದೆ. ಆ ಕೇರೆ ಹಾವು ಹೊರಬರಲಾರದೆ ಒದ್ದಾಡಿದೆ. ಹಾವಿನ ಒದ್ದಾಟವನ್ನು ಗಮನಿಸಿದ ಸ್ನೇಕ್ ಗಿರೀಶ್ ಹಾಗೂ ಅವರ ತಂಡ, ಕಟರ್ ನಿಂದ ಕ್ಯಾನ್​​ ಕತ್ತರಿಸಿ […]

ಕುಡಿದು ಬಿಸಾಕಿದ್ದ ಬೀರ್ ಕ್ಯಾನ್​​ ಒಳಗೆ ತಗಲಾಕಿಕೊಂಡ ಹಾವಿನ ರಕ್ಷಣೆ!
Guru
| Edited By: |

Updated on:Aug 10, 2020 | 10:30 AM

Share

ಮೈಸೂರು: ಕುಡಿದು ಬಿಸಾಡಿದ್ದ ಬಿಯರ್ ಕ್ಯಾನ್​​ ಒಳಗೆ ಸಿಲುಕಿಕೊಂಡಿದ್ದ ಹಾವೊಂದನ್ನು ಪ್ರಜ್ಞಾವಂತ ಯುವಕರು ರಕ್ಷಣೆ ಮಾಡಿರುವ ಘಟನೆ ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕಂಪಲಾಪುರ ಸಮೀಪ ಕಂಬಿಬೋರೆ ಅರಣ್ಯ ಪ್ರದೇಶದ ರಸ್ತೆಯಲ್ಲಿ ನಡೆದಿದೆ.

ಕುಡಿದು ಬಿಸಾಡಿದ್ದ ಬಿಯರ್ ಕ್ಯಾನ್​​ ಅನ್ನು (Beer Can​​) ಯಾಕೆ ಮೂಸಿ ನೋಡಲು ಹೋಯಿತೋ  ಹಾವು, ಅಂತೂ ಅದರೊಳಕ್ಕೆ ನುಸುಳಿಬಿಟ್ಟಿದೆ. ಆ ಕೇರೆ ಹಾವು ಹೊರಬರಲಾರದೆ ಒದ್ದಾಡಿದೆ. ಹಾವಿನ ಒದ್ದಾಟವನ್ನು ಗಮನಿಸಿದ ಸ್ನೇಕ್ ಗಿರೀಶ್ ಹಾಗೂ ಅವರ ತಂಡ, ಕಟರ್ ನಿಂದ ಕ್ಯಾನ್​​ ಕತ್ತರಿಸಿ ಹಾವನ್ನು ರಕ್ಷಿಸಿದೆ.

ಹೀಗೆ ರಕ್ಷಣೆ ಮಾಡಿದ ಹಾವನ್ನು, ಯುವ ತಂಡ ಮತ್ತೆ ಕಾಡಿಗೆ ಬಿಟ್ಟು ಪ್ರಾಣಿ ಪ್ರೇಮ ಮೆರೆದಿದೆ. ಸ್ನೇಕ್ ಗಿರೀಶ್ ಮತ್ತು ಅವರ ಸ್ನೇಹಿತರ ಈ ಕಾರ್ಯವನ್ನು ಜನ ಈಗ ಶ್ಲಾಘಿಸುತ್ತಿದ್ದಾರೆ.

Published On - 10:25 am, Mon, 10 August 20

Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!