AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

For a change.. ಕಡುವೈರಿ ಹಾವು-ಮುಂಗುಸಿ ಕಾದಾಟದಲ್ಲಿ ಸೋತಿದ್ದು ಯಾವುದು ಗೊತ್ತಾ!?

ದಾವಣಗೆರೆ: ಸಾಮಾನ್ಯವಾಗಿ ಕಡುವೈರಿಗಳಾದ ಹಾವು ಮತ್ತು ಮುಂಗುಸಿ ಕಾದಾಟಕ್ಕೆ ಇಳಿದರೆ ಸೋಲುವುದು ಹಾವೇ! ಆದ್ರೆ ಬದಲಾವಣೆಗಾಗಿ ಎಂಬಂತೆ ದಾವಣಗೆರೆಯ ಹೊಸಕುಂದುವಾಡ ಗ್ರಾಮದಲ್ಲಿ ನಡೆದ‌ ಘಟನೆ ಇದನ್ನು ತಿರುವು ಮುರುವು ಗೊಳಿಸಿದೆ. ಹಾವಿಗೆ ಹೆದರಿದ ಮುಂಗುಸಿ ಬದುಕಿದ್ಯಾ ಬಡ ಜೀವವೇ ಎನ್ನುವಂತೆ ಅದರ ಕಪಿಮುಷ್ಠಿಯಿಂದ ಬಿಡಿಸಿಕೊಂಡು ಓಡಿ ಹೋಗಿದೆ! ಹಾವಿನ ಬಿಗಿತಕ್ಕೆ ಒದ್ದಾಡಿದ ಮುಂಗುಸಿ ಪಲಾಯನ ಮಾಡಿತು! ಮುಂಗುಸಿಯ ತನ್ನ ಹೊಟ್ಟೆಗೆ ಸುತ್ತಿಕೊಂಡ ಹಾವಿನ ಬಿಗಿ ಹಿಡಿತಕ್ಕೆ ಸಿಲುಕಿ ಒದ್ದಾಡಿದೆ. ಹಾವಿನ ಬಿಗಿತದಿಂದ ಬಿಡಿಸಿಕೊಳ್ಳಲು ಸಾಕಷ್ಟು ಒದ್ದಾಡಿದೆ. ಕೊನೆಗೆ […]

For a change.. ಕಡುವೈರಿ ಹಾವು-ಮುಂಗುಸಿ ಕಾದಾಟದಲ್ಲಿ ಸೋತಿದ್ದು ಯಾವುದು ಗೊತ್ತಾ!?
ಸಾಧು ಶ್ರೀನಾಥ್​
|

Updated on:Oct 29, 2020 | 4:04 PM

Share

ದಾವಣಗೆರೆ: ಸಾಮಾನ್ಯವಾಗಿ ಕಡುವೈರಿಗಳಾದ ಹಾವು ಮತ್ತು ಮುಂಗುಸಿ ಕಾದಾಟಕ್ಕೆ ಇಳಿದರೆ ಸೋಲುವುದು ಹಾವೇ! ಆದ್ರೆ ಬದಲಾವಣೆಗಾಗಿ ಎಂಬಂತೆ ದಾವಣಗೆರೆಯ ಹೊಸಕುಂದುವಾಡ ಗ್ರಾಮದಲ್ಲಿ ನಡೆದ‌ ಘಟನೆ ಇದನ್ನು ತಿರುವು ಮುರುವು ಗೊಳಿಸಿದೆ. ಹಾವಿಗೆ ಹೆದರಿದ ಮುಂಗುಸಿ ಬದುಕಿದ್ಯಾ ಬಡ ಜೀವವೇ ಎನ್ನುವಂತೆ ಅದರ ಕಪಿಮುಷ್ಠಿಯಿಂದ ಬಿಡಿಸಿಕೊಂಡು ಓಡಿ ಹೋಗಿದೆ!

ಹಾವಿನ ಬಿಗಿತಕ್ಕೆ ಒದ್ದಾಡಿದ ಮುಂಗುಸಿ ಪಲಾಯನ ಮಾಡಿತು! ಮುಂಗುಸಿಯ ತನ್ನ ಹೊಟ್ಟೆಗೆ ಸುತ್ತಿಕೊಂಡ ಹಾವಿನ ಬಿಗಿ ಹಿಡಿತಕ್ಕೆ ಸಿಲುಕಿ ಒದ್ದಾಡಿದೆ. ಹಾವಿನ ಬಿಗಿತದಿಂದ ಬಿಡಿಸಿಕೊಳ್ಳಲು ಸಾಕಷ್ಟು ಒದ್ದಾಡಿದೆ. ಕೊನೆಗೆ ಹಾವಿನಿಂದ ತಪ್ಪಿಸಿ ಕೊಳ್ಳಲು ಆಗದೆ ಹಾವನ್ನೇ ಎಳೆದೆಕೊಂಡ ಹೋಗಿದೆ. ಸ್ಥಳೀಯರು ಹಾವು ಮುಂಗುಸಿಯ ಕಾದಾಟವನ್ನು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ಕೊನೆಗೆ ಮುಂಗುಸಿ ಪಾರಾಗಿರುವುದು ಸ್ಥಳೀಯರ ಕಣ್ಣಿಗೆ ಬಿದ್ದಿದೆ.

Published On - 3:57 pm, Thu, 29 October 20

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!