AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

For a change.. ಕಡುವೈರಿ ಹಾವು-ಮುಂಗುಸಿ ಕಾದಾಟದಲ್ಲಿ ಸೋತಿದ್ದು ಯಾವುದು ಗೊತ್ತಾ!?

ದಾವಣಗೆರೆ: ಸಾಮಾನ್ಯವಾಗಿ ಕಡುವೈರಿಗಳಾದ ಹಾವು ಮತ್ತು ಮುಂಗುಸಿ ಕಾದಾಟಕ್ಕೆ ಇಳಿದರೆ ಸೋಲುವುದು ಹಾವೇ! ಆದ್ರೆ ಬದಲಾವಣೆಗಾಗಿ ಎಂಬಂತೆ ದಾವಣಗೆರೆಯ ಹೊಸಕುಂದುವಾಡ ಗ್ರಾಮದಲ್ಲಿ ನಡೆದ‌ ಘಟನೆ ಇದನ್ನು ತಿರುವು ಮುರುವು ಗೊಳಿಸಿದೆ. ಹಾವಿಗೆ ಹೆದರಿದ ಮುಂಗುಸಿ ಬದುಕಿದ್ಯಾ ಬಡ ಜೀವವೇ ಎನ್ನುವಂತೆ ಅದರ ಕಪಿಮುಷ್ಠಿಯಿಂದ ಬಿಡಿಸಿಕೊಂಡು ಓಡಿ ಹೋಗಿದೆ! ಹಾವಿನ ಬಿಗಿತಕ್ಕೆ ಒದ್ದಾಡಿದ ಮುಂಗುಸಿ ಪಲಾಯನ ಮಾಡಿತು! ಮುಂಗುಸಿಯ ತನ್ನ ಹೊಟ್ಟೆಗೆ ಸುತ್ತಿಕೊಂಡ ಹಾವಿನ ಬಿಗಿ ಹಿಡಿತಕ್ಕೆ ಸಿಲುಕಿ ಒದ್ದಾಡಿದೆ. ಹಾವಿನ ಬಿಗಿತದಿಂದ ಬಿಡಿಸಿಕೊಳ್ಳಲು ಸಾಕಷ್ಟು ಒದ್ದಾಡಿದೆ. ಕೊನೆಗೆ […]

For a change.. ಕಡುವೈರಿ ಹಾವು-ಮುಂಗುಸಿ ಕಾದಾಟದಲ್ಲಿ ಸೋತಿದ್ದು ಯಾವುದು ಗೊತ್ತಾ!?
ಸಾಧು ಶ್ರೀನಾಥ್​
|

Updated on:Oct 29, 2020 | 4:04 PM

Share

ದಾವಣಗೆರೆ: ಸಾಮಾನ್ಯವಾಗಿ ಕಡುವೈರಿಗಳಾದ ಹಾವು ಮತ್ತು ಮುಂಗುಸಿ ಕಾದಾಟಕ್ಕೆ ಇಳಿದರೆ ಸೋಲುವುದು ಹಾವೇ! ಆದ್ರೆ ಬದಲಾವಣೆಗಾಗಿ ಎಂಬಂತೆ ದಾವಣಗೆರೆಯ ಹೊಸಕುಂದುವಾಡ ಗ್ರಾಮದಲ್ಲಿ ನಡೆದ‌ ಘಟನೆ ಇದನ್ನು ತಿರುವು ಮುರುವು ಗೊಳಿಸಿದೆ. ಹಾವಿಗೆ ಹೆದರಿದ ಮುಂಗುಸಿ ಬದುಕಿದ್ಯಾ ಬಡ ಜೀವವೇ ಎನ್ನುವಂತೆ ಅದರ ಕಪಿಮುಷ್ಠಿಯಿಂದ ಬಿಡಿಸಿಕೊಂಡು ಓಡಿ ಹೋಗಿದೆ!

ಹಾವಿನ ಬಿಗಿತಕ್ಕೆ ಒದ್ದಾಡಿದ ಮುಂಗುಸಿ ಪಲಾಯನ ಮಾಡಿತು! ಮುಂಗುಸಿಯ ತನ್ನ ಹೊಟ್ಟೆಗೆ ಸುತ್ತಿಕೊಂಡ ಹಾವಿನ ಬಿಗಿ ಹಿಡಿತಕ್ಕೆ ಸಿಲುಕಿ ಒದ್ದಾಡಿದೆ. ಹಾವಿನ ಬಿಗಿತದಿಂದ ಬಿಡಿಸಿಕೊಳ್ಳಲು ಸಾಕಷ್ಟು ಒದ್ದಾಡಿದೆ. ಕೊನೆಗೆ ಹಾವಿನಿಂದ ತಪ್ಪಿಸಿ ಕೊಳ್ಳಲು ಆಗದೆ ಹಾವನ್ನೇ ಎಳೆದೆಕೊಂಡ ಹೋಗಿದೆ. ಸ್ಥಳೀಯರು ಹಾವು ಮುಂಗುಸಿಯ ಕಾದಾಟವನ್ನು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ಕೊನೆಗೆ ಮುಂಗುಸಿ ಪಾರಾಗಿರುವುದು ಸ್ಥಳೀಯರ ಕಣ್ಣಿಗೆ ಬಿದ್ದಿದೆ.

Published On - 3:57 pm, Thu, 29 October 20

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು