AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಾಣಾಪಾಯದಲ್ಲಿ ಸಿಲುಕಿದ್ದ ಹಾವನ್ನು ಮರಳಿ ಗೂಡಿಗೆ ಕಳುಹಿಸಿ ಮಾನವೀಯತೆ ಮೆರೆದ ‘ನಾಗೇಂದ್ರ’!

ಟಿವಿ ಒಳಗಡೆ ಸಿಲುಕಿಕೊಂಡಿದ್ದ ಕೆರೆಹಾವನ್ನು ಪ್ರಾಣಾಪಾಯದಿಂದ ರಕ್ಷಿಸಿ ಮರಳಿ ಗೂಡಿಗೆ ಕಳುಹಿಸಲಾಗಿದೆ.

ಪ್ರಾಣಾಪಾಯದಲ್ಲಿ ಸಿಲುಕಿದ್ದ ಹಾವನ್ನು ಮರಳಿ ಗೂಡಿಗೆ ಕಳುಹಿಸಿ ಮಾನವೀಯತೆ ಮೆರೆದ ‘ನಾಗೇಂದ್ರ’!
ಕೆರೆ ಹಾವು
shruti hegde
| Edited By: ಸಾಧು ಶ್ರೀನಾಥ್​|

Updated on: Dec 24, 2020 | 11:14 AM

Share

ನೆಲಮಂಗಲ: ಟಿವಿ ಒಳಗಡೆ ಸೇರಿಕೊಂಡಿದ್ದ ಕೆರೆ ಹಾವನ್ನು.. ಪ್ರಾಣಾಪಾಯದಿಂದ ರಕ್ಷಿಸಿದ ಘಟನೆ ಬೆಂಗಳೂರು ಉತ್ತರ ತಾಲೂಕು ತೋಟದ ಗುಡ್ಡದ ಹಳ್ಳಿಯ ಹೇಮಾವತಿ ಅವರ ಮನೆಯಲ್ಲಿ ನಡೆದಿದೆ.

ಸುಮಾರು 7 ಅಡಿ ಉದ್ದದ ಹಾವು 3 ದಿನಗಳ ಹಿಂದೆಯೇ ಹೇಮಾವತಿಯವರ ಮನೆ ಟಿವಿಯ ಒಳಗಡೆ ಸಿಲುಕೊಕೊಂಡಿತ್ತು. ಆಚೆಯೂ ಬರಲಾಗದೆ, ಒಳಗಡೆಯೂ ಇರಲಾಗದೆ ಪರದಾಡುತ್ತಿತ್ತು. ಇದನ್ನು ನೋಡಿದ ಹೇಮಾವತಿ ಹಾವಾಡಿಗ ನಾಗೇಂದ್ರನಿಗೆ ವಿಷಯ ತಿಳಿಸಿ ಹಾವನ್ನು ರಕ್ಷಿಸಿದ್ದಾರೆ.

ಪ್ರಾಣಾಪಾಯದಿಂದ ಹಾವನ್ನು ತೆಗೆದ ನಾಗೇಂದ್ರ, ಹೆಸರಘಟ್ಟ ಅರಣ್ಯ ಪ್ರದೇಶಕ್ಕೆ ಹಾವನ್ನು ತಲುಪಿಸಿ ಮಾನವೀಯತೆ ಮೆರೆದಿದ್ದಾರೆ.

Follow Us
shruti hegde
shruti hegde
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು