AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಾಣಾಪಾಯದಲ್ಲಿ ಸಿಲುಕಿದ್ದ ಹಾವನ್ನು ಮರಳಿ ಗೂಡಿಗೆ ಕಳುಹಿಸಿ ಮಾನವೀಯತೆ ಮೆರೆದ ‘ನಾಗೇಂದ್ರ’!

ಟಿವಿ ಒಳಗಡೆ ಸಿಲುಕಿಕೊಂಡಿದ್ದ ಕೆರೆಹಾವನ್ನು ಪ್ರಾಣಾಪಾಯದಿಂದ ರಕ್ಷಿಸಿ ಮರಳಿ ಗೂಡಿಗೆ ಕಳುಹಿಸಲಾಗಿದೆ.

ಪ್ರಾಣಾಪಾಯದಲ್ಲಿ ಸಿಲುಕಿದ್ದ ಹಾವನ್ನು ಮರಳಿ ಗೂಡಿಗೆ ಕಳುಹಿಸಿ ಮಾನವೀಯತೆ ಮೆರೆದ ‘ನಾಗೇಂದ್ರ’!
ಕೆರೆ ಹಾವು
shruti hegde
| Edited By: ಸಾಧು ಶ್ರೀನಾಥ್​|

Updated on: Dec 24, 2020 | 11:14 AM

Share

ನೆಲಮಂಗಲ: ಟಿವಿ ಒಳಗಡೆ ಸೇರಿಕೊಂಡಿದ್ದ ಕೆರೆ ಹಾವನ್ನು.. ಪ್ರಾಣಾಪಾಯದಿಂದ ರಕ್ಷಿಸಿದ ಘಟನೆ ಬೆಂಗಳೂರು ಉತ್ತರ ತಾಲೂಕು ತೋಟದ ಗುಡ್ಡದ ಹಳ್ಳಿಯ ಹೇಮಾವತಿ ಅವರ ಮನೆಯಲ್ಲಿ ನಡೆದಿದೆ.

ಸುಮಾರು 7 ಅಡಿ ಉದ್ದದ ಹಾವು 3 ದಿನಗಳ ಹಿಂದೆಯೇ ಹೇಮಾವತಿಯವರ ಮನೆ ಟಿವಿಯ ಒಳಗಡೆ ಸಿಲುಕೊಕೊಂಡಿತ್ತು. ಆಚೆಯೂ ಬರಲಾಗದೆ, ಒಳಗಡೆಯೂ ಇರಲಾಗದೆ ಪರದಾಡುತ್ತಿತ್ತು. ಇದನ್ನು ನೋಡಿದ ಹೇಮಾವತಿ ಹಾವಾಡಿಗ ನಾಗೇಂದ್ರನಿಗೆ ವಿಷಯ ತಿಳಿಸಿ ಹಾವನ್ನು ರಕ್ಷಿಸಿದ್ದಾರೆ.

ಪ್ರಾಣಾಪಾಯದಿಂದ ಹಾವನ್ನು ತೆಗೆದ ನಾಗೇಂದ್ರ, ಹೆಸರಘಟ್ಟ ಅರಣ್ಯ ಪ್ರದೇಶಕ್ಕೆ ಹಾವನ್ನು ತಲುಪಿಸಿ ಮಾನವೀಯತೆ ಮೆರೆದಿದ್ದಾರೆ.

Follow Us
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ