AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀಲ್‌ಡೌನ್ ಮನೆಗೆ ಎಂಟ್ರಿ ಕೊಟ್ಟ ನಾಗರಹಾವು.. ಸ್ಥಳೀಯರಿಗೆ ಸ್ನೇಕ್ ಶ್ಯಾಮ್ ಫುಲ್ ಕ್ಲಾಸ್!

ಮೈಸೂರು: ಕೊರೊನಾ ಪಾಸಿಟಿವ್ ನಿಂದಾಗಿ ಸೀಲ್ ಡೌನ್ ಆಗಿರುವ ಮೈಸೂರಿನ ತಿಲಕ್ ನಗರದ ಸಿ.ವಿ.ರಸ್ತೆಯ 8 ನೇ ಕ್ರಾಸ್ ನಲ್ಲಿರುವ ಮನೆಯಲ್ಲಿ ನಾಗರಹಾವು ಕಾಣಿಸಿಕೊಂಡಿದ್ದು, ಸ್ಥಳೀಯರಿಂದ ಮಾಹಿತಿ ಪಡೆದ ಉರಗ ತಜ್ಞ ಸ್ನೇಕ್ ಶ್ಯಾಮ್ ಸ್ಥಳಕ್ಕಾಗಮಿಸಿ ಮನೆಯಲ್ಲಿ ಅಡಗಿದ್ದ ನಾಗರಹಾವನ್ನು ರಕ್ಷಣೆ ಮಾಡಿದ್ದಾರೆ. ಈ ವೇಳೆ ನಾಗರಹಾವು ಪತ್ತೆಯಾದ ಮನೆಗೆ ಹೊಂದಿಕೊಂಡಿರುವ ಮೂರನೇ ಮನೆಯಲ್ಲಿ ಕೊರೊನಾ ಸೋಂಕು‌ ಕಂಡು ಬಂದಿದೆ. ಈ ವೇಳೆ ಬಹುತೇಕರು ಮಾಸ್ಕ್ ಹಾಕಿಕೊಳ್ಳದೇ ಇರುವುದನ್ನು ಕಂಡ ಸ್ನೇಕ್ ಶ್ಯಾಮ್ ಸ್ಥಳೀಯರಿಗೆ ಫುಲ್ ಕ್ಲಾಸ್ […]

ಸೀಲ್‌ಡೌನ್ ಮನೆಗೆ ಎಂಟ್ರಿ ಕೊಟ್ಟ ನಾಗರಹಾವು.. ಸ್ಥಳೀಯರಿಗೆ ಸ್ನೇಕ್ ಶ್ಯಾಮ್ ಫುಲ್ ಕ್ಲಾಸ್!
ಸಾಧು ಶ್ರೀನಾಥ್​
|

Updated on:Jul 18, 2020 | 5:00 PM

Share

ಮೈಸೂರು: ಕೊರೊನಾ ಪಾಸಿಟಿವ್ ನಿಂದಾಗಿ ಸೀಲ್ ಡೌನ್ ಆಗಿರುವ ಮೈಸೂರಿನ ತಿಲಕ್ ನಗರದ ಸಿ.ವಿ.ರಸ್ತೆಯ 8 ನೇ ಕ್ರಾಸ್ ನಲ್ಲಿರುವ ಮನೆಯಲ್ಲಿ ನಾಗರಹಾವು ಕಾಣಿಸಿಕೊಂಡಿದ್ದು, ಸ್ಥಳೀಯರಿಂದ ಮಾಹಿತಿ ಪಡೆದ ಉರಗ ತಜ್ಞ ಸ್ನೇಕ್ ಶ್ಯಾಮ್ ಸ್ಥಳಕ್ಕಾಗಮಿಸಿ ಮನೆಯಲ್ಲಿ ಅಡಗಿದ್ದ ನಾಗರಹಾವನ್ನು ರಕ್ಷಣೆ ಮಾಡಿದ್ದಾರೆ.

ಈ ವೇಳೆ ನಾಗರಹಾವು ಪತ್ತೆಯಾದ ಮನೆಗೆ ಹೊಂದಿಕೊಂಡಿರುವ ಮೂರನೇ ಮನೆಯಲ್ಲಿ ಕೊರೊನಾ ಸೋಂಕು‌ ಕಂಡು ಬಂದಿದೆ. ಈ ವೇಳೆ ಬಹುತೇಕರು ಮಾಸ್ಕ್ ಹಾಕಿಕೊಳ್ಳದೇ ಇರುವುದನ್ನು ಕಂಡ ಸ್ನೇಕ್ ಶ್ಯಾಮ್ ಸ್ಥಳೀಯರಿಗೆ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ. ದೂರದ ಚೀನಾದಿಂದಲೇ‌ ಕೊರೊನಾ ವೈರಸ್ ಬಂದಿದೆ.. ಇನ್ನು ಮೂರನೇ ಮನೆಯಿಂದ ಕೊರೊನಾ ಬರುವುದಿಲ್ಲವೇ!? ದಯಾಮಾಡಿ ಎಲ್ಲರೂ ಮಾಸ್ಕ್ ಧರಿಸಿ ಎಂದು ಸಲಹೆ ನೀಡಿ ಸ್ನೇಕ್ ಸಮೇತ.. ಸ್ನೇಕ್ ಶ್ಯಾಮ್ ತೆರಳಿದರು.

Published On - 4:57 pm, Sat, 18 July 20

Follow Us
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಬಸ್ ಸೀಟ್ ಹಿಡಿಯುವ ಆತುರ ತಂದ ಆಪತ್ತು!
ಬಸ್ ಸೀಟ್ ಹಿಡಿಯುವ ಆತುರ ತಂದ ಆಪತ್ತು!
ವಿಮಾನ ನಿಲ್ದಾಣದಲ್ಲಿ ಶ್ಲೋಕ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ
ವಿಮಾನ ನಿಲ್ದಾಣದಲ್ಲಿ ಶ್ಲೋಕ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ
ಚಿನ್ನಸ್ವಾಮಿಯಲ್ಲಿ ಶಾಶ್ವತವಾಗಿ ಉಳಿಯಲಿದೆ ಅಗಲಿದ 11 ಜೀವಗಳ ನೆನಪು
ಚಿನ್ನಸ್ವಾಮಿಯಲ್ಲಿ ಶಾಶ್ವತವಾಗಿ ಉಳಿಯಲಿದೆ ಅಗಲಿದ 11 ಜೀವಗಳ ನೆನಪು
ಸಿಎಂ ಸಿದ್ದರಾಮಯ್ಯ, ಸುನಿಲ್ ಕುಮಾರ್ ನಡುವೆ ಜಟಾಪಟಿ
ಸಿಎಂ ಸಿದ್ದರಾಮಯ್ಯ, ಸುನಿಲ್ ಕುಮಾರ್ ನಡುವೆ ಜಟಾಪಟಿ