ಸೀಲ್‌ಡೌನ್ ಮನೆಗೆ ಎಂಟ್ರಿ ಕೊಟ್ಟ ನಾಗರಹಾವು.. ಸ್ಥಳೀಯರಿಗೆ ಸ್ನೇಕ್ ಶ್ಯಾಮ್ ಫುಲ್ ಕ್ಲಾಸ್!

ಮೈಸೂರು: ಕೊರೊನಾ ಪಾಸಿಟಿವ್ ನಿಂದಾಗಿ ಸೀಲ್ ಡೌನ್ ಆಗಿರುವ ಮೈಸೂರಿನ ತಿಲಕ್ ನಗರದ ಸಿ.ವಿ.ರಸ್ತೆಯ 8 ನೇ ಕ್ರಾಸ್ ನಲ್ಲಿರುವ ಮನೆಯಲ್ಲಿ ನಾಗರಹಾವು ಕಾಣಿಸಿಕೊಂಡಿದ್ದು, ಸ್ಥಳೀಯರಿಂದ ಮಾಹಿತಿ ಪಡೆದ ಉರಗ ತಜ್ಞ ಸ್ನೇಕ್ ಶ್ಯಾಮ್ ಸ್ಥಳಕ್ಕಾಗಮಿಸಿ ಮನೆಯಲ್ಲಿ ಅಡಗಿದ್ದ ನಾಗರಹಾವನ್ನು ರಕ್ಷಣೆ ಮಾಡಿದ್ದಾರೆ. ಈ ವೇಳೆ ನಾಗರಹಾವು ಪತ್ತೆಯಾದ ಮನೆಗೆ ಹೊಂದಿಕೊಂಡಿರುವ ಮೂರನೇ ಮನೆಯಲ್ಲಿ ಕೊರೊನಾ ಸೋಂಕು‌ ಕಂಡು ಬಂದಿದೆ. ಈ ವೇಳೆ ಬಹುತೇಕರು ಮಾಸ್ಕ್ ಹಾಕಿಕೊಳ್ಳದೇ ಇರುವುದನ್ನು ಕಂಡ ಸ್ನೇಕ್ ಶ್ಯಾಮ್ ಸ್ಥಳೀಯರಿಗೆ ಫುಲ್ ಕ್ಲಾಸ್ […]

ಸೀಲ್‌ಡೌನ್ ಮನೆಗೆ ಎಂಟ್ರಿ ಕೊಟ್ಟ ನಾಗರಹಾವು.. ಸ್ಥಳೀಯರಿಗೆ ಸ್ನೇಕ್ ಶ್ಯಾಮ್ ಫುಲ್ ಕ್ಲಾಸ್!
Follow us
|

Updated on:Jul 18, 2020 | 5:00 PM

ಮೈಸೂರು: ಕೊರೊನಾ ಪಾಸಿಟಿವ್ ನಿಂದಾಗಿ ಸೀಲ್ ಡೌನ್ ಆಗಿರುವ ಮೈಸೂರಿನ ತಿಲಕ್ ನಗರದ ಸಿ.ವಿ.ರಸ್ತೆಯ 8 ನೇ ಕ್ರಾಸ್ ನಲ್ಲಿರುವ ಮನೆಯಲ್ಲಿ ನಾಗರಹಾವು ಕಾಣಿಸಿಕೊಂಡಿದ್ದು, ಸ್ಥಳೀಯರಿಂದ ಮಾಹಿತಿ ಪಡೆದ ಉರಗ ತಜ್ಞ ಸ್ನೇಕ್ ಶ್ಯಾಮ್ ಸ್ಥಳಕ್ಕಾಗಮಿಸಿ ಮನೆಯಲ್ಲಿ ಅಡಗಿದ್ದ ನಾಗರಹಾವನ್ನು ರಕ್ಷಣೆ ಮಾಡಿದ್ದಾರೆ.

ಈ ವೇಳೆ ನಾಗರಹಾವು ಪತ್ತೆಯಾದ ಮನೆಗೆ ಹೊಂದಿಕೊಂಡಿರುವ ಮೂರನೇ ಮನೆಯಲ್ಲಿ ಕೊರೊನಾ ಸೋಂಕು‌ ಕಂಡು ಬಂದಿದೆ. ಈ ವೇಳೆ ಬಹುತೇಕರು ಮಾಸ್ಕ್ ಹಾಕಿಕೊಳ್ಳದೇ ಇರುವುದನ್ನು ಕಂಡ ಸ್ನೇಕ್ ಶ್ಯಾಮ್ ಸ್ಥಳೀಯರಿಗೆ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ. ದೂರದ ಚೀನಾದಿಂದಲೇ‌ ಕೊರೊನಾ ವೈರಸ್ ಬಂದಿದೆ.. ಇನ್ನು ಮೂರನೇ ಮನೆಯಿಂದ ಕೊರೊನಾ ಬರುವುದಿಲ್ಲವೇ!? ದಯಾಮಾಡಿ ಎಲ್ಲರೂ ಮಾಸ್ಕ್ ಧರಿಸಿ ಎಂದು ಸಲಹೆ ನೀಡಿ ಸ್ನೇಕ್ ಸಮೇತ.. ಸ್ನೇಕ್ ಶ್ಯಾಮ್ ತೆರಳಿದರು.

Published On - 4:57 pm, Sat, 18 July 20

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ