AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀಲ್‌ಡೌನ್ ಮನೆಗೆ ಎಂಟ್ರಿ ಕೊಟ್ಟ ನಾಗರಹಾವು.. ಸ್ಥಳೀಯರಿಗೆ ಸ್ನೇಕ್ ಶ್ಯಾಮ್ ಫುಲ್ ಕ್ಲಾಸ್!

ಮೈಸೂರು: ಕೊರೊನಾ ಪಾಸಿಟಿವ್ ನಿಂದಾಗಿ ಸೀಲ್ ಡೌನ್ ಆಗಿರುವ ಮೈಸೂರಿನ ತಿಲಕ್ ನಗರದ ಸಿ.ವಿ.ರಸ್ತೆಯ 8 ನೇ ಕ್ರಾಸ್ ನಲ್ಲಿರುವ ಮನೆಯಲ್ಲಿ ನಾಗರಹಾವು ಕಾಣಿಸಿಕೊಂಡಿದ್ದು, ಸ್ಥಳೀಯರಿಂದ ಮಾಹಿತಿ ಪಡೆದ ಉರಗ ತಜ್ಞ ಸ್ನೇಕ್ ಶ್ಯಾಮ್ ಸ್ಥಳಕ್ಕಾಗಮಿಸಿ ಮನೆಯಲ್ಲಿ ಅಡಗಿದ್ದ ನಾಗರಹಾವನ್ನು ರಕ್ಷಣೆ ಮಾಡಿದ್ದಾರೆ. ಈ ವೇಳೆ ನಾಗರಹಾವು ಪತ್ತೆಯಾದ ಮನೆಗೆ ಹೊಂದಿಕೊಂಡಿರುವ ಮೂರನೇ ಮನೆಯಲ್ಲಿ ಕೊರೊನಾ ಸೋಂಕು‌ ಕಂಡು ಬಂದಿದೆ. ಈ ವೇಳೆ ಬಹುತೇಕರು ಮಾಸ್ಕ್ ಹಾಕಿಕೊಳ್ಳದೇ ಇರುವುದನ್ನು ಕಂಡ ಸ್ನೇಕ್ ಶ್ಯಾಮ್ ಸ್ಥಳೀಯರಿಗೆ ಫುಲ್ ಕ್ಲಾಸ್ […]

ಸೀಲ್‌ಡೌನ್ ಮನೆಗೆ ಎಂಟ್ರಿ ಕೊಟ್ಟ ನಾಗರಹಾವು.. ಸ್ಥಳೀಯರಿಗೆ ಸ್ನೇಕ್ ಶ್ಯಾಮ್ ಫುಲ್ ಕ್ಲಾಸ್!
ಸಾಧು ಶ್ರೀನಾಥ್​
|

Updated on:Jul 18, 2020 | 5:00 PM

Share

ಮೈಸೂರು: ಕೊರೊನಾ ಪಾಸಿಟಿವ್ ನಿಂದಾಗಿ ಸೀಲ್ ಡೌನ್ ಆಗಿರುವ ಮೈಸೂರಿನ ತಿಲಕ್ ನಗರದ ಸಿ.ವಿ.ರಸ್ತೆಯ 8 ನೇ ಕ್ರಾಸ್ ನಲ್ಲಿರುವ ಮನೆಯಲ್ಲಿ ನಾಗರಹಾವು ಕಾಣಿಸಿಕೊಂಡಿದ್ದು, ಸ್ಥಳೀಯರಿಂದ ಮಾಹಿತಿ ಪಡೆದ ಉರಗ ತಜ್ಞ ಸ್ನೇಕ್ ಶ್ಯಾಮ್ ಸ್ಥಳಕ್ಕಾಗಮಿಸಿ ಮನೆಯಲ್ಲಿ ಅಡಗಿದ್ದ ನಾಗರಹಾವನ್ನು ರಕ್ಷಣೆ ಮಾಡಿದ್ದಾರೆ.

ಈ ವೇಳೆ ನಾಗರಹಾವು ಪತ್ತೆಯಾದ ಮನೆಗೆ ಹೊಂದಿಕೊಂಡಿರುವ ಮೂರನೇ ಮನೆಯಲ್ಲಿ ಕೊರೊನಾ ಸೋಂಕು‌ ಕಂಡು ಬಂದಿದೆ. ಈ ವೇಳೆ ಬಹುತೇಕರು ಮಾಸ್ಕ್ ಹಾಕಿಕೊಳ್ಳದೇ ಇರುವುದನ್ನು ಕಂಡ ಸ್ನೇಕ್ ಶ್ಯಾಮ್ ಸ್ಥಳೀಯರಿಗೆ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ. ದೂರದ ಚೀನಾದಿಂದಲೇ‌ ಕೊರೊನಾ ವೈರಸ್ ಬಂದಿದೆ.. ಇನ್ನು ಮೂರನೇ ಮನೆಯಿಂದ ಕೊರೊನಾ ಬರುವುದಿಲ್ಲವೇ!? ದಯಾಮಾಡಿ ಎಲ್ಲರೂ ಮಾಸ್ಕ್ ಧರಿಸಿ ಎಂದು ಸಲಹೆ ನೀಡಿ ಸ್ನೇಕ್ ಸಮೇತ.. ಸ್ನೇಕ್ ಶ್ಯಾಮ್ ತೆರಳಿದರು.

Published On - 4:57 pm, Sat, 18 July 20

Follow Us
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್
ದುಬೈನಿಂದ ಜೀವಂತ ಮರಳಿದ್ದೇ ಪವಾಡ: ಭಯಾನಕ ಅನುಭವ ಬಿಚ್ಚಿಟ್ಟ ಭೋಜೇಗೌಡ
ದುಬೈನಿಂದ ಜೀವಂತ ಮರಳಿದ್ದೇ ಪವಾಡ: ಭಯಾನಕ ಅನುಭವ ಬಿಚ್ಚಿಟ್ಟ ಭೋಜೇಗೌಡ